AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವ್ಯಾತ್ಮಕ ಶೈಲಿಯಲ್ಲಿ ಪ್ರಯಾಣಿಕರನ್ನು ಸ್ವಾಗತಿಸಿದ ಪೈಲಟ್ ವಿಡಿಯೊ ವೈರಲ್

Viral Video of Pilot : ಸೌಂದರ್ಯವೂ ಬುದ್ಧಿಯೂ ಇಲ್ಲಿ ಮೇಳೈಸಿದೆ. ಯಾಕೆ ಬಾಲಿವುಡ್​ಗೆ ಬರಬಾರದು ಎನ್ನುತ್ತಿದ್ದಾರೆ ನೆಟ್ಟಿಗರು. ಈ ವಿಡಿಯೋ ನೋಡಿದ ನೀವೇನಂತೀರಿ?

ಕಾವ್ಯಾತ್ಮಕ ಶೈಲಿಯಲ್ಲಿ ಪ್ರಯಾಣಿಕರನ್ನು ಸ್ವಾಗತಿಸಿದ ಪೈಲಟ್ ವಿಡಿಯೊ ವೈರಲ್
ಸ್ಪೈಸ್​ಜೆಟ್​ ಪೈಲಟ್​ ಕಾವ್ಯಾತ್ಮಕ ಶೈಲಿಯಲ್ಲಿ ಪ್ರಯಾಣಿಕರನ್ನು ಸ್ವಾಗತಿಸುತ್ತಿರುವುದು
TV9 Web
| Edited By: ಶ್ರೀದೇವಿ ಕಳಸದ|

Updated on:Dec 31, 2022 | 11:41 AM

Share

Viral Video : ವಿಮಾನ ಪ್ರಯಾಣಕ್ಕೆ ಸಂಬಂಧಿಸಿದಂತೆ ದಿನಕ್ಕೆ ಒಂದಿಲ್ಲಾ ಒಂದು ವಿಡಿಯೋ ವೈರಲ್ ಆಗುತ್ತಲೇ ಇರುತ್ತವೆ. ಈ ದಿನ ವೈರಲ್ ಆಗುತ್ತಿರುವ ವಿಡಿಯೋ ವಿಭಿನ್ನವಾಗಿದೆ. ವಾರಾಂತ್ಯದ ಜೊತೆಗೆ ವರ್ಷಾಂತ್ಯದ ಮೂಡ್​ನಲ್ಲಿರುವ ನಿಮಗೆ ಈ ವಿಡಿಯೋ ಖಂಡಿತ ಮನಸ್ಸನ್ನು ಉಲ್ಲಸಿತಗೊಳಿಸುತ್ತದೆ. ಪೈಲಟ್​ ತನ್ನ ಪ್ರಯಾಣಿಕರನ್ನು ವಿಮಾನಪ್ರಯಾಣಕ್ಕೆ ಸ್ವಾಗತಿಸುವ ಪರಿಯನ್ನು ಗಮನಿಸಿ. ಕಾವ್ಯಾತ್ಮಕ ಶೈಲಿಯಲ್ಲಿ ಘೋಷಣೆಯನ್ನು ಪ್ರಸ್ತಾಪಿಸುತ್ತಾನೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸ್ಪೈಸ್ ಜೆಟ್ ಪೈಲಟ್ ಮೋಹಿತ್ ಕುಮಾರ್ ತಮ್ಮ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಅವರು ಪ್ರಯಾಣಿಕರನ್ನು ಹಿಂದಿಯಲ್ಲಿ ಕವಿತಾ ಶೈಲಿಯಲ್ಲಿ ಸ್ವಾಗತಿಸಿ ತಮ್ಮ ಸಹ ಪೈಲಟ್ ಮತ್ತು ವಿಮಾನ ಸಿಬ್ಬಂದಿಯ ಬಗ್ಗೆ ತಿಳಿಸುತ್ತಾ ಇವರೆಲ್ಲರು ನಿಮ್ಮ ಸಹಾಯ ಮತ್ತು ಕಾಳಜಿ ತೆಗೆದುಕೊಳ್ಳಲು ಸಿದ್ಧರಾಗಿದ್ದಾರೆ ಎಂದು ಹೇಳುತ್ತಾರೆ.

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ಅನ್ನು ಈತನಕ ಒಂದು ಲಕ್ಷಕಕ್ಕೂ ಹೆಚ್ಚು ಜನರು ನೋಡಿದ್ಧಾರೆ. 10,000ಕ್ಕೂ ಹೆಚ್ಚು ಜನರು ಮೆಚ್ಚಿದ್ದಾರೆ. ನೂರಾರು ಜನರು ಇವರ ಕಾವ್ಯಾತ್ಮಕ ಶೈಲಿಯ ಘೋಷಣೆಯನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ : Viral Video: ಮೊದಲ ಬಾರಿ ಅಮ್ಮನ ಪಕ್ಕ ಕುಳಿತು ವಿಮಾನ ಹಾರಿಸಿದ ಮಗ; ಪೈಲಟ್ ವಿಡಿಯೋ ವೈರಲ್

ನೀವು ಬಾಲಿವುಡ್​ಗೆ ಯಾಕೆ ಸೇರಬಾರದು ನಿಮಗೆ ಕಲೆಯ ಬಗ್ಗೆ ಒಂದು ಅಂದಾಜಿದೆ ನೋಡಲು ಸುಂದರವಾಗಿದ್ದೀರಿ ಎಂದಿದ್ದಾರೆ ಒಬ್ಬರು. ನೀವು ನೋಡಲೂ ಬಹಳ ಮುದ್ಧಾಗಿದ್ದೀರಿ ಹಾಗೆಯೇ ನಿಮ್ಮ ಧ್ವನಿಯೂ ಎಂದಿದ್ದಾರೆ ಮತ್ತೊಬ್ಬರು. ಸೌಂದರ್ಯ ಮತ್ತು ಬುದ್ಧಿವಂತಿಕೆಯ ಸಮಾಗಮ ಎಂದಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:35 am, Sat, 31 December 22

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು