AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷಗಳ ಕಾಲ ಗುಹೆಯೊಳಗಿದ್ದ 110ರ ವೃದ್ಧ, ಇದು ರಾಮನ ಪರಮ ಭಕ್ತನ ರೋಮಾಂಚನಕಾರಿ ಕಥೆ

ರಾಮ ಮತ್ತು ರಾಮಾಯಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಈ 110ರ ಸಿಯಾರಾಮ್ ಬಾಬಾ, ನೂರು ವರ್ಷಗಳ ನಂತರವೂ ಕನ್ನಡಕವಿಲ್ಲದೆ ಪುಸ್ತಕಗಳನ್ನು ಓದುತ್ತಾರೆ. ಸದ್ಯ ಗುಹೆಯಲ್ಲಿದ್ದ ಬಾಬಾನನ್ನು ಸ್ಥಳೀಯರು ಹೊರಗೆ ಕರೆತಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

10 ವರ್ಷಗಳ ಕಾಲ ಗುಹೆಯೊಳಗಿದ್ದ 110ರ ವೃದ್ಧ, ಇದು ರಾಮನ ಪರಮ ಭಕ್ತನ ರೋಮಾಂಚನಕಾರಿ ಕಥೆ
Siyaram Baba
ಅಕ್ಷತಾ ವರ್ಕಾಡಿ
|

Updated on: Oct 05, 2024 | 12:48 PM

Share

ಗುಹೆಯಲ್ಲಿದ್ದ ವೃದ್ಧನನ್ನು ಸ್ಥಳೀಯರು ಹೊರಗೆ ಕರೆತಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋದಲ್ಲಿರುವ ವ್ಯಕ್ತಿ ಮಧ್ಯಪ್ರದೇಶ ಮೂಲದ ಸಿಯಾರಾಮ್ ಬಾಬಾ ಎಂದು ಗರುತಿಸಲಾಗಿದ್ದು,ಅವರಿಗೆ ಈಗ 110 ವರ್ಷ ವಯಸ್ಸು ಎಂದು ಅಂದಾಜಿಸಲಾಗಿದೆ. ರಾಮನ ಪರಮ ಭಕ್ತನಾಗಿದ್ದ ಇವರು 10 ವರ್ಷಗಳ ಕಾಲ ಒಂದೇ ಕಾಲಿನ ಮೇಲೆ ಕಠಿಣ ತಪಸ್ಸು ಮಾಡಿದನೆಂದು ಹೇಳಲಾಗುತ್ತಿದೆ.

ರಾಮ ಮತ್ತು ರಾಮಾಯಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಸಿಯಾರಾಮ್ ಬಾಬಾ, ನೂರು ವರ್ಷಗಳ ನಂತರವೂ ಕನ್ನಡಕವಿಲ್ಲದೆ ಪುಸ್ತಕಗಳನ್ನು ಓದುತ್ತಾರೆ. 21 ಗಂಟೆಗಳ ಕಾಲ ಓದುವ, ನಡೆದಾಡುವ ಸಾಮರ್ಥ್ಯವೇ ಇಷ್ಟು ದಿನ ಆರೋಗ್ಯವಾಗಿರಲು ಸಾಧ್ಯವಾಗಿದೆ ಎನ್ನಲಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಟಿವಿ ಲೈವ್​​​​ ಡಿಬೆಟ್​​​​ನಲ್ಲಿ ಹೊಡೆದಾಡಿಕೊಂಡ ಹಿಂದೂ-ಮುಸ್ಲಿಂ ನಾಯಕರು, ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ

ಸಿಯಾರಾಮ್ ಬಾಬಾ ಅವರ ನಿಖರ ವಯಸ್ಸು ತಿಳಿದಿಲ್ಲ, ಆದರೆ ಅವರು 110 ವರ್ಷಕ್ಕಿಂತ ಹೆಚ್ಚು ವಯಸ್ಸಿನವರು ಎಂದು ಹೇಳಲಾಗುತ್ತದೆ. ಇದೀಗ ಈ ವಿಡಿಯೋ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದು, ಸಾಕಷ್ಟು ನೆಟ್ಟಿಗರು ನಡೆದಾಡುವ ದೇವರು ಎಂದು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು