AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಪರ್ವತ ದಿನದ ಅಂಗವಾಗಿ ಅದ್ಭುತ ಚಿತ್ರಗಳನ್ನು ಹಂಚಿಕೊಂಡ ನೆಟ್ಟಿಗರು; ಈ ವರ್ಷದ ಆಶಯವೇನು?

International Mountain Day: ಇಂದು (ಡಿಸೆಂಬರ್ 11) ವಿಶ್ವ ಪರ್ವತ ದಿನ. ಈ ಹಿನ್ನೆಲೆಯಲ್ಲಿ ನೆಟ್ಟಿಗರು ತಮ್ಮ ಅನುಭವಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಕುರಿತ ಬರಹ ಇಲ್ಲಿದೆ.

ವಿಶ್ವ ಪರ್ವತ ದಿನದ ಅಂಗವಾಗಿ ಅದ್ಭುತ ಚಿತ್ರಗಳನ್ನು ಹಂಚಿಕೊಂಡ ನೆಟ್ಟಿಗರು; ಈ ವರ್ಷದ ಆಶಯವೇನು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 11, 2021 | 5:38 PM

Share

ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಿಂದ (UNGA) ಪ್ರತಿ ವರ್ಷ ಡಿಸೆಂಬರ್ 11ರಂದು ಅಂತರರಾಷ್ಟ್ರೀಯ ಪರ್ವತ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನ ಸದ್ಯ ಅಂತರ್ಜಾಲದಲ್ಲಿ ಟ್ರೆಂಡ್ ಆಗಿದ್ದು, ಜನರು ತಾವು ತೆಗೆದ ವಿಶೇಷ ಪರ್ವತಗಳ ವಿಶೇಷ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಜತೆಗೆ, #InternationalMountainDay ಎಂಬ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಕೂಡ ಈ ಕುರಿತು ಪೋಸ್ಟ್ ಮಾಡಿದ್ದು, ಚಿತ್ರ ಹಂಚಿಕೊಂಡಿದ್ದಾರೆ. ಈ ವರ್ಷ ಸುಸ್ಥಿರ ಪರ್ವತ ಪ್ರವಾಸೋದ್ಯಮ ಎಂಬ ಪರಿಕಲ್ಪನೆಯಲ್ಲಿ ಈ ವಿಶೇಷ ದಿನವನ್ನು ಆಚರಿಸುತ್ತಿರುವುದಾಗಿ ರಿಜಿಜು ಬರೆದಿದ್ದಾರೆ. ಇದರೊಂದಿಗೆ ಅವರು ಸುಂದರ ಚಿತ್ರವನ್ನೂ ಹಂಚಿಕೊಂಡಿದ್ದಾರೆ. ಪರ್ವತ ದಿನದಂದು ಹಂಚಿಕೊಂಡ ವಿಶೇಷ ಚಿತ್ರಗಳು ಇಲ್ಲಿವೆ.

ಸಚಿವ ಕಿರಣ್ ರಿಜಿಜು ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಐಎಫ್​ಎಸ್ ಅಧಿಕಾರಿ ಪರ್ವೀಣ್ ಕಾಸ್ವಾನ್ ತಾವು ತೆಗೆದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ, ಅವು ಇಲ್ಲಿವೆ:

ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಗುಜರಾತ್ ಪ್ರವಾಸೋದ್ಯಮ ಇಲಾಖೆ ಹಂಚಿಕೊಂಡ ಚಿತ್ರ ಇಲ್ಲಿದೆ:

ಈ ಬಾರಿಯ ವಿಶ್ವ ಪರ್ವತ ದಿನದ ಆಶಯ ‘ಸುಸ್ಥಿರ ಪರ್ವತ ಪ್ರವಾಸೋದ್ಯಮ’. ಈ ಕುರಿತು ನಿಮ್ಮ ಅನಿಸಿಕೆ ಏನು?

ಇದನ್ನೂ ಓದಿ:

ಐಫೋನ್ ಎಕ್ಸ್ ಆರ್ ಫೋನು ಇಷ್ಟು ಕಡಿಮೆ ಬೆಲೆಗೆ ಯಾವತ್ತೂ ಸಿಕ್ಕಿರಲಿಲ್ಲ, ಅಮೇಜಾನ್​​​​ನಲ್ಲಿ ಕೇವಲ ನಿಗದಿತ ಅವಧಿಗೆ ಮಾತ್ರ ಈ ಆಫರ್

ಪುಟ್ಬಾಲ್​ ದಂತಕಥೆ ಡಿಯಾಗೋ ಮರಡೋನಾ ಐಷಾರಾಮಿ ವಾಚ್​ ಕದ್ದ ಆರೋಪಿ ಅಸ್ಸಾಂನಲ್ಲಿ ಸೆರೆ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್