AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರದ ಸ್ಕೇಲ್​ನಲ್ಲಿ ಮದುವೆಯ ಊಟದ ಮೆನು ಬರೆಸಿದ ಕುಟುಂಬ: ವೈರಲ್​ ಆದ ಫೋಟೋಗಳು

 30 ಸೆಂ ಮೀ ಉದ್ದದ ಸ್ಕೇಲ್​ನಲ್ಲಿ ಊಟದ ಮೆನುವನ್ನು ಬರೆಯಲಾಗಿದೆ. ಮೆನುವುನಲ್ಲಿ ಫ್ರೈಡ್​ ರೈಸ್​, ಮಟನ್​ ಮಸಾಲಾ, ಫಿಶ್​ ಕಲಿಯಾ ಸೇರದಂತೆ ವಿವಿಧ ರೀತಿಯ ಖಾದ್ಯಗಳನ್ನು ಪಟ್ಟಿ ಮಾಡಲಾಗಿದೆ. 

ಮರದ ಸ್ಕೇಲ್​ನಲ್ಲಿ ಮದುವೆಯ ಊಟದ ಮೆನು ಬರೆಸಿದ ಕುಟುಂಬ: ವೈರಲ್​ ಆದ ಫೋಟೋಗಳು
ಸ್ಕೇಲ್​
TV9 Web
| Edited By: |

Updated on: Jan 10, 2022 | 3:54 PM

Share

ಮದುವೆ ಮನೆಗಳಲ್ಲಿ ಊಟ ಎಂದರೆ ಬಾಯಲ್ಲಿ ನೀರೂರಿಸದವರಿಲ್ಲ. ವಿವಿಧ ರೀತಿಯ ಖಾದ್ಯಗಳು, ತರಹೇವಾರಿ ಸಿಹಿ ತಿಂಡಿಗಳು ಮದುವೆ ಮನೆಯ ಊಟದ ರುಚಿಯನ್ನು ಹೆಚ್ಚಿಸುತ್ತದೆ. ಸಾಮಾನ್ಯವಾಗಿ ಊಟದ ಮೆನುವಾಗಿ ಹೊಟೆಲ್​ ಅಥವಾ ಮದುವೆಗಳಲ್ಲಿ  ಮೆನು ಪುಸ್ತಕವನ್ನು ನೀಡುತ್ತಾರೆ. ಆದರೆ ಇಲ್ಲೊಂದು ಮದುವೆಯ ಊಟದ ಮೆನುವನ್ನು ನೋಡಿದರೆ ತಯಾರಕರ ಕ್ರಿಯೇಟಿವಿಟಿಗೆ ಮೆಚ್ಚಲೇಬೇಕು. ಹೌದು ಬೆಂಗಾಲಿ ಮದುವೆಯೊಂದರ ಊಟದ ಮೆನುವನ್ನು ಮರದ ಸ್ಕೇಲಿನಲ್ಲಿ ಬರೆದು ನೀಡಲಾಗಿದೆ. ಇದರ ಫೋಟೋಗಳು ಇದೀಗ ವೈರಲ್​ ಆಗಿವೆ.

2013ರಲ್ಲಿ ನಡೆದ ಮದುವೆಯ ಮೆನು ಕಾರ್ಡ್​ ಇದಾಗಿದೆ. ಬೆಂಗಾಲಿ ಕುಟುಂಬದ ಸುಶ್ಮಿತಾ ಹಾಗೂ ಅನಿಮೇಶ್​ ಎನ್ನವವರ ಮದುವೆಯಲ್ಲಿ ಈ ರೀತಿ ಮೆನು ಕಾರ್ಡ್​ ತಯಾರಿಸಲಾಗಿದೆ. 30 ಸೆಂ ಮೀ ಉದ್ದದ ಸ್ಕೇಲ್​ನಲ್ಲಿ ಊಟದ ಮೆನುವನ್ನು ಬರೆಯಲಾಗಿದೆ. ಮೆನುವುನಲ್ಲಿ ಫ್ರೈಡ್​ ರೈಸ್​, ಮಟನ್​ ಮಸಾಲಾ, ಫಿಶ್​ ಕಲಿಯಾ ಸೇರದಂತೆ ವಿವಿಧ ರೀತಿಯ ಖಾದ್ಯಗಳನ್ನು ಪಟ್ಟಿ ಮಾಡಲಾಗಿದೆ.  ಸ್ಟೀರಿಯೋ ಟೈಪ್​ರೈಟರ್​ ಎನ್ನುವ ಟ್ವಿಟರ್​ ಖಾತೆಯಲ್ಲಿ ಈ ಸ್ಕೆಲ್​ ಮೆನುವಿನ ಫೋಟೋವನ್ನು ಹಂಚಿಕೊಳ್ಳಲಾಗಿದೆ.

ಈ ಫೋಟೊವನ್ನು ನೋಡಿ ಫುಡ್​ ಪ್ರಿಯರು ವಿವಿಧ ರೀತಿಯಲ್ಲಿ ಕಾಮೆಂಟ್​ ಮಾಡಿದ್ದಾರೆ. ಇದನ್ನು ನೋಡಿ ಬಳಕೆದಾರರೊಬ್ಬರು, ಹೆಚ್ಚು ಆಹಾರ ತಿಂದಿದ್ದಕ್ಕೆ ಇದೇ ಸ್ಕೇಲಿನಿಂದ ತಿರುಗಿಸಿ ಹೊಡೆಯಬೇಡಿ ಎಂದು ಕಾಮೆಂಟ್​ ಮಾಡಿದ್ದಾರೆ. ಟ್ರೆಡೀಷನಲ್​ ವೆಡ್ಡಿಂಗ್​ ಮೆನು ಎಂದು ಹ್ಯಾಷ್​ಟ್ಯಾಗ್​ ಮೂಲಕ  ಸ್ಕೇಲ್​ ಮೆನುವನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:

ಈ ಊರಿನ ಪಾರಿವಾಳಗಳ ಹೆಸರಿನಲ್ಲಿದೆ ಕೋಟ್ಯಾಂತರ ರೂ.ಮೌಲ್ಯದ ಆಸ್ತಿ !

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’