ಪಶ್ಚಿಮ ಬಂಗಾಳದ ರೈಲ್ವೆ ಕೋಚ್​ಗಳಲ್ಲಿ ಅರಳಿದ ಭಿತ್ತಿಚಿತ್ರ; ಅಸಂತುಷ್ಟಗೊಂಡ ನೆಟ್ಟಿಗರು

Indian Railways : ಹೀಗೆ ಕೋಚ್​ಗಳನ್ನು ಬಣ್ಣಬೆಳಕಿನಿಂದ ಅಲಂಕರಿಸಿ ಗಮನ ಸೆಳೆಯುವುದಕ್ಕಿಂತ ಇಲಾಖೆಯ ಸೇವೆಗಳಲ್ಲಿರುವ ಕುಂದು ಕೊರತೆಗಳನ್ನು ಸರಿಪಡಿಸಿ ಎಂದು ಪುರಾವೆ ಸಮೇತ ರೀಟ್ವೀಟ್ ಮಾಡಿದ್ದಾರೆ ನೆಟ್ಟಿಗರು.

ಪಶ್ಚಿಮ ಬಂಗಾಳದ ರೈಲ್ವೆ ಕೋಚ್​ಗಳಲ್ಲಿ ಅರಳಿದ ಭಿತ್ತಿಚಿತ್ರ; ಅಸಂತುಷ್ಟಗೊಂಡ ನೆಟ್ಟಿಗರು
ಭಿತ್ತಿಚಿತ್ರಗಳಿಂದ ಅಲಂಕೃತಗೊಂಡ ಪಶ್ಚಿಮ ಬಂಗಾಳದ ರೈಲು
Follow us
| Updated By: ಶ್ರೀದೇವಿ ಕಳಸದ

Updated on:Dec 29, 2022 | 10:53 AM

Viral Video : ಪ್ರಯಾಣಿಕರ ಯಾನ ಪ್ರಶಾಂತವಾಗಿ ಸಾಗಲಿ, ಕಲಾತ್ಮಕ ಪರಿಸರದಿಂದ ಸ್ಫೂರ್ತಿಗೊಳ್ಳಲಿ ಎಂಬ ಉದ್ದೇಶದಿಂದ ಕೇಂದ್ರ ರೈಲ್ವೆ ಇಲಾಖೆಯು ಪಶ್ಚಿಮ ಬಂಗಾಳದ ಲೋಕಲ್​ ರೈಲಿನ ಕೋಚ್​ಗಳನ್ನು ಹೀಗೆ ಭಿತ್ತಿಚಿತ್ರಗಳ ಮೂಲಕ ಅಲಂಕರಿಸಿದೆ. ಈ ವಿಡಿಯೋ ಇದೀಗ ವೈರಲ್ ಆಗಿದೆ ನಿಜ. ಆದರೆ ನೆಟ್ಟಿಗರು ಮಾತ್ರ ಮಿಶ್ರ ಅಭಿಪ್ರಾಯಗಳನ್ನು ಹೊಮ್ಮಿಸುತ್ತಿದ್ದಾರೆ. ಯಾಕಿರಬಹುದು? ಓದಿ.

ಸೀಲ್ದಾ- ಬಂಗಾವ್​ಗೆ ಚಲಿಸುವ ರೈಲ್ವೇಯ ಕೋಚ್​ಗಳೊಳಗೆ ಹಳ್ಳಿಯ ಜನಜೀವವನ್ನು ಬಿಂಬಿಸುವ ಭಿತ್ತಿಚಿತ್ರಗಳನ್ನು ರಚಿಸಿ ನವೀಕರಿಸಲಾಗಿದೆ. ಈ ಮೂಲಕ ಸ್ಥಳೀಯ ರೈಲುಗಳನ್ನು ಆಕರ್ಷಕವಾಗಿ ಅಲಂಕರಿಸಿ ಪ್ರಯಾಣಿಕರ ಗಮನ ಸೆಳೆಯುವುದು ಇಲಾಖೆಯ ಉದ್ದೇಶವಾಗಿದೆ. ಬಾಗಿಲು ಮತ್ತು ಕಿಟಕಿಗಳಿಗೆ ಎಲ್​ಇಡಿ ಲೈಟ್​ಗಳನ್ನು ಅಳವಡಿಸಲಾಗಿದ್ದು ರೈಲು ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.

ಇದನ್ನೂ ಓದಿ : 9 ಗಂಟೆ ತಡವಾಗಿ ಬಂದ ರೈಲು; ಪ್ರಯಾಣಿಕರು ಸಂಭ್ರಮಿಸಿದ ವಿಡಿಯೋ ವೈರಲ್

ಈ ವಿಡಿಯೋ ಅನ್ನು ಈತನಕ ಸುಮಾರು 75,000ಕ್ಕೂ ಹೆಚ್ಚು ಜನರು ನೋಡಿದ್ದಾರೆ. 1,000ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ರೈಲ್ವೆ ಇಲಾಖೆಯು ಹೀಗೆ ಬಣ್ಣ, ಲೈಟಿನಿಂದ ಅಲಂಕರಿಸುವುದಕ್ಕಿಂತ ನಿತ್ಯಪ್ರಯಾಣಿಕರು ಸರಿಯಾದ ಸಮಯಕ್ಕೆ ತಲುಪುವಂತೆ ಕಾರ್ಯ ನಿರ್ವಹಿಸಬೇಕು. ಇಲಾಖೆಯ ಇತರೇ ಸೇವೆಗಳು ಸೂಕ್ತ ರೀತಿಯಲ್ಲಿ ಅರ್ಹರಿಗೆ ತಲುಪಬೇಕು. ಈ ವಿಷಯವಾಗಿ ಇಲಾಖೆಯು ಗಮನ ಕೊಡುವುದು ಅತ್ಯವಶ್ಯವಾಗಿದೆ ಎಂದಿದ್ದಾರೆ ಅನೇಕರು.

ಆಹಾರ ಪೂರೈಕೆ, ವಿಳಂಬ ಪ್ರಯಾಣ, ಸ್ವಚ್ಛತೆ ಇತ್ಯಾದಿ ವಿಷಯವಾಗಿ ಇಲಾಖೆಯ ಸೇವೆಯಲ್ಲಿ ಕಂಡುಬಂದಿರುವ ಕುಂದುಕೊರತೆಗಳನ್ನು ದಾಖಲೆ ಸಮೇತ ರೀಟ್ವೀಟ್ ಮಾಡಿ ಇಲಾಖೆಯ ಗಮನ ಸೆಳೆದಿದ್ದಾರೆ ಹಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:50 am, Thu, 29 December 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ