AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ಸಖತ್​​ ಟ್ರೆಂಡಿಂಗ್​​​ನಲ್ಲಿರುವ ​​​’Chin Tapak Dam Dam’ ಡೈಲಾಗ್ ಎಲ್ಲಿಂದ ಬಂತು ಗೊತ್ತಾ?

'Chin Tapak Dam Dam' ಎಂಬ ಡೈಲಾಗ್ ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಟ್ರೆಂಡ್​ ಸೆಟ್​​ ಕ್ರಿಯೇಟ್​ ಮಾಡಿದೆ. ಇದನ್ನು ಬಳಸಿ ಸಾಕಷ್ಟು ಜನರು ರೀಲ್ಸ್​​ ಕೂಡ ಮಾಡುತ್ತಿದ್ದಾರೆ. ಆದರೆ ಈ ಡೈಲಾಗ್​​ ಯಾವ ಮೂವಿಯದ್ದು, ಎಲ್ಲಿಂದ ಬಂತು ಎಂಬುದರ ಬಗ್ಗೆ ನಿಮಗೆ ತಿಳಿದಿದೆಯಾ?

Trending: ಸಖತ್​​ ಟ್ರೆಂಡಿಂಗ್​​​ನಲ್ಲಿರುವ ​​​'Chin Tapak Dam Dam' ಡೈಲಾಗ್ ಎಲ್ಲಿಂದ ಬಂತು ಗೊತ್ತಾ?
What is 'Chin Tapak Dam Dam'?
Follow us
ಅಕ್ಷತಾ ವರ್ಕಾಡಿ
|

Updated on: Aug 06, 2024 | 5:50 PM

ಇನ್ಸ್ಟಾಗ್ರಾಮ್​​​ನಲ್ಲಿ ರೀಲ್ಸ್​​​ ಮಾಡುವ ಗೀಳು ನಿಮಗಿದ್ದರೆ ‘Chin Tapak Dam Dam’ ಡೈಲಾಗ್ ನೀವು ಕೇಳಿರುತ್ತೀರಿ. ಇದೀಗ ಸಾಕಷ್ಟು ಜನರು ಈ ರೀಲ್ಸ್​​​ ಮಾಡುತ್ತಿದ್ದು, ಈ ಡೈಲಾಗ್ ಸಖತ್​​ ಟ್ರೆಂಡಿಂಗ್​​ನಲ್ಲಿದೆ. ಆದರೆ ಈ ಡೈಲಾಗ್​​ ಯಾವ ಮೂವಿಯದ್ದು, ಎಲ್ಲಿಂದ ಬಂತು ಎಂಬುದರ ಬಗ್ಗೆ ನಿಮಗೆ ತಿಳಿದಿದೆಯಾ? ತಿಳಿದಿಲ್ಲವೆಂದಾದರೆ ‘Chin Tapak Dam Dam’ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

‘Chin Tapak Dam Dam’ ಎಂಬುದು ಜನಪ್ರಿಯ ಕಾರ್ಟೂನ್ ಶೋ ‘ಚೋಟಾ ಭೀಮ್’ ನಿಂದ ಬಂದ ಒಂದು ಸಂಭಾಷಣೆಯಾಗಿದೆ. ‘Chin Tapak Dam Dam’ ಇದು ‘ಚೋಟಾ ಭೀಮ್’ ಶೋನಲ್ಲಿ ಖಳನಾಯಕ ‘ಟಾಕಿಯಾ’ ಎಂಬ ಪಾತ್ರ ಬಳಸುವ ಡೈಲಾಗ್​​. ಟಕಿಯಾ ತನ್ನ ಮಾಂತ್ರಿಕ ಶಕ್ತಿಯನ್ನು ಪ್ರದರ್ಶಿಸುವ ಸಮಯದಲ್ಲಿ ಈ ಡೈಲಾಗ್​​ ಹೇಳುವುದನ್ನು ಕಾಣಬಹುದು. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಇಲ್ಲಿದೆ ನೋಡಿ.

‘Chin Tapak Dam Dam’ ಡೈಲಾಗ್ ಎಲ್ಲಿಂದ ಬಂತು ನೋಡಿ:

View this post on Instagram

A post shared by Ishan Goyal (@iamishan177)

ಇದನ್ನೂ ಓದಿ: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

ಇದೀಗಾ ಸಖತ್​​​​ ಟ್ರೆಂಡಿಂಗ್ ಆಗಿದೆ. ಕೇವಲ ಚೋಟಾ ಭೀಮ್ ಅಭಿಮಾನಿಗಳು ಮಾತ್ರವಲ್ಲದೆ ವಿವಿಧ ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಡೈಲಾಗ್​ ಬಳಸಿ ರೀಲ್ಸ್​​ ಮಾಡುತ್ತಿದ್ದಾರೆ. ಕೆಲವರು ಇದನ್ನು ರಿಂಗ್‌ಟೋನ್ ಆಗಿ ಇಟ್ಟುಕೊಂಡಿದ್ದಾರೆ. ಅಷ್ಟರ ಮಟ್ಟಿಗೆ ಈ ಡೈಲಾಗ್​​​ ಜನಮೆಚ್ಚುಗೆ ಪಡೆದುಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ