AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರು 43 ವರ್ಷಕ್ಕೆ ಸಾವಿರ ಮಕ್ಕಳ ತಂದೆ, ಇನ್ನೊಂದು ಮಗುವಿನ ಹುಟ್ಟಿಗೆ ಕಾರಣನಾದರೂ 91 ಲಕ್ಷ ರೂ. ದಂಡ

ವ್ಯಕ್ತಿಯೊಬ್ಬರು 43ನೇ ವಯಸ್ಸಿಗೆ ಸಾವಿರ ಮಕ್ಕಳ ತಂದೆಯಾಗಿದ್ದಾರೆ. ಇನ್ನೊಂದು ಮಗುವಿನ ಹುಟ್ಟಿಗೆ ಅವರು ಕಾರಣರಾದರೆ 91 ಲಕ್ಷ ರೂ. ದಂಡ ಕಟ್ಟಬೇಕಾಗುತ್ತದೆ.

ಇವರು 43 ವರ್ಷಕ್ಕೆ ಸಾವಿರ ಮಕ್ಕಳ ತಂದೆ, ಇನ್ನೊಂದು ಮಗುವಿನ ಹುಟ್ಟಿಗೆ ಕಾರಣನಾದರೂ 91 ಲಕ್ಷ ರೂ. ದಂಡ
ಜೊನಾಥನ್
ನಯನಾ ರಾಜೀವ್
|

Updated on: Aug 01, 2024 | 2:23 PM

Share

ಯಾವುದೇ ವ್ಯಕ್ತಿಗಿರಲಿ ತಂದೆ ಎನ್ನುವ ಸ್ಥಾನ ತುಂಬಾ ವಿಶೇಷವಾಗಿರುತ್ತದೆ. ಮಡಿಲಲ್ಲಿ ಮೊದಲ ಬಾರಿಗೆ ಮಗುವನ್ನು ಎತ್ತಿಕೊಂಡಾಗ ಆ ಮಗುವಿನಲ್ಲಿ ಆತ ಇಡೀ ಪ್ರಪಂಚವನ್ನೇ ಕಾಣುತ್ತಾನೆ. ಇಲ್ಲೊಬ್ಬ ವ್ಯಕ್ತಿ 43 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು ಈಗಾಗಲೇ ಸಾವಿರ ಮಕ್ಕಳ ತಂದೆಯಾಗಿದ್ದಾರೆ. ಇನ್ನೊಂದು ಮಗುವಿನ ಹುಟ್ಟಿಗೆ ಅವರು ಕಾರಣರಾದರೆ 91 ಲಕ್ಷ ರೂ. ದಂಡ ಕಟ್ಟಬೇಕಾಗುತ್ತದೆ.

ದಿ ಸನ್ ವೆಬ್​ಸೈಟ್​ ವರದಿ ಪ್ರಕಾರ, ಜೊನಾಥನ್ ಮೈಜರ್ ಕುರಿತು ಈಗಾಗಲೇ ಸಾಕ್ಷ್ಯಚಿತ್ರವನ್ನೂ ಮಾಡಿದೆ. ಜೊನಾಥನ್ 1-2 ಅಲ್ಲ ಸಾವಿರ ಮಕ್ಕಳ ತಂದೆಯಾಗಿದ್ದು ಮಕ್ಕಳು ವಿದೇಶಗಳಲ್ಲಿ ನೆಲೆಸಿದ್ದಾರೆ.

ಜೊನಾಥನ್ ಜೀವನದಲ್ಲಿ ಅರ್ಥಪೂರ್ಣವಾದುದನ್ನು ಮಾಡಬೇಕೆಂದುಕೊಂಡಿದ್ದರು. ಅದಕ್ಕಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ನಿರ್ಧರಿಸಿದರು. ಮಕ್ಕಳಾಗದವರಿಗೆ ತನ್ನ ವೀರ್ಯದಾನ ಮಾಡುವ ಮೂಲಕ ಉಳಿದವರಲ್ಲಿ ಬದುಕಲ್ಲಿ ಖುಷಿ ಕಾಣುವುದನ್ನೇ ಕಾಯಕ ಎಂದುಕೊಂಡರು.

ಆದರೆ ಅದು ಪೋಷಕರನ್ನು ಭಯಗೊಳಿಸವಂತೆ ಮಾಡಿದೆ ಏಕೆಂದರೆ ವೀರ್ಯದಾನ ಮಾಡಿದ್ದು ಬರೋಬ್ಬರಿ ಸಾವಿರಕ್ಕೂ ಹೆಚ್ಚು ದಂಪತಿಗಳಿಗಾಗಿದ್ದು, ಒಂದೊಮ್ಮೆ ತಮ್ಮ ಮಕ್ಕಳು ಅವರ ಅಣ್ಣ, ತಂಗಿ ಜತೆಗೆ ಮದುವೆಯಾದರೆ ಎನ್ನುವ ಭಯ ಕಾಡುತ್ತಿದೆಯಂತೆ.

ಮತ್ತಷ್ಟು ಓದಿ: Men Health: ಪುರುಷರಲ್ಲಿ ಲೈಂಗಿಕ ಅಸಮರ್ಥತೆಗೆ ಕಾರಣವೇನು? ವೀರ್ಯದ ಸಂಖ್ಯೆ ಹೆಚ್ಚಿಸಲು ಏನು ತಿನ್ನಬಹುದು?

ಅವರು 26ನೇ ವಯಸ್ಸಿನಿಂದ ವೀರ್ಯ ದಾನವನ್ನು ಪ್ರಾರಂಭಿಸಿದರು. ಜೊನಾಥನ್ ಸಂಗೀತಗಾರ ಹಾಗೂ ಯೂಟ್ಯೂಬರ್ ಕೂಡ. ಅವರು ತಮ್ಮ ಅನೇಕ ಮಕ್ಕಳನ್ನು ಭೇಟಿಯಾಗಿದ್ದಾರೆ. ಕೆಲವು ಮಕ್ಕಳಿಗೆ ಅವರು ತಮ್ಮ ತಂದೆ ಎಂಬುದು ತಿಳಿದಿದೆ. ಸುಮಾರು 550 ಮಕ್ಕಳನ್ನು ಹೊಂದಿದ್ದಾರೆಂದು ಅಂದಾಜಿಸಲಾಗಿದೆ. ಆದರೆ ಅವರಿಗೆ ಸಾವಿರ ಮಕ್ಕಳಿದ್ದಾರೆಂದು ಜನರು ಹೇಳುತ್ತಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ