AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಲಿಪ್ಸ್ಟಿಕ್ ಅನ್ನು ಬ್ಲಶ್ ಆಗಿ ಬಳಸುವ ಅಭ್ಯಾಸ ನಿಮಗಿದೆಯಾ?

ಲಿಪ್ಸ್ಟಿಕ್​ ಉತ್ಪನ್ನಗಳು ಕಾಮೆಡೋಜೆನಿಕ್ ಅಂಶಗಳನ್ನು ಒಳಗೊಂಡಿರುತ್ತವೆ, ಅದು ಚರ್ಮದ ರಂಧ್ರಗಳನ್ನು ಮುಚ್ಚಿ ಮೊಡವೆ ಅಥವಾ ಒಡೆಯುವಿಕೆಗೆ ಕಾರಣವಾಗಬಹುದು. ಎಸ್ಜಿಮಾ ಅಥವಾ ಕೆಲ ಚರ್ಮದ ಸಮಸ್ಯೆಗಳನ್ನು ಹೊಂದಿರುವ ಜನರು ಲಿಪ್ಸ್ಟಿಕ್ ಅನ್ನು ಬ್ಲಶ್ ಆಗಿ ಬಳಸುವ ಅಭ್ಯಾಸವನ್ನು ಇಂದೇ ಬಿಟ್ಟು ಬಿಡಿ ಎಂದು ತಜ್ಞರು ಎಚ್ಚರಿಸುತ್ತಾರೆ.

Video: ಲಿಪ್ಸ್ಟಿಕ್ ಅನ್ನು ಬ್ಲಶ್ ಆಗಿ ಬಳಸುವ ಅಭ್ಯಾಸ ನಿಮಗಿದೆಯಾ?
ಲಿಪ್ಸ್ಟಿಕ್ ಅನ್ನು ಬ್ಲಶ್ ಆಗಿ ಬಳಸುವ ಅಭ್ಯಾಸImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Mar 05, 2024 | 5:36 PM

ಸಾಕಷ್ಟು ಜನರು ಮೇಕಪ್​ ಮಾಡಿದ ಬಳಿಕ ಕೆನ್ನೆ ಹೊಳೆಯುವಂತೆ ಮಾಡಲು ಲಿಪ್ಸ್ಟಿಕ್ ಅನ್ನು ಬ್ಲಶ್ ಆಗಿ ಬಳಸುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ಅಭ್ಯಾಸ ನಿಮ್ಮ ಚರ್ಮದ ಮೇಲೆ ಹಾನಿಕಾರಕ ಪರಿಣಾಮವನ್ನುಂಟು ಮಾಡಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. “ತುಟಿಗೆ ಬಳಸುವ ಉತ್ಪನ್ನಗಳನ್ನು ಬ್ಲಶ್ ಅಥವಾ ಐಶ್ಯಾಡೋ ಆಗಿ ಬಳಸುವಾಗ ನೀವು ಜಾಗರೂಕರಾಗಿರಬೇಕು” ಎಂದು ಬೆಂಗಳೂರಿನ ಪ್ರಾಮ್‌ಮೆಡ್ ಎಸ್ತಟಿಕ್ಸ್ ನ ಸಂಸ್ಥಾಪಕರಾದ ಚರ್ಮರೋಗ ತಜ್ಞ ಡಾ ಆಕಾಂಕ್ಷಾ ಸಿಂಗ್ ಹೇಳುತ್ತಾರೆ.

ತುಟಿಗೆ ಬಳಸುವ ಲಿಪ್ಸ್ಟಿಕ್​​​ಗಳಂತಹ ಉತ್ಪನ್ನಗಳಲ್ಲಿರುವ ಪದಾರ್ಥಗಳು, ಸುಗಂಧ ಅಥವಾ ಕೆಲವು ಬಣ್ಣಗಳು, ಕಣ್ಣುಗಳು ಅಥವಾ ಕೆನ್ನೆಗಳಂತಹ ಹೆಚ್ಚು ಸೂಕ್ಷ್ಮ ಪ್ರದೇಶಗಳನ್ನು ಕೆರಳಿಸಬಹುದು ಮತ್ತು ಅಲರ್ಜಿಯ ಪ್ರತಿಕ್ರಿಯೆಗಳನ್ನು ಉಂಟುಮಾಡಬಹುದು, ಇದರ ಪರಿಣಾಮವಾಗಿ ಚರ್ಮ ಕೆಂಪಾಗುವುದು, ತುರಿಕೆ ಅಥವಾ ಊತ ಉಂಟಾಗಬಹುದು.

ಇದನ್ನೂ ಓದಿ: ಈ ಹೆಡ್​​ ಪೋನ್​​ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ

ಕೆಲವು ಲಿಪ್ಸ್ಟಿಕ್​ ಉತ್ಪನ್ನಗಳು ಕಾಮೆಡೋಜೆನಿಕ್ ಅಂಶಗಳನ್ನು ಒಳಗೊಂಡಿರುತ್ತವೆ, ಅದು ಚರ್ಮದ ರಂಧ್ರಗಳನ್ನು ಮುಚ್ಚಿಮತ್ತು ಎಣ್ಣೆ ಗ್ರಂಥಿಗಳಿರುವ ಪ್ರದೇಶಗಳಿಗೆ ಅನ್ವಯಿಸಿದಾಗ ಮೊಡವೆ ಅಥವಾ ಒಡೆಯುವಿಕೆಗೆ ಕಾರಣವಾಗಬಹುದು. ಜೊತೆಗೆ ಇದು ಶುಷ್ಕತೆಯನ್ನು ಉಂಟುಮಾಡುತ್ತದೆ. ಆದ್ದರಿಂದ ಎಸ್ಜಿಮಾ ಅಥವಾ ಕೆಲ ಚರ್ಮದ ಸಮಸ್ಯೆಗಳನ್ನು ಹೊಂದಿರುವ ಜನರು ಲಿಪ್ಸ್ಟಿಕ್ ಅನ್ನು ಬ್ಲಶ್ ಆಗಿ ಬಳಸುವ ಅಭ್ಯಾಸವನ್ನು ಇಂದೇ ಬಿಟ್ಟು ಬಿಡಿ ಎಂದು ತಜ್ಞರು ಎಚ್ಚರಿಸುತ್ತಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು