AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ವೆಡ್ಡಿಂಗ್ ಫೋಟೋ ಶೂಟ್​ನಲ್ಲಿ ನಮ್ಮದೂ ಒಂದಿರ್ಲಿ; ಮಗುವಿನೊಂದಿಗೆ ಮಂಗಮ್ಮ

Wedding Photo Shoot : ಈ ಜೋಡಿಯ ಫೋಟೋ ಶೂಟ್ ನೋಡುತ್ತ ನೋಡುತ್ತ ಈ ಕೋತಿ ಅವರ ಹತ್ತಿರ ಬಂದಿದೆ. ಮುಂದೇನಾಗಿದೆ ಎಂಬುದನ್ನು ವಿಡಿಯೋ ನೋಡಿಯೇ ಆನಂದಿಸಬೇಕು.

ನಿಮ್ಮ ವೆಡ್ಡಿಂಗ್ ಫೋಟೋ ಶೂಟ್​ನಲ್ಲಿ ನಮ್ಮದೂ ಒಂದಿರ್ಲಿ; ಮಗುವಿನೊಂದಿಗೆ ಮಂಗಮ್ಮ
ವೆಡ್ಡಿಂಗ್ ಫೋಟೋ ಶೂಟ್​ನಲ್ಲಿ ನಮ್ಮದೂ ಒಂದಿರ್ಲಿ
TV9 Web
| Edited By: ಶ್ರೀದೇವಿ ಕಳಸದ|

Updated on:Dec 26, 2022 | 2:34 PM

Share

Viral Video : ಎಷ್ಟೇ ಆದರೂ ಪೂರ್ವಜರು. ನಾವೇನು ಮಾಡುತ್ತೇವೋ ಅದೆಲ್ಲವನ್ನೂ ತಾವೂ ಮಾಡಬೇಕು ಎಂದು ಬಯಸುವುದೇನು ತಕ್ಷಣವೇ ಅನುಕರಿಸುವುದು ಸರ್ವೇ ಸಾಮಾನ್ಯ ಎನ್ನುವುದಕ್ಕೆ ವೈರಲ್ ಆಗುವ ವಿಡಿಯೋಗಳೇ ಸಾಕು. ಇಲ್ಲಿರುವ ಈ ವಿಡಿಯೋದಲ್ಲಿ ನವಜೋಡಿಗಳ ಫೋಟೋ ಶೂಟ್ ನಡೆಯುತ್ತಿದೆ. ಅಲ್ಲಿದ್ದ ಮಂಗವೊಂದು ತನ್ನ ಮರಿಯೊಂದಿಗೆ ಬಂದು ಅವರನ್ನು ಮಾತನಾಡಿಸಿ ತಾನೂ ಅವರೊಂದಿಗೆ ಫೋಟೋ ಶೂಟ್​ನಲ್ಲಿ ಭಾಗಿಯಾಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Proposal~Wedding~Engagement (@she_saidyes)

ಈ ಅಚಾತುರ್ಯವನ್ನು ಈ ಜೋಡಿಯೋ ಎಷ್ಟು ಸಮಾಧಾನದಿಂದ ನಿರ್ವಹಿಸಿದೆ ಎಂದು ನೆಟ್ಟಿಗರು ಬೆರಗಿನಿಂದ ನೋಡುತ್ತಿದ್ದಾರೆ. ಕಂಕುಳಲ್ಲಿ ತನ್ನ ಮರಿಯನ್ನು ಕೂರಿಸಿಕೊಂಡು ಬಂದ ಕೋತಿ ವರನನ್ನು ಏರುವ ಪರಿಯೇ ಅನನ್ಯವಾಗಿದೆ. ನಂತರ ಅವನೊಂದಿಗೆ ತಾನೂ ಫೋಟೋ ಶೂಟ್ ಮಾಡಿಸಿಕೊಳ್ಳುವುದಂತೂ ಅದ್ಭುತ. ನಂತರ ವಧುವರರು ಈ ಕೋತಿ ಮತ್ತಾಕೆಯ ಮಗುವಿನೊಂದಿಗೆ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಾರೆ. ಎಂಥ ಉಲ್ಲಾಸದ ಕ್ಷಣವಿದು!

ಅಮ್ಮಕೋತಿಯು ತನ್ನ ಮಗುವನ್ನು ನಿಮಗೆ ತೋರಿಸಲು ಬಂದಿದೆ ಎಂಥ ಚೆಂದದ ವಿಡಿಯೋ ಇದು ಎಂದಿದ್ದಾರೆ ಕೆಲವರು. ಈ ಕೋತಿ ಗಂಡನನ್ನು ಹುಡುಕುತ್ತಿದ್ದಳು, ಅಂತೂ ನಿಮ್ಮನ್ನು ಆಯ್ಕೆ ಮಾಡಿಕೊಂಡಳು ಅಭಿನಂದನೆ ಎಂದಿದ್ದಾರೆ ಮತ್ತೊಬ್ಬರು. ಇದು ಅದೃಷ್ಟವಲ್ಲದೆ ಇನ್ನೇನು? ಎಂದಿದ್ಧಾರೆ ಹಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:34 pm, Mon, 26 December 22

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’