AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅದೃಷ್ಟ ಅನ್ನೋದು ಹೇಗಿರತ್ತೆ ಅಂದ್ರೆ….

Trending : ಯಾವ ಕ್ಷಣದಲ್ಲಿ ಏನಾಗುತ್ತದೆಯೋ ಯಾರು ಬಲ್ಲರು? ಕ್ಷಣಕ್ಷಣವೂ ಸಿಸಿಟಿವಿಯಲ್ಲಿ ಸೆರೆಯಾಗುವ ಈ ಕಾಲದಲ್ಲಿ...

Viral Video: ಅದೃಷ್ಟ ಅನ್ನೋದು ಹೇಗಿರತ್ತೆ ಅಂದ್ರೆ....
ಸದ್ಯ ಬಚಾವ್!
TV9 Web
| Edited By: ಶ್ರೀದೇವಿ ಕಳಸದ|

Updated on: Aug 06, 2022 | 1:40 PM

Share

Trending : ಈ ವಿಡಿಯೋದಲ್ಲಿ ಈ ಮನುಷ್ಯ ಪಾದಚಾರಿ ರಸ್ತೆಯಿಂದ ಅಂಗಡಿಗೆ ಕಾಲಿಡುವ ಅಂತರದಲ್ಲಿಯೇ ಆ ಕಲ್ಲುಹಾಸು ಚರಂಡಿಯೊಳಗೆ ಕುಸಿತ ಕಂಡಿದೆ. ಸಣ್ಣ ಅಂತರದಲ್ಲಿ ತಪ್ಪಿಸಿಕೊಂಡ ಈ ಮನುಷ್ಯ ದಿಗ್ಭ್ರಮೆಗೆ ಒಳಗಾಗಿ ಕೆಲ ಕ್ಷಣ ಅಲ್ಲಿ ನಿಂತಿದ್ದಾನೆ. ಅಂಗಡಿಯ ಒಳಗಿನಿಂದ ಮನುಷ್ಯನೊಬ್ಬ ಬರುವತನಕ ಅದೇ ಸ್ಥಿತಿಯಲ್ಲಿ ನಿಂತಿದ್ದಾನೆ. ಈ ವಿಡಿಯೋವನ್ನು ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. 30ಸೆಕೆಂಡುಗಳ ಈ ವಿಡಿಯೋ ಅಂಗಡಿಯ ಹೊರಗೆ ಅಳವಡಿಸಲಾದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. 2365 ಜನರು ಈ ವಿಡಿಯೋ ರೀಟ್ವೀಟ್ ಮಾಡಿದ್ದಾರೆ. 22,700 ಲೈಕ್ ಮಾಡಿದ್ದಾರೆ. ಯಾವಾಗ ಏನೂ ಆಗಬಹುದು. ಆದರೆ ಏನೇ ಆದರೂ ಬದುಕುಳಿಯುವ ಆ ಕ್ಷಣ ಇದೆಯಲ್ಲ! ಅದು ನಮ್ಮ ಕೈಯಲ್ಲಿಲ್ಲ.

ಒಂದೇ ಕ್ಷಣ ತಡವಾಗಿದ್ದರೆ!, ಸದ್ಯ ಬಚಾವಾದ, ಅದೃಷ್ಟವಂತ ಹೀಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ.

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?