AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಮೀಟಿಂಗ್ ನಾನು ಈಟಿಂಗ್; ಇಲಿಯೊಂದು ಕೇಕ್​ ತಿನ್ನುತ್ತಿರುವ ವಿಡಿಯೋ ವೈರಲ್

Rat Eating Cake : ಇಲ್ಲಿರುವ ಮಹಾಶಯರೆಲ್ಲ ಘನಗಂಭೀರವಾಗಿ ಮೀಟಿಂಗ್ ಮಾಡುತ್ತಿದ್ಧಾರೆ. ಆದರೆ, ಇದ್ಯಾವ ಪರಿವೆಯೂ ಇಲ್ಲದೆ ಈಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ ಈ ಮೂಷಿಕ ಮಹಾರಾಯರು. ನೋಡಿ ವಿಡಿಯೋ.

ನೀವು ಮೀಟಿಂಗ್ ನಾನು ಈಟಿಂಗ್; ಇಲಿಯೊಂದು ಕೇಕ್​ ತಿನ್ನುತ್ತಿರುವ ವಿಡಿಯೋ ವೈರಲ್
ಮೀಟಿಂಗ್ ಮಾಡುತ್ತಿರುವಾಗ ಇಲಿ ಕೇಕ್ ತಿನ್ನುತ್ತಿರುವುದು
TV9 Web
| Edited By: |

Updated on: Dec 07, 2022 | 10:38 AM

Share

Viral Video : ಮೀಟಿಂಗ್​ ಎಂದಮೇಲೆ ಇಂತಿಂಥವರು ಮಾತ್ರ ಹಾಜರಿರಬೇಕು ಎಂಬ ನಿಯಮವಿರುತ್ತದೆ. ಆದರೆ ಇಲ್ಲೊಬ್ಬರು ಆಹ್ವಾನವಿಲ್ಲದಿದ್ದರೂ ಮೀಟಿಂಗ್​ ಹಾಲ್​ನಲ್ಲಿ ಬಂದು ಕುಳಿತಿದ್ದಾರೆ. ಅದು ಮೀಟಿಂಗ್​ನಲ್ಲಿ ಮುಳುಗಿದವರಿಗೆ ಅರಿವಿಲ್ಲ. ಆದರೆ ಆಹ್ವಾನವಿಲ್ಲದೇ ಇಲ್ಲಿಗೆ ಬಂದವರು ಮಾತ್ರ ನಿರಾತಂಕವಾಗಿ ಪ್ಲೇನ್ ಕೇಕ್​ ಮೆಲ್ಲುತ್ತ ಕುಳಿತಿದ್ದಾರೆ. ಇದು ಕ್ಯಾಮೆರಾ ಕಣ್ಣಿಗೆ ಬಿದ್ದು ಸಾಮಾಜಿಕ ಜಾಲತಾಣಕ್ಕೆ ವಿಡಿಯೋ ಅಪ್​ಲೋಡ್ ಆಗುತ್ತಿದ್ದಂತೆ  ವೈರಲ್ ಆಗಿದೆ.

ಡಾ. ಆರಿಫ್ ಖ್ವಾಜಾ ಎಂಬ ಟ್ವಿಟರ್ ಖಾತೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಇವರ ಬಯೋ ಹೇಳುವಂತೆ ಆರೀಫ್​ ಖ್ವಾಜಾ ಜಮ್ಮು-ಕಾಶ್ಮೀರದಲ್ಲಿರುವ ದಂತ ಶಸ್ತ್ರಚಿಕಿತ್ಸಕರು. 26 ಸೆಕೆಂಡುಗಳ ಈ ಕ್ಲಿಪ್​ನಲ್ಲಿ ಇಲ್ಲಿರುವ ಜನ ಗಂಭೀರವಾದ ಚರ್ಚೆಯಲ್ಲಿ ತೊಡಗಿದ್ದಾರೆ. ಆದರೆ ಮೂಷಿಕರಾಯರು ಮಾತ್ರ ಕೇಕ್​ನಲ್ಲಿ ಮುಳುಗಿದ್ದಾರೆ. 50,000 ಕ್ಕೂ ಹೆಚ್ಚು ಜನ ಈ ವಿಡಿಯೋ ನೋಡಿದ್ಧಾರೆ.

ಇಲಿಯನ್ನು ತಿನ್ನಲು ಆಹ್ವಾನಿಸಿದ್ದಾರೆ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಬಹುಶಃ ಇದು ಪಾಕಿಸ್ತಾನದಿಂದ ಬಂದ ಇಲಿ ಆಗಿರಬೇಕು ಎಂದಿದ್ದಾರೆ ಒಬ್ಬರು. ಇಲಿಯೂ ಸಮಾನವಾಗಿ ಈ ಮೀಟಿಂಗ್​​ನಲ್ಲಿ ಭಾಗಿಯಾಗಿದೆ ಎಂದಿದ್ದಾರೆ ಮತ್ತೊಬ್ಬರು. ಅಂತೂ ಮೀಟಿಂಗ್​ಗೆ ಬಂದ ಇಲಿ ಈಟಿಂಗೂ ಮಾಡಿದೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ
ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ
ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ
ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ
ದೋಷ ನಿವಾರಣೆಗೆ ಹೋಮಗಳನ್ನ ಎಲ್ಲಿ ಮಾಡಬೇಕು?
ದೋಷ ನಿವಾರಣೆಗೆ ಹೋಮಗಳನ್ನ ಎಲ್ಲಿ ಮಾಡಬೇಕು?
ಇಂದು ಈ ರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರ!
ಇಂದು ಈ ರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರ!
ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು
ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು