AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಪ ಮಾಡಿಕೊಳ್ಳಬೇಡ ಕೃಷ್ಣ: ಮುಂದಿನ ವರ್ಷ ಮೋದಿ ಮಥುರಾದಲ್ಲಿ ನಿನ್ನ ಮಂದಿರ ಕಟ್ತಾರೆ; ಹೀಗೊಂದು ಫೋಟೋ ವೈರಲ್ 

ರಾಮ ಮಂದಿರದ ನಿರ್ಮಾಣವು ಕೋಟ್ಯಾಂತರ ರಾಮ ಭಕ್ತರ ಕನಸಾಗಿದ್ದು, ರಾಮಮಂದಿರದ  ಕನಸು  ಇನ್ನೂ ಕೆಲವೇ ದಿನಗಳಲ್ಲಿ ನನಸಾಗುತ್ತಿದೆ. ಈ ನಡುವೆ  ಮುಂದಿನ ವರ್ಷ ಮೋದಿಯವರು  ಮಥುರಾದಲ್ಲಿ ಕೃಷ್ಣ ಮಂದಿರವನ್ನು ನಿರ್ಮಾಣ ಮಾಡ್ತಾರೆ ಆಯ್ತಾ, ಕೋಪ ಮಾಡ್ಕೋಬೇಡಾ ಕೃಷ್ಣ… ಅಂತ ಹೇಳುವ ಮುದ್ದಾದ ಫೋಟೋವೊಂದು ಒಂದು ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ.

ಕೋಪ ಮಾಡಿಕೊಳ್ಳಬೇಡ ಕೃಷ್ಣ: ಮುಂದಿನ ವರ್ಷ ಮೋದಿ ಮಥುರಾದಲ್ಲಿ ನಿನ್ನ ಮಂದಿರ ಕಟ್ತಾರೆ; ಹೀಗೊಂದು ಫೋಟೋ ವೈರಲ್ 
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 10, 2024 | 6:52 PM

ಭವ್ಯ ರಾಮ ಮಂದಿರದ ನಿರ್ಮಾಣವು ಕೋಟ್ಯಾಂತರ ರಾಮ ಭಕ್ತರ ಕನಸಾಗಿದ್ದು, ಈ ಕನಸು  ಇನ್ನೂ ಕೆಲವೇ ದಿನಗಳಲ್ಲಿ ನನಸಾಗುತ್ತಿದೆ. ಈ ನಡುವೆ ಮುದ್ದಾದ ಫೋಟೋವೊಂದು ವೈರಲ್ ಆಗಿದ್ದು, ಅಯೋಧ್ಯೆ ನಗರಿಯಲ್ಲಿ ರಾಮ ಮಂದಿರವನ್ನು ನಿರ್ಮಿಸಿದ್ದೀರಿ ಅಲ್ವಾ, ನನ್ನ ಜನ್ಮಸ್ಥಳವಾದ ಮಥುರಾದಲ್ಲಿ ಕೃಷ್ಣ ಮಂದಿರವನ್ನು ಯಾವಾಗ ನಿರ್ಮಾಣ ಮಾಡುತ್ತೀರಾ ಎಂದು  ಬಾಲ ಕೃಷ್ಣ  ಹುಸಿ ಕೋಪದಲ್ಲಿ ಕುಳಿತಿರುವಂತ ಮುದ್ದಾದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್  (AI) ಚಿತ್ರವೊಂದು  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಪೋಸ್ಟ್ ಅನ್ನು ಚಕ್ರವರ್ತಿ ಸುಲಿಬೆಲೆ (@Chakravarty Sulinele)   ಅವರು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು, ನೀನು ಏಕೆ ಕೋಪಗೊಂಡಿದ್ದೀಯಾ ಕೃಷ್ಣಾ, ಮುಂದಿನ ವರ್ಷ ಮೋದಿಯವರು ಮಥುರಾದಲ್ಲಿ ನಿಮ್ಮ ಮಂದಿರವನ್ನು ಸಹ ಕಟ್ಟಿಸುತ್ತಾರೆ ಸ್ವಲ್ಪ ನಗು ನೋಡೋಣ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್  ಫೋಟೋದಲ್ಲಿ   ಬೇಜಾರಿನಲ್ಲಿ ಕುಳಿತಿರುವಂತಹ ಬಾಲ ಕೃಷ್ಣನನ್ನು ತಾಯಿ ಸಮಾಧಾನ ಪಡಿಸುವ  ಮುದ್ದಾದ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಮಾನದೊಳಗೆ ಹೋಗುತ್ತಿದ್ದಂತೆ ತಾಯಿ-ಮಗಳಿಗೆ ಕಾದಿತ್ತು ಅಚ್ಚರಿ, ಅದೃಷ್ಟ ಅಂದ್ರೆ ಇದಪ್ಪ

ಜನವರಿ 10ರಂದು ಹಂಚಿಕೊಳ್ಳಲಾದ ಈ ಫೊಸ್ಟ್ 34 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಲೈಕ್ಸ್ ಮತ್ತು ಕಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರುʼಬಹಳ ಸುಂದರವಾದ ಶೀರ್ಷಿಕೆಯನ್ನು ಬರೆದುಕೊಂಡಿದ್ದೀರಾʼ ಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದು ಆದಷ್ಟು ಬೇಗ ಆಗಲಿ ಎಂದು ನಾನು ಬಯಸುತ್ತೇನೆʼ ಎಂಬ ಕಮೆಂಟ್ ಬರೆದುಕೊಂಡಿದ್ದಾರೆ.  ಇನ್ನೊಬ್ಬ ಬಳಕೆದಾರರು ʼಬಾಲ ಕೃಷ್ಣನ ಫೋಟೋ ಬಹಳ ಮುದ್ದಾಗಿದೆʼ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೂ ಅನೇಕರು ಈ ಪೋಸ್ಟ್ಗೆ ಮೆಚ್ಚುಗೆಯನ್ನು ನೀಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ