AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅದೃಷ್ಟ ಅನ್ನೋದು ಹೇಗಿರತ್ತೆ ಅಂದ್ರೆ….

Trending : ಯಾವ ಕ್ಷಣದಲ್ಲಿ ಏನಾಗುತ್ತದೆಯೋ ಯಾರು ಬಲ್ಲರು? ಕ್ಷಣಕ್ಷಣವೂ ಸಿಸಿಟಿವಿಯಲ್ಲಿ ಸೆರೆಯಾಗುವ ಈ ಕಾಲದಲ್ಲಿ...

Viral Video: ಅದೃಷ್ಟ ಅನ್ನೋದು ಹೇಗಿರತ್ತೆ ಅಂದ್ರೆ....
ಸದ್ಯ ಬಚಾವ್!
TV9 Web
| Edited By: ಶ್ರೀದೇವಿ ಕಳಸದ|

Updated on: Aug 06, 2022 | 1:40 PM

Share

Trending : ಈ ವಿಡಿಯೋದಲ್ಲಿ ಈ ಮನುಷ್ಯ ಪಾದಚಾರಿ ರಸ್ತೆಯಿಂದ ಅಂಗಡಿಗೆ ಕಾಲಿಡುವ ಅಂತರದಲ್ಲಿಯೇ ಆ ಕಲ್ಲುಹಾಸು ಚರಂಡಿಯೊಳಗೆ ಕುಸಿತ ಕಂಡಿದೆ. ಸಣ್ಣ ಅಂತರದಲ್ಲಿ ತಪ್ಪಿಸಿಕೊಂಡ ಈ ಮನುಷ್ಯ ದಿಗ್ಭ್ರಮೆಗೆ ಒಳಗಾಗಿ ಕೆಲ ಕ್ಷಣ ಅಲ್ಲಿ ನಿಂತಿದ್ದಾನೆ. ಅಂಗಡಿಯ ಒಳಗಿನಿಂದ ಮನುಷ್ಯನೊಬ್ಬ ಬರುವತನಕ ಅದೇ ಸ್ಥಿತಿಯಲ್ಲಿ ನಿಂತಿದ್ದಾನೆ. ಈ ವಿಡಿಯೋವನ್ನು ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. 30ಸೆಕೆಂಡುಗಳ ಈ ವಿಡಿಯೋ ಅಂಗಡಿಯ ಹೊರಗೆ ಅಳವಡಿಸಲಾದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. 2365 ಜನರು ಈ ವಿಡಿಯೋ ರೀಟ್ವೀಟ್ ಮಾಡಿದ್ದಾರೆ. 22,700 ಲೈಕ್ ಮಾಡಿದ್ದಾರೆ. ಯಾವಾಗ ಏನೂ ಆಗಬಹುದು. ಆದರೆ ಏನೇ ಆದರೂ ಬದುಕುಳಿಯುವ ಆ ಕ್ಷಣ ಇದೆಯಲ್ಲ! ಅದು ನಮ್ಮ ಕೈಯಲ್ಲಿಲ್ಲ.

ಒಂದೇ ಕ್ಷಣ ತಡವಾಗಿದ್ದರೆ!, ಸದ್ಯ ಬಚಾವಾದ, ಅದೃಷ್ಟವಂತ ಹೀಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!