ನೀಲಗಿರಿ ಬೆಟ್ಟಗಳಲ್ಲಿರುವ ಕೋಟಾ ಬುಡಕಟ್ಟು ಜನರ ಹೊಸ ವರ್ಷಾಚರಣೆ ಸಂಭ್ರಮ

Nilgiri Hills : ತಮಿಳುನಾಡಿನ ನೀಲಗಿರಿ ತಪ್ಪಲಿನಲ್ಲಿರುವ ಈ ಕೋಟಾ ಬುಡಕಟ್ಟು ಜನರು ಹೊಸ ವರ್ಷವನ್ನು ಹೀಗೆ ಸಾಂಪ್ರದಾಯಿಕ ನೃತ್ಯ ಮಾಡುವುದರ ಮೂಲಕ ಬರಮಾಡಿಕೊಂಡರು. ಜಗತ್ತಿನಾದ್ಯಂತ ಜನ ಈ ವಿಡಿಯೋ ನೋಡುತ್ತಿದ್ಧಾರೆ.

ನೀಲಗಿರಿ ಬೆಟ್ಟಗಳಲ್ಲಿರುವ ಕೋಟಾ ಬುಡಕಟ್ಟು ಜನರ ಹೊಸ ವರ್ಷಾಚರಣೆ ಸಂಭ್ರಮ
ತಮಿಳುನಾಡಿನ ನೀಲಗಿರಿ ಬೆಟ್ಟಗಳಲ್ಲಿರುವ ಕೋಟಾ ಬುಡಕಟ್ಟ ಜನರ ನೃತ್ಯ
Follow us
| Updated By: ಶ್ರೀದೇವಿ ಕಳಸದ

Updated on:Jan 02, 2023 | 1:00 PM

Viral Video : ನೀವೆಲ್ಲರೂ ಇನ್ನೂ ಹೊಸ ವರ್ಷದ ಆಚರಣೆಯ ಗುಂಗಿನಲ್ಲಿಯೇ ಇದ್ದೀರಿ. ಯಾರೆಲ್ಲ ಹೇಗೆ ಆಚರಿಸಿದರು ಎನ್ನುವತ್ತಲೇ ನಿಮ್ಮ ಮಾತುಕಥೆಗಳು ಸಾಗುತ್ತಿವೆ. ಪರಸ್ಪರರ ವಿಡಿಯೋಗಳನ್ನು ನೋಡುತ್ತಿದ್ದೀರಿ. ಈಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ವಾಸಿಸುತ್ತಿರುವ ಈ ಕೋಟಾ ಬುಡಕಟ್ಟು ಜನಾಂಗದವರು ಹೊಸ ವರ್ಷವನ್ನು ಹೇಗೆ ಬರಮಾಡಿಕೊಂಡಿದ್ದಾರೆಂದು.

ತಮ್ಮ ಸಾಂಪ್ರದಾಯಿಕ ನೃತ್ಯದ ಮೂಲಕ ಹೊಸ ವರ್ಷವನ್ನು ಇವರು ಸ್ವಾಗತಿಸಿದ್ಧಾರೆ. ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಅವರು ಈ ವಿಡಿಯೋ ಅನ್ನು ಡಿಸೆಂಬರ್ 31 ರಂದು ಟ್ವೀಟ್ ಮಾಡಿದ್ದಾರೆ. ಬುಡುಕಟ್ಟು ಜನರು  ಜಾನಪದದ ಹಿಮ್ಮೇಳದೊಂದಿಗೆ ದುಂಡುಗಟ್ಟಿದ್ದಾರೆ. ನಟ್ಟನಡುವೆ ಬೆಂಕಿ ಹಚ್ಚಿ ಸುತ್ತಲೂ ಬಿಳೀ ಬಟ್ಟೆಯಲ್ಲಿ ಅತ್ಯಂತ ಲಯಬದ್ಧವಾಗಿ ಕುಣಿದಿದ್ದಾರೆ.

ಇದನ್ನೂ ನೋಡಿ : ಪಾತರಗಿತ್ತಿ ಪಕ್ಕಾ ನಿನ್ ಹಿಡಿಯಾಕ್​ ಬಂದಾರಕ್ಕಾ, ಪೆಂಗ್ವಿನಪ್ಪಾ ಪೆಂಗ್ವಿನವ್ವಾ

ಸಂಭ್ರಮಕ್ಕೊಂದು ನೆಪ. ಆಗಾಗ ಹೀಗೆ ನೆಪಗಳನ್ನು ಹುಡುಕಿಕೊಂಡು ಒಂದಿಷ್ಟು ಕುಣಿದು ಹಾಡಿ ನಲಿದರೆ ಖುಷಿ ನಮಗೇ ತಾನೆ ದಕ್ಕುವುದು? ಮತ್ತೆ ಇನ್ನೂ ಯಾಕೆ ತಡ? ಸಾಂಪ್ರದಾಯಿಕ ನೃತ್ಯ ಕಲಿಯೋದಕ್ಕೆ ಅಂತಾನಾದರೂ ಆಗಾಗ ಹೀಗೆ ಬುಡಕಟ್ಟು ಜನರಿರುವ ತಾಣಕ್ಕೆ ಭೇಟಿ ಕೊಡಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:58 pm, Mon, 2 January 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು