ವಿಶ್ವದ ಈ ಎರಡು ದೇಶಗಳಲ್ಲಿ ಒಂದೇ ಒಂದು ದೇವಾಲಯ, ಮಸೀದಿ ಇಲ್ಲ

ಪ್ರಪಂಚದಾದ್ಯಂತ ವಿವಿಧ ದೇಶಗಳಲ್ಲಿ ಅನೇಕ ಮಸೀದಿ, ಚರ್ಚ್ ಮತ್ತು ದೇವಾಲಯಗಳನ್ನು ಕಾಣಬಹುದು. ಆದರೆ ದೇವಸ್ಥಾನಗಳಾಗಲಿ ಮಸೀದಿಗಳಾಗಲಿ ಇಲ್ಲದಿರುವ ಎರಡು ದೇಶಗಳಿವೆ. ಅದು ಯಾವುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ವಿಶ್ವದ ಈ ಎರಡು ದೇಶಗಳಲ್ಲಿ ಒಂದೇ ಒಂದು ದೇವಾಲಯ, ಮಸೀದಿ ಇಲ್ಲ
Follow us
|

Updated on: Oct 18, 2024 | 3:55 PM

ಭಾರತ ವೈವಿಧ್ಯತೆಯ ದೇಶ. ಇಲ್ಲಿ ಎಲ್ಲಾ ರೀತಿಯ ಧರ್ಮಗಳನ್ನು ಅನುಸರಿಸುವ ಜನರು ವಾಸಿಸುತ್ತಾರೆ. ಭಾರತದಲ್ಲಿ ದೇವಾಲಯಗಳ ಸಂಖ್ಯೆ 20 ಲಕ್ಷಕ್ಕಿಂತ ಹೆಚ್ಚಿದ್ದರೆ ಮಸೀದಿಗಳ ಸಂಖ್ಯೆ ಸುಮಾರು 7 ಲಕ್ಷಕ್ಕೂ ಅಧಿಕವಿದೆ. ಪ್ರಪಂಚದಾದ್ಯಂತ ವಿವಿಧ ದೇಶಗಳಲ್ಲಿ ಅನೇಕ ಮಸೀದಿ, ಚರ್ಚ್ ಮತ್ತು ದೇವಾಲಯಗಳನ್ನು ಕಾಣಬಹುದು. ಆದರೆ ದೇವಸ್ಥಾನಗಳಾಗಲಿ ಮಸೀದಿಗಳಾಗಲಿ ಇಲ್ಲದ ಎರಡು ದೇಶಗಳಿವೆ. ಅದು ಯಾವುದು ಗೊತ್ತಾ?

ಈ ಎರಡು ದೇಶಗಳಲ್ಲಿ ದೇವಾಲಯಗಳಾಗಲಿ, ಮಸೀದಿಗಳಾಗಲಿ ಇಲ್ಲ:

ಒಂದೇ ಒಂದು ದೇವಾಲಯ ಅಥವಾ ಮಸೀದಿ ಇಲ್ಲದಿರುವ ಎರಡು ದೇಶಗಳಿವೆ. ಅದುವೇ ಉತ್ತರ ಕೊರಿಯಾ ಮತ್ತು ವ್ಯಾಟಿಕನ್ ಸಿಟಿ.

ಉತ್ತರ ಕೊರಿಯಾದಲ್ಲಿ ಶೇಕಡಾ 52 ಕ್ಕಿಂತ ಹೆಚ್ಚು ಜನರು ಯಾವುದೇ ಧರ್ಮವನ್ನು ನಂಬುವುದಿಲ್ಲ. 32 ರಷ್ಟು ಜನರು ಕ್ರಿಶ್ಚಿಯನ್ ಧರ್ಮವನ್ನು ಅನುಸರಿಸಿದರೆ, 14 ರಷ್ಟು ಜನರು ಬೌದ್ಧ ಧರ್ಮವನ್ನು ಮತ್ತು 1 ಶೇಕಡಾ ಇತರ ಧರ್ಮಗಳನ್ನು ಅನುಸರಿಸುತ್ತಾರೆ.

ಇದನ್ನೂ ಓದಿ: ಮಸೀದಿ ಮೇಲೆ ಗುಮ್ಮಟವನ್ನು ಏಕೆ ನಿರ್ಮಿಸಲಾಗುತ್ತದೆ? ಇದರ ಹಿಂದಿನ ಕಾರಣ ಏನು?

ಆದರೆ ವ್ಯಾಟಿಕನ್ ನಗರದಲ್ಲಿ ಕ್ರಿಶ್ಚಿಯನ್ ಧರ್ಮವನ್ನು ನಂಬುವ ಜನರು ಮಾತ್ರ ವಾಸಿಸುತ್ತಿದ್ದಾರೆ. ವ್ಯಾಟಿಕನ್ ಸಿಟಿ ಕ್ರಿಶ್ಚಿಯನ್ ಧರ್ಮಕ್ಕೆ ಅತ್ಯಂತ ಪವಿತ್ರ ಸ್ಥಳವಾಗಿದೆ. ಈ ದೇಶದ ವಿಶೇಷತೆ ಏನೆಂದರೆ ಇದು ಜಗತ್ತಿನ ಅತ್ಯಂತ ಚಿಕ್ಕ ದೇಶ. ಪ್ರಪಂಚದಾದ್ಯಂತದ ಜನರು ಭೇಟಿ ನೀಡಲು ಬರುತ್ತಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್