AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಈ ವೆಬ್​​ ಸೈಟ್​​ಗೆ ಭೇಟಿ ನೀಡಿ, ವಾರಕೊಮ್ಮೆ ಅತ್ತು ಬಿಡಿ, ಆರೋಗ್ಯಕ್ಕೂ ಒಳ್ಳೆಯದಂತೆ!

ವರದಿಗಳ ಪ್ರಕಾರ, cryonceaweek.com ಹೆಸರಿನ ವೆಬ್‌ಸೈಟ್ ಅನ್ನು ರಚಿಸಲಾಗಿದ್ದು, ಈ ವೆಬ್​​​ಸೈಟ್​​​ಗೆ ಭೇಟಿ ನೀಡುವ ಮೂಲಕ ನೀವು ನಿಮ್ಮ ನೋವನ್ನು ಅಳುವಿನ ಮೂಲಕ ಹೊರ ಹಾಕಿ, ಒತ್ತಡದಿಂದ ಮುಕ್ತರಾಗುವಂತೆ ಮಾಡುತ್ತದೆ.

Viral News: ಈ ವೆಬ್​​ ಸೈಟ್​​ಗೆ ಭೇಟಿ ನೀಡಿ, ವಾರಕೊಮ್ಮೆ ಅತ್ತು ಬಿಡಿ, ಆರೋಗ್ಯಕ್ಕೂ ಒಳ್ಳೆಯದಂತೆ!
cryonceaweek.comImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 30, 2024 | 5:07 PM

Share

ಕೇವಲ ನಗುವುದರಿಂದ ಮಾತ್ರ ನೀವು ಆರೋಗ್ಯವಾಗಿರುವುದಿಲ್ಲ. ಬದಲಾಗಿ ವಾರಕೊಮ್ಮೆಯಾದರೂ ಅತ್ತು ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಈ ವೆಬ್​​​​ ಸೈಟ್​​​ ಹೇಳುತ್ತದೆ. ಇದು ನಿಮಗೆ ವಿಚಿತ್ರ ಎನಿಸಿದರೂ ಇದು ಸಂಪೂರ್ಣ ಸತ್ಯ. ವೆಬ್‌ಸೈಟ್ ಪ್ರಕಾರ, ಅಳುವುದು ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂದು ನಂಬಲಾಗಿದೆ. ವಾರಕ್ಕೊಮ್ಮೆ ಅಳುವುದು ಒಳ್ಳೆಯದು. ಇಲ್ಲಿ ಕುತೂಹಲಕಾರಿ ಸಂಗತಿಯೆಂದರೆ, ಅನೇಕ ವಿಜ್ಞಾನಿಗಳು ವಾರಕ್ಕೊಮ್ಮೆ ಅಳುವುದರಿಂದ ಯಾವುದೇ ಹಾನಿಯಾಗುವುದಿಲ್ಲ, ಬದಲಿಗೆ ದೇಹಕ್ಕೆ ಅನೇಕ ಪ್ರಯೋಜನಗಳಿವೆ ಎಂದು ನಂಬುತ್ತಾರೆ.

ಇಂಗ್ಲಿಷ್ ವೆಬ್‌ಸೈಟ್ ಡೈಲಿ ಮೇಲ್‌ನಲ್ಲಿನ ಸುದ್ದಿ ಪ್ರಕಾರ, ಈ ವೆಬ್‌ಸೈಟ್‌ಗೆ cryonceaweek.com ಎಂದು ಹೆಸರಿಸಲಾಗಿದೆ. ಈ ವೆಬ್‌ಸೈಟ್​ ಜನರು ಬರಲು ಮತ್ತು ವೀಡಿಯೊವನ್ನು ವೀಕ್ಷಿಸಲು ಆಹ್ವಾನಿಸುತ್ತದೆ. ಅದು ಖಂಡಿತವಾಗಿಯೂ ಅವರನ್ನು ಅಳುವಂತೆ ಮಾಡುತ್ತದೆ. ಈ ವೆಬ್‌ಸೈಟ್ ಕುರಿತು ಸುದ್ದಿ ಲೇಖನವನ್ನು 2018 ರಲ್ಲಿ ಪ್ರಕಟಿಸಲಾಗಿತ್ತು. ಇಲ್ಲಿ ಅಳುವ ಚಲನಚಿತ್ರಗಳನ್ನು ನೋಡುವುದು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು ಮತ್ತು ಇದು ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಅಪ್ಪನಿಗೆ ಇದು ಭಾವುಕ ಕ್ಷಣ, ಮಗನ ಸ್ಟೇಜ್ ಪರ್ಫಾರ್ಮೆನ್ಸ್​​​ಗೆ ತಂದೆಯ ರಿಯಾಕ್ಷನ್​​​ ಹೇಗಿತ್ತು ನೋಡಿ

ಒಂದು ವೆಬ್‌ಸೈಟ್‌ನ ಪ್ರಕಾರ, ನಿದ್ರೆ ಅಥವಾ ನಗುವುದಕ್ಕಿಂತ ಅಳುವುದು ಉತ್ತಮ ಒತ್ತಡ ನಿವಾರಕವಾಗಿದೆ! ಜೊತೆಗೆ, ನೋವಿನ ಹಾಡುಗಳನ್ನು ಕೇಳುವುದು, ದುಃಖದ ಚಲನಚಿತ್ರಗಳನ್ನು ನೋಡುವುದು ಅಥವಾ ದುಃಖದ ಪುಸ್ತಕಗಳನ್ನು ಓದುವುದು ನಮ್ಮ ದೇಹದ ಪ್ಯಾರಾಸಿಂಪಥೆಟಿಕ್ ನರವನ್ನು ಸಕ್ರಿಯಗೊಳಿಸುತ್ತದೆ. ಇದು ಹೃದಯ ಬಡಿತವನ್ನು ನಿಧಾನಗೊಳಿಸುತ್ತದೆ ಮತ್ತು ಮೆದುಳಿನ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಉಂಟುಮಾಡುತ್ತದೆ.ಉತ್ತಮವಾದ ವಿಷಯವೆಂದರೆ ನೀವು ವಾರಕ್ಕೊಮ್ಮೆ ಅಳುತ್ತಿದ್ದರೆ ನೀವು ದೀರ್ಘಾವಧಿಯ ಒತ್ತಡ ಪರಿಹಾರವನ್ನು ಪಡೆಯುತ್ತೀರಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ