AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅದೃಷ್ಟ ಅನ್ನೋದು ಹೇಗಿರತ್ತೆ ಅಂದ್ರೆ….

Trending : ಯಾವ ಕ್ಷಣದಲ್ಲಿ ಏನಾಗುತ್ತದೆಯೋ ಯಾರು ಬಲ್ಲರು? ಕ್ಷಣಕ್ಷಣವೂ ಸಿಸಿಟಿವಿಯಲ್ಲಿ ಸೆರೆಯಾಗುವ ಈ ಕಾಲದಲ್ಲಿ...

Viral Video: ಅದೃಷ್ಟ ಅನ್ನೋದು ಹೇಗಿರತ್ತೆ ಅಂದ್ರೆ....
ಸದ್ಯ ಬಚಾವ್!
TV9 Web
| Edited By: |

Updated on: Aug 06, 2022 | 1:40 PM

Share

Trending : ಈ ವಿಡಿಯೋದಲ್ಲಿ ಈ ಮನುಷ್ಯ ಪಾದಚಾರಿ ರಸ್ತೆಯಿಂದ ಅಂಗಡಿಗೆ ಕಾಲಿಡುವ ಅಂತರದಲ್ಲಿಯೇ ಆ ಕಲ್ಲುಹಾಸು ಚರಂಡಿಯೊಳಗೆ ಕುಸಿತ ಕಂಡಿದೆ. ಸಣ್ಣ ಅಂತರದಲ್ಲಿ ತಪ್ಪಿಸಿಕೊಂಡ ಈ ಮನುಷ್ಯ ದಿಗ್ಭ್ರಮೆಗೆ ಒಳಗಾಗಿ ಕೆಲ ಕ್ಷಣ ಅಲ್ಲಿ ನಿಂತಿದ್ದಾನೆ. ಅಂಗಡಿಯ ಒಳಗಿನಿಂದ ಮನುಷ್ಯನೊಬ್ಬ ಬರುವತನಕ ಅದೇ ಸ್ಥಿತಿಯಲ್ಲಿ ನಿಂತಿದ್ದಾನೆ. ಈ ವಿಡಿಯೋವನ್ನು ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. 30ಸೆಕೆಂಡುಗಳ ಈ ವಿಡಿಯೋ ಅಂಗಡಿಯ ಹೊರಗೆ ಅಳವಡಿಸಲಾದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. 2365 ಜನರು ಈ ವಿಡಿಯೋ ರೀಟ್ವೀಟ್ ಮಾಡಿದ್ದಾರೆ. 22,700 ಲೈಕ್ ಮಾಡಿದ್ದಾರೆ. ಯಾವಾಗ ಏನೂ ಆಗಬಹುದು. ಆದರೆ ಏನೇ ಆದರೂ ಬದುಕುಳಿಯುವ ಆ ಕ್ಷಣ ಇದೆಯಲ್ಲ! ಅದು ನಮ್ಮ ಕೈಯಲ್ಲಿಲ್ಲ.

ಒಂದೇ ಕ್ಷಣ ತಡವಾಗಿದ್ದರೆ!, ಸದ್ಯ ಬಚಾವಾದ, ಅದೃಷ್ಟವಂತ ಹೀಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ.

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು