AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಚ್‌ಮ್ಯಾನ್; ವಿಡಿಯೋ ವೈರಲ್​​

ಕಸ್ತೂರಬಾ ಗಾಂಧಿ ವಸತಿ ಶಾಲೆಯ ವಾಚ್‌ಮ್ಯಾನ್ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಇದೀಗ ಮೂಲ ಶಿಕ್ಷಣ ಅಧಿಕಾರಿ (ಬಿಇಒ) ಕೋಮಲ್ ಸಾಂಗ್ವಾನ್ ಪ್ರತಿಕ್ರಿಯಿಸಿದ್ದು ವಿಡಿಯೋಗೆ ಸಂಬಂಧಿಸಿದಂತೆ ತ್ವರಿತವಾಗಿ ತನಿಖೆ ನಡೆಸಿ ಸಂಬಂಧಪಟ್ಟ ಎಲ್ಲರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Video Viral: ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಚ್‌ಮ್ಯಾನ್; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on: May 24, 2024 | 6:01 PM

Share

ಉತ್ತರ ಪ್ರದೇಶ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕಸ್ತೂರಬಾ ಗಾಂಧಿ ವಸತಿ ಶಾಲೆಯ ವಾಚ್‌ಮ್ಯಾನ್ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಈ ಗೊಂದಲದ ಘಟನೆಯು ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಗಂಭೀರ ಕಳವಳಕ್ಕೆ ಕಾರಣವಾಗಿದೆ. ಇದಲ್ಲದೇ ಅದೇ ವಾಚ್‌ಮ್ಯಾನ್ ವಿದ್ಯಾರ್ಥಿಗಳೊಂದಿಗೆ ನೃತ್ಯ ಮಾಡುತ್ತಿರುವ ಮತ್ತೊಂದು ವೀಡಿಯೊ ಕೂಡ ವೈರಲ್​​ ಆಗಿದೆ. ಇದೀಗ ಮೂಲ ಶಿಕ್ಷಣ ಅಧಿಕಾರಿ (ಬಿಇಒ) ಕೋಮಲ್ ಸಾಂಗ್ವಾನ್ ಪ್ರತಿಕ್ರಿಯಿಸಿದ್ದು ವಿಡಿಯೋಗೆ ಸಂಬಂಧಿಸಿದಂತೆ ತ್ವರಿತವಾಗಿ ತನಿಖೆ ನಡೆಸಿ ಸಂಬಂಧಪಟ್ಟ ಎಲ್ಲರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದಲ್ಲದೆ, ವಾಚ್‌ಮನ್ ತನ್ನ ಫೋನ್‌ನಲ್ಲಿ ವಿದ್ಯಾರ್ಥಿಗಳಿಗೆ ಅನುಚಿತ ವೀಡಿಯೊಗಳನ್ನು ತೋರಿಸಿದ್ದ ಎಂಬ ಆರೋಪಗಳಿವೆ. ಆದಾಗ್ಯೂ, ಶಾಲೆಯ ವಾರ್ಡನ್ ಈ ವೀಡಿಯೊಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ಪರಿಸ್ಥಿತಿಯ ಗಂಭೀರತೆಯನ್ನು ತಿಳಿಯಲು ಬಿಇಒ ಅವರು ಹೆಚ್ಚಿನ ಕೂಲಂಕಷ ತನಿಖೆಗಾಗಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ತನಿಖೆಗೆ ವಹಿಸಿರುವುದಾಗಿ ತಿಳಿದುಬಂದಿದೆ. ವೀಡಿಯೊಗಳ ನಿಖರವಾದ ದಿನಾಂಕ ಮತ್ತು ಸಮಯ ತಿಳಿದುಬಂದಿಲ್ಲ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ