AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಪ ಮಾಡಿಕೊಳ್ಳಬೇಡ ಕೃಷ್ಣ: ಮುಂದಿನ ವರ್ಷ ಮೋದಿ ಮಥುರಾದಲ್ಲಿ ನಿನ್ನ ಮಂದಿರ ಕಟ್ತಾರೆ; ಹೀಗೊಂದು ಫೋಟೋ ವೈರಲ್ 

ರಾಮ ಮಂದಿರದ ನಿರ್ಮಾಣವು ಕೋಟ್ಯಾಂತರ ರಾಮ ಭಕ್ತರ ಕನಸಾಗಿದ್ದು, ರಾಮಮಂದಿರದ  ಕನಸು  ಇನ್ನೂ ಕೆಲವೇ ದಿನಗಳಲ್ಲಿ ನನಸಾಗುತ್ತಿದೆ. ಈ ನಡುವೆ  ಮುಂದಿನ ವರ್ಷ ಮೋದಿಯವರು  ಮಥುರಾದಲ್ಲಿ ಕೃಷ್ಣ ಮಂದಿರವನ್ನು ನಿರ್ಮಾಣ ಮಾಡ್ತಾರೆ ಆಯ್ತಾ, ಕೋಪ ಮಾಡ್ಕೋಬೇಡಾ ಕೃಷ್ಣ… ಅಂತ ಹೇಳುವ ಮುದ್ದಾದ ಫೋಟೋವೊಂದು ಒಂದು ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ.

ಕೋಪ ಮಾಡಿಕೊಳ್ಳಬೇಡ ಕೃಷ್ಣ: ಮುಂದಿನ ವರ್ಷ ಮೋದಿ ಮಥುರಾದಲ್ಲಿ ನಿನ್ನ ಮಂದಿರ ಕಟ್ತಾರೆ; ಹೀಗೊಂದು ಫೋಟೋ ವೈರಲ್ 
ಮಾಲಾಶ್ರೀ ಅಂಚನ್​
| Edited By: |

Updated on: Jan 10, 2024 | 6:52 PM

Share

ಭವ್ಯ ರಾಮ ಮಂದಿರದ ನಿರ್ಮಾಣವು ಕೋಟ್ಯಾಂತರ ರಾಮ ಭಕ್ತರ ಕನಸಾಗಿದ್ದು, ಈ ಕನಸು  ಇನ್ನೂ ಕೆಲವೇ ದಿನಗಳಲ್ಲಿ ನನಸಾಗುತ್ತಿದೆ. ಈ ನಡುವೆ ಮುದ್ದಾದ ಫೋಟೋವೊಂದು ವೈರಲ್ ಆಗಿದ್ದು, ಅಯೋಧ್ಯೆ ನಗರಿಯಲ್ಲಿ ರಾಮ ಮಂದಿರವನ್ನು ನಿರ್ಮಿಸಿದ್ದೀರಿ ಅಲ್ವಾ, ನನ್ನ ಜನ್ಮಸ್ಥಳವಾದ ಮಥುರಾದಲ್ಲಿ ಕೃಷ್ಣ ಮಂದಿರವನ್ನು ಯಾವಾಗ ನಿರ್ಮಾಣ ಮಾಡುತ್ತೀರಾ ಎಂದು  ಬಾಲ ಕೃಷ್ಣ  ಹುಸಿ ಕೋಪದಲ್ಲಿ ಕುಳಿತಿರುವಂತ ಮುದ್ದಾದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್  (AI) ಚಿತ್ರವೊಂದು  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಪೋಸ್ಟ್ ಅನ್ನು ಚಕ್ರವರ್ತಿ ಸುಲಿಬೆಲೆ (@Chakravarty Sulinele)   ಅವರು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು, ನೀನು ಏಕೆ ಕೋಪಗೊಂಡಿದ್ದೀಯಾ ಕೃಷ್ಣಾ, ಮುಂದಿನ ವರ್ಷ ಮೋದಿಯವರು ಮಥುರಾದಲ್ಲಿ ನಿಮ್ಮ ಮಂದಿರವನ್ನು ಸಹ ಕಟ್ಟಿಸುತ್ತಾರೆ ಸ್ವಲ್ಪ ನಗು ನೋಡೋಣ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್  ಫೋಟೋದಲ್ಲಿ   ಬೇಜಾರಿನಲ್ಲಿ ಕುಳಿತಿರುವಂತಹ ಬಾಲ ಕೃಷ್ಣನನ್ನು ತಾಯಿ ಸಮಾಧಾನ ಪಡಿಸುವ  ಮುದ್ದಾದ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಮಾನದೊಳಗೆ ಹೋಗುತ್ತಿದ್ದಂತೆ ತಾಯಿ-ಮಗಳಿಗೆ ಕಾದಿತ್ತು ಅಚ್ಚರಿ, ಅದೃಷ್ಟ ಅಂದ್ರೆ ಇದಪ್ಪ

ಜನವರಿ 10ರಂದು ಹಂಚಿಕೊಳ್ಳಲಾದ ಈ ಫೊಸ್ಟ್ 34 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಲೈಕ್ಸ್ ಮತ್ತು ಕಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರುʼಬಹಳ ಸುಂದರವಾದ ಶೀರ್ಷಿಕೆಯನ್ನು ಬರೆದುಕೊಂಡಿದ್ದೀರಾʼ ಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದು ಆದಷ್ಟು ಬೇಗ ಆಗಲಿ ಎಂದು ನಾನು ಬಯಸುತ್ತೇನೆʼ ಎಂಬ ಕಮೆಂಟ್ ಬರೆದುಕೊಂಡಿದ್ದಾರೆ.  ಇನ್ನೊಬ್ಬ ಬಳಕೆದಾರರು ʼಬಾಲ ಕೃಷ್ಣನ ಫೋಟೋ ಬಹಳ ಮುದ್ದಾಗಿದೆʼ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೂ ಅನೇಕರು ಈ ಪೋಸ್ಟ್ಗೆ ಮೆಚ್ಚುಗೆಯನ್ನು ನೀಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?