AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರದ ಸ್ಕೇಲ್​ನಲ್ಲಿ ಮದುವೆಯ ಊಟದ ಮೆನು ಬರೆಸಿದ ಕುಟುಂಬ: ವೈರಲ್​ ಆದ ಫೋಟೋಗಳು

 30 ಸೆಂ ಮೀ ಉದ್ದದ ಸ್ಕೇಲ್​ನಲ್ಲಿ ಊಟದ ಮೆನುವನ್ನು ಬರೆಯಲಾಗಿದೆ. ಮೆನುವುನಲ್ಲಿ ಫ್ರೈಡ್​ ರೈಸ್​, ಮಟನ್​ ಮಸಾಲಾ, ಫಿಶ್​ ಕಲಿಯಾ ಸೇರದಂತೆ ವಿವಿಧ ರೀತಿಯ ಖಾದ್ಯಗಳನ್ನು ಪಟ್ಟಿ ಮಾಡಲಾಗಿದೆ. 

ಮರದ ಸ್ಕೇಲ್​ನಲ್ಲಿ ಮದುವೆಯ ಊಟದ ಮೆನು ಬರೆಸಿದ ಕುಟುಂಬ: ವೈರಲ್​ ಆದ ಫೋಟೋಗಳು
ಸ್ಕೇಲ್​
Follow us
TV9 Web
| Updated By: Pavitra Bhat Jigalemane

Updated on: Jan 10, 2022 | 3:54 PM

ಮದುವೆ ಮನೆಗಳಲ್ಲಿ ಊಟ ಎಂದರೆ ಬಾಯಲ್ಲಿ ನೀರೂರಿಸದವರಿಲ್ಲ. ವಿವಿಧ ರೀತಿಯ ಖಾದ್ಯಗಳು, ತರಹೇವಾರಿ ಸಿಹಿ ತಿಂಡಿಗಳು ಮದುವೆ ಮನೆಯ ಊಟದ ರುಚಿಯನ್ನು ಹೆಚ್ಚಿಸುತ್ತದೆ. ಸಾಮಾನ್ಯವಾಗಿ ಊಟದ ಮೆನುವಾಗಿ ಹೊಟೆಲ್​ ಅಥವಾ ಮದುವೆಗಳಲ್ಲಿ  ಮೆನು ಪುಸ್ತಕವನ್ನು ನೀಡುತ್ತಾರೆ. ಆದರೆ ಇಲ್ಲೊಂದು ಮದುವೆಯ ಊಟದ ಮೆನುವನ್ನು ನೋಡಿದರೆ ತಯಾರಕರ ಕ್ರಿಯೇಟಿವಿಟಿಗೆ ಮೆಚ್ಚಲೇಬೇಕು. ಹೌದು ಬೆಂಗಾಲಿ ಮದುವೆಯೊಂದರ ಊಟದ ಮೆನುವನ್ನು ಮರದ ಸ್ಕೇಲಿನಲ್ಲಿ ಬರೆದು ನೀಡಲಾಗಿದೆ. ಇದರ ಫೋಟೋಗಳು ಇದೀಗ ವೈರಲ್​ ಆಗಿವೆ.

2013ರಲ್ಲಿ ನಡೆದ ಮದುವೆಯ ಮೆನು ಕಾರ್ಡ್​ ಇದಾಗಿದೆ. ಬೆಂಗಾಲಿ ಕುಟುಂಬದ ಸುಶ್ಮಿತಾ ಹಾಗೂ ಅನಿಮೇಶ್​ ಎನ್ನವವರ ಮದುವೆಯಲ್ಲಿ ಈ ರೀತಿ ಮೆನು ಕಾರ್ಡ್​ ತಯಾರಿಸಲಾಗಿದೆ. 30 ಸೆಂ ಮೀ ಉದ್ದದ ಸ್ಕೇಲ್​ನಲ್ಲಿ ಊಟದ ಮೆನುವನ್ನು ಬರೆಯಲಾಗಿದೆ. ಮೆನುವುನಲ್ಲಿ ಫ್ರೈಡ್​ ರೈಸ್​, ಮಟನ್​ ಮಸಾಲಾ, ಫಿಶ್​ ಕಲಿಯಾ ಸೇರದಂತೆ ವಿವಿಧ ರೀತಿಯ ಖಾದ್ಯಗಳನ್ನು ಪಟ್ಟಿ ಮಾಡಲಾಗಿದೆ.  ಸ್ಟೀರಿಯೋ ಟೈಪ್​ರೈಟರ್​ ಎನ್ನುವ ಟ್ವಿಟರ್​ ಖಾತೆಯಲ್ಲಿ ಈ ಸ್ಕೆಲ್​ ಮೆನುವಿನ ಫೋಟೋವನ್ನು ಹಂಚಿಕೊಳ್ಳಲಾಗಿದೆ.

ಈ ಫೋಟೊವನ್ನು ನೋಡಿ ಫುಡ್​ ಪ್ರಿಯರು ವಿವಿಧ ರೀತಿಯಲ್ಲಿ ಕಾಮೆಂಟ್​ ಮಾಡಿದ್ದಾರೆ. ಇದನ್ನು ನೋಡಿ ಬಳಕೆದಾರರೊಬ್ಬರು, ಹೆಚ್ಚು ಆಹಾರ ತಿಂದಿದ್ದಕ್ಕೆ ಇದೇ ಸ್ಕೇಲಿನಿಂದ ತಿರುಗಿಸಿ ಹೊಡೆಯಬೇಡಿ ಎಂದು ಕಾಮೆಂಟ್​ ಮಾಡಿದ್ದಾರೆ. ಟ್ರೆಡೀಷನಲ್​ ವೆಡ್ಡಿಂಗ್​ ಮೆನು ಎಂದು ಹ್ಯಾಷ್​ಟ್ಯಾಗ್​ ಮೂಲಕ  ಸ್ಕೇಲ್​ ಮೆನುವನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:

ಈ ಊರಿನ ಪಾರಿವಾಳಗಳ ಹೆಸರಿನಲ್ಲಿದೆ ಕೋಟ್ಯಾಂತರ ರೂ.ಮೌಲ್ಯದ ಆಸ್ತಿ !

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್