Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗಿಯನ್ನು ಒಲಿಸಿಕೊಳ್ಳಲು ಸ್ಟಂಟ್ ಮಾಡಲು ಹೋದ ಈ ಹುಡುಗನ ಪರಿಸ್ಥಿತಿ ನೋಡಿ

Stunt : ಹೀಗೆ ಮಾಡಿದರಾದರೂ ಆ ಹುಡುಗಿ ಒಪ್ಪುತ್ತಾಳಾ? ಹೀಗೆಂದುಕೊಂಡು ಈ ಹುಡುಗ ಬೈಕ್​ ಸ್ಟಂಟ್ ಮಾಡಲು ಹೊರಟಿದ್ದಾನೆ. ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಬಿದ್ದಾಗ...

ಹುಡುಗಿಯನ್ನು ಒಲಿಸಿಕೊಳ್ಳಲು ಸ್ಟಂಟ್ ಮಾಡಲು ಹೋದ ಈ ಹುಡುಗನ ಪರಿಸ್ಥಿತಿ ನೋಡಿ
Stunt To Impress Girls Went Wrong Man Falls Off Bike
Follow us
TV9 Web
| Updated By: ಶ್ರೀದೇವಿ ಕಳಸದ

Updated on: Oct 08, 2022 | 5:10 PM

Viral Video : ಇಷ್ಟಪಡುವವರ ಮನಸ್ಸನ್ನು ಗೆಲ್ಲಲು ಭಾವ ಮತ್ತು ಉತ್ತಮ ನಡೆವಳಿಕೆ ಸಾಕು. ಆದರೆ ಈಗಿನ ಯುವಪೀಳಿಗೆ ಹುಡುಗಿಯರ ಮನಸ್ಸನ್ನು ಗೆಲ್ಲಲು ಸಿನೆಮಾ ಪ್ರಭಾವದಿಂದ ಹುಚ್ಚುಸಾಹಸಕ್ಕೆ ಇಳಿದು ಪ್ರಾಣಾಪಾಯ ತಂದುಕೊಳ್ಳುತ್ತಿರುವುದನ್ನು ನೋಡಿದರೆ ಖೇದವೆನ್ನಿಸುತ್ತದೆ. ಇತ್ತೀಚೆಗೆ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಹುಚ್ಚುಪ್ರೇಮಿಯೊಬ್ಬ ಬೈಕ್​ ಸ್ಟಂಟ್ ಮಾಡಿ ಹುಡುಗಿಯನ್ನು ಒಲಿಸಿಕೊಳ್ಳುತ್ತೇನೆಂಬ ಭ್ರಮೆಗೆ ಬಿದ್ದು ಪ್ರಾಣಕ್ಕೇ ಸಂಚಕಾರ ತಂದುಕೊಳ್ಳುವ ಸಂದರ್ಭ ಸೃಷ್ಟಿಸಿಕೊಂಡಿದ್ದಾನೆ. ನೋಡಿ ವಿಡಿಯೋ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಹುಡುಗರಿಬ್ಬರು ದ್ವಿಚಕ್ರವಾಹನದ ಮೇಲೆ ಹೊರಟಿದ್ದಾರೆ. ಹಿಂದೆ ಕುಳಿತ ಹುಡುಗ ಚಲಿಸುತ್ತಿರುವ ಬೈಕಿನ ಮೇಲಿಂದ ಎದ್ದು ನಿಲ್ಲಲು ಹೋಗುತ್ತಾನೆ. ಆದರೆ ನಿಯಂತ್ರಣ ತಪ್ಪಿ ಹಿಮ್ಮುಖ ಮಾಡಿ ಬಿದ್ದುಬಿಡುತ್ತಾನೆ. ದೂರದಲ್ಲಿ ಮೂರು ಹುಡುಗಿಯರು ನಿಂತಿದ್ದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋ ಸುಮಾರು 60,000 ಜನರನ್ನು ತಲುಪಿದೆ. ನೂರಾರು ಪ್ರತಿಕ್ರಿಯೆಗಳು ಈ ವಿಡಿಯೋಗೆ ವ್ಯಕ್ತವಾಗಿವೆ.

‘ಈ ಹುಡುಗ ಈ ಭಯಂಕರ ಅಪಘಾತವನ್ನು ಎಂದೂ ಮರೆಯುವುದಿಲ್ಲ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಇದು ತುಂಬಾ ಮುಜುಗರವನ್ನುಂಟು ಮಾಡುವ ವಿಷಯ’ ಇನ್ನೊಬ್ಬರು ಹೇಳಿದ್ದಾರೆ.

ಬೇಕಾ ಇಂಥ ಸ್ಟಂಟ್​ಗಳು? ಹೀರೋಯಿಸಂ ತೋರಿಸುವ ಹುಚ್ಚು ಬೇಕಾ? ಯೋಚಿಸಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ