AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಪ ಮಾಡಿಕೊಳ್ಳಬೇಡ ಕೃಷ್ಣ: ಮುಂದಿನ ವರ್ಷ ಮೋದಿ ಮಥುರಾದಲ್ಲಿ ನಿನ್ನ ಮಂದಿರ ಕಟ್ತಾರೆ; ಹೀಗೊಂದು ಫೋಟೋ ವೈರಲ್ 

ರಾಮ ಮಂದಿರದ ನಿರ್ಮಾಣವು ಕೋಟ್ಯಾಂತರ ರಾಮ ಭಕ್ತರ ಕನಸಾಗಿದ್ದು, ರಾಮಮಂದಿರದ  ಕನಸು  ಇನ್ನೂ ಕೆಲವೇ ದಿನಗಳಲ್ಲಿ ನನಸಾಗುತ್ತಿದೆ. ಈ ನಡುವೆ  ಮುಂದಿನ ವರ್ಷ ಮೋದಿಯವರು  ಮಥುರಾದಲ್ಲಿ ಕೃಷ್ಣ ಮಂದಿರವನ್ನು ನಿರ್ಮಾಣ ಮಾಡ್ತಾರೆ ಆಯ್ತಾ, ಕೋಪ ಮಾಡ್ಕೋಬೇಡಾ ಕೃಷ್ಣ… ಅಂತ ಹೇಳುವ ಮುದ್ದಾದ ಫೋಟೋವೊಂದು ಒಂದು ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ.

ಕೋಪ ಮಾಡಿಕೊಳ್ಳಬೇಡ ಕೃಷ್ಣ: ಮುಂದಿನ ವರ್ಷ ಮೋದಿ ಮಥುರಾದಲ್ಲಿ ನಿನ್ನ ಮಂದಿರ ಕಟ್ತಾರೆ; ಹೀಗೊಂದು ಫೋಟೋ ವೈರಲ್ 
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 10, 2024 | 6:52 PM

Share

ಭವ್ಯ ರಾಮ ಮಂದಿರದ ನಿರ್ಮಾಣವು ಕೋಟ್ಯಾಂತರ ರಾಮ ಭಕ್ತರ ಕನಸಾಗಿದ್ದು, ಈ ಕನಸು  ಇನ್ನೂ ಕೆಲವೇ ದಿನಗಳಲ್ಲಿ ನನಸಾಗುತ್ತಿದೆ. ಈ ನಡುವೆ ಮುದ್ದಾದ ಫೋಟೋವೊಂದು ವೈರಲ್ ಆಗಿದ್ದು, ಅಯೋಧ್ಯೆ ನಗರಿಯಲ್ಲಿ ರಾಮ ಮಂದಿರವನ್ನು ನಿರ್ಮಿಸಿದ್ದೀರಿ ಅಲ್ವಾ, ನನ್ನ ಜನ್ಮಸ್ಥಳವಾದ ಮಥುರಾದಲ್ಲಿ ಕೃಷ್ಣ ಮಂದಿರವನ್ನು ಯಾವಾಗ ನಿರ್ಮಾಣ ಮಾಡುತ್ತೀರಾ ಎಂದು  ಬಾಲ ಕೃಷ್ಣ  ಹುಸಿ ಕೋಪದಲ್ಲಿ ಕುಳಿತಿರುವಂತ ಮುದ್ದಾದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್  (AI) ಚಿತ್ರವೊಂದು  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಪೋಸ್ಟ್ ಅನ್ನು ಚಕ್ರವರ್ತಿ ಸುಲಿಬೆಲೆ (@Chakravarty Sulinele)   ಅವರು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು, ನೀನು ಏಕೆ ಕೋಪಗೊಂಡಿದ್ದೀಯಾ ಕೃಷ್ಣಾ, ಮುಂದಿನ ವರ್ಷ ಮೋದಿಯವರು ಮಥುರಾದಲ್ಲಿ ನಿಮ್ಮ ಮಂದಿರವನ್ನು ಸಹ ಕಟ್ಟಿಸುತ್ತಾರೆ ಸ್ವಲ್ಪ ನಗು ನೋಡೋಣ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್  ಫೋಟೋದಲ್ಲಿ   ಬೇಜಾರಿನಲ್ಲಿ ಕುಳಿತಿರುವಂತಹ ಬಾಲ ಕೃಷ್ಣನನ್ನು ತಾಯಿ ಸಮಾಧಾನ ಪಡಿಸುವ  ಮುದ್ದಾದ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಮಾನದೊಳಗೆ ಹೋಗುತ್ತಿದ್ದಂತೆ ತಾಯಿ-ಮಗಳಿಗೆ ಕಾದಿತ್ತು ಅಚ್ಚರಿ, ಅದೃಷ್ಟ ಅಂದ್ರೆ ಇದಪ್ಪ

ಜನವರಿ 10ರಂದು ಹಂಚಿಕೊಳ್ಳಲಾದ ಈ ಫೊಸ್ಟ್ 34 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಲೈಕ್ಸ್ ಮತ್ತು ಕಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರುʼಬಹಳ ಸುಂದರವಾದ ಶೀರ್ಷಿಕೆಯನ್ನು ಬರೆದುಕೊಂಡಿದ್ದೀರಾʼ ಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದು ಆದಷ್ಟು ಬೇಗ ಆಗಲಿ ಎಂದು ನಾನು ಬಯಸುತ್ತೇನೆʼ ಎಂಬ ಕಮೆಂಟ್ ಬರೆದುಕೊಂಡಿದ್ದಾರೆ.  ಇನ್ನೊಬ್ಬ ಬಳಕೆದಾರರು ʼಬಾಲ ಕೃಷ್ಣನ ಫೋಟೋ ಬಹಳ ಮುದ್ದಾಗಿದೆʼ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೂ ಅನೇಕರು ಈ ಪೋಸ್ಟ್ಗೆ ಮೆಚ್ಚುಗೆಯನ್ನು ನೀಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ