AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗಿಯನ್ನು ಒಲಿಸಿಕೊಳ್ಳಲು ಸ್ಟಂಟ್ ಮಾಡಲು ಹೋದ ಈ ಹುಡುಗನ ಪರಿಸ್ಥಿತಿ ನೋಡಿ

Stunt : ಹೀಗೆ ಮಾಡಿದರಾದರೂ ಆ ಹುಡುಗಿ ಒಪ್ಪುತ್ತಾಳಾ? ಹೀಗೆಂದುಕೊಂಡು ಈ ಹುಡುಗ ಬೈಕ್​ ಸ್ಟಂಟ್ ಮಾಡಲು ಹೊರಟಿದ್ದಾನೆ. ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಬಿದ್ದಾಗ...

ಹುಡುಗಿಯನ್ನು ಒಲಿಸಿಕೊಳ್ಳಲು ಸ್ಟಂಟ್ ಮಾಡಲು ಹೋದ ಈ ಹುಡುಗನ ಪರಿಸ್ಥಿತಿ ನೋಡಿ
Stunt To Impress Girls Went Wrong Man Falls Off Bike
TV9 Web
| Edited By: ಶ್ರೀದೇವಿ ಕಳಸದ|

Updated on: Oct 08, 2022 | 5:10 PM

Share

Viral Video : ಇಷ್ಟಪಡುವವರ ಮನಸ್ಸನ್ನು ಗೆಲ್ಲಲು ಭಾವ ಮತ್ತು ಉತ್ತಮ ನಡೆವಳಿಕೆ ಸಾಕು. ಆದರೆ ಈಗಿನ ಯುವಪೀಳಿಗೆ ಹುಡುಗಿಯರ ಮನಸ್ಸನ್ನು ಗೆಲ್ಲಲು ಸಿನೆಮಾ ಪ್ರಭಾವದಿಂದ ಹುಚ್ಚುಸಾಹಸಕ್ಕೆ ಇಳಿದು ಪ್ರಾಣಾಪಾಯ ತಂದುಕೊಳ್ಳುತ್ತಿರುವುದನ್ನು ನೋಡಿದರೆ ಖೇದವೆನ್ನಿಸುತ್ತದೆ. ಇತ್ತೀಚೆಗೆ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಹುಚ್ಚುಪ್ರೇಮಿಯೊಬ್ಬ ಬೈಕ್​ ಸ್ಟಂಟ್ ಮಾಡಿ ಹುಡುಗಿಯನ್ನು ಒಲಿಸಿಕೊಳ್ಳುತ್ತೇನೆಂಬ ಭ್ರಮೆಗೆ ಬಿದ್ದು ಪ್ರಾಣಕ್ಕೇ ಸಂಚಕಾರ ತಂದುಕೊಳ್ಳುವ ಸಂದರ್ಭ ಸೃಷ್ಟಿಸಿಕೊಂಡಿದ್ದಾನೆ. ನೋಡಿ ವಿಡಿಯೋ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಹುಡುಗರಿಬ್ಬರು ದ್ವಿಚಕ್ರವಾಹನದ ಮೇಲೆ ಹೊರಟಿದ್ದಾರೆ. ಹಿಂದೆ ಕುಳಿತ ಹುಡುಗ ಚಲಿಸುತ್ತಿರುವ ಬೈಕಿನ ಮೇಲಿಂದ ಎದ್ದು ನಿಲ್ಲಲು ಹೋಗುತ್ತಾನೆ. ಆದರೆ ನಿಯಂತ್ರಣ ತಪ್ಪಿ ಹಿಮ್ಮುಖ ಮಾಡಿ ಬಿದ್ದುಬಿಡುತ್ತಾನೆ. ದೂರದಲ್ಲಿ ಮೂರು ಹುಡುಗಿಯರು ನಿಂತಿದ್ದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋ ಸುಮಾರು 60,000 ಜನರನ್ನು ತಲುಪಿದೆ. ನೂರಾರು ಪ್ರತಿಕ್ರಿಯೆಗಳು ಈ ವಿಡಿಯೋಗೆ ವ್ಯಕ್ತವಾಗಿವೆ.

‘ಈ ಹುಡುಗ ಈ ಭಯಂಕರ ಅಪಘಾತವನ್ನು ಎಂದೂ ಮರೆಯುವುದಿಲ್ಲ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಇದು ತುಂಬಾ ಮುಜುಗರವನ್ನುಂಟು ಮಾಡುವ ವಿಷಯ’ ಇನ್ನೊಬ್ಬರು ಹೇಳಿದ್ದಾರೆ.

ಬೇಕಾ ಇಂಥ ಸ್ಟಂಟ್​ಗಳು? ಹೀರೋಯಿಸಂ ತೋರಿಸುವ ಹುಚ್ಚು ಬೇಕಾ? ಯೋಚಿಸಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’