AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಗರ್ಲ್‌ಫ್ರೆಂಡ್‌ ಜೊತೆ ಸುತ್ತಾಡುವಾಗ ಹೆಂಡ್ತಿ ಕೈಗೆ ತಗ್ಲಾಕೊಂಡ ಪತಿರಾಯ, ಮುಂದೇನಾಯ್ತು ನೋಡಿ

ಇತ್ತೀಚಿನ ದಿನಗಳಲ್ಲಿ ಈ ವಿವಾಹೇತರ ಸಂಬಂಧಗಳ ಪ್ರಕರಣಗಳು ತೀರಾ ಹೆಚ್ಚಾಗಿದೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ವಿವಾಹಿತ ಪುರುಷನೊಬ್ಬ ಬೇರೊಬ್ಬ ಮಹಿಳೆಯ ಜೊತೆ ಸ್ಕೂಟರ್‌ನಲ್ಲಿ ಸುತ್ತಾಡುತ್ತಿರುವ ವೇಳೆ ಹೆಂಡ್ತಿ ಕೈಲಿ ತಗ್ಲಾಕೊಂಡಿದ್ದು, ಈ ಮೂವರ ಮಧ್ಯೆ ನಡುರಸ್ತೆಯಲ್ಲಿ ಹೈಡ್ರಾಮವೇ ನಡೆದಿದೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ಗರ್ಲ್‌ಫ್ರೆಂಡ್‌ ಜೊತೆ ಸುತ್ತಾಡುವಾಗ ಹೆಂಡ್ತಿ ಕೈಗೆ ತಗ್ಲಾಕೊಂಡ ಪತಿರಾಯ, ಮುಂದೇನಾಯ್ತು ನೋಡಿ
ವೈರಲ್ ವಿಡಿಯೋ
TV9 Web
| Edited By: |

Updated on:Oct 03, 2024 | 2:19 PM

Share

ಕೆಲವೊಮ್ಮೆ ವಿವಾಹಿತ ಪುರುಷ, ಮಹಿಳೆಯರು ಪರಸ್ತ್ರೀ-ಪರಪುರುಷರ ಸಂಗವನ್ನು ಬಯಸುವುದೂ ಇದೆ. ಇತ್ತೀಚಿಗಂತೂ ವಿವಾಹಿತ ಪುರುಷ ಬೇರೊಂದು ಮಹಿಳೆಯ ಜೊತೆ ಸಂಬಂಧ ಇಟ್ಟುಕೊಂಡಿರುವ, ವಿವಾಹಿತ ಮಹಿಳೆ ಗಂಡನನ್ನು ಬಿಟ್ಟು ಬೋರೊಬ್ಬ ಪುರುಷನೊಂದಿಗೆ ಸುತ್ತಾಡುವ ಸುದ್ದಿಗಳಂತೂ ಹರಿದಾಡುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ವಿವಾಹಿತ ಪುರುಷನೊಬ್ಬ ಬೇರೊಬ್ಬ ಮಹಿಳೆಯ ಜೊತೆ ಸ್ಕೂಟರ್‌ನಲ್ಲಿ ಸುತ್ತಾಡುತ್ತಿರುವ ವೇಳೆ ಹೆಂಡ್ತಿ ಕೈಲಿ ತಗ್ಲಾಕೊಂಡಿದ್ದು, ಗಂಡ, ಹೆಂಡ್ತಿ, ಗರ್ಲ್‌ಫ್ರೆಂಡ್‌ ಈ ಮೂವರ ಮಧ್ಯೆ ನಡುರಸ್ತೆಯಲ್ಲಿ ಹೈಡ್ರಾಮವೇ ನಡೆದಿದೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ವಿಡಿಯೋವೊಂದನ್ನು Gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಬೇರೊಂದು ಮಹಿಳೆಯೊಂದಿಗೆ ಸ್ಕೂಟಿಯಲ್ಲಿ ಹೋಗುತ್ತಿರುವಾಗ ಹೆಂಡತಿಯ ಕೈಗೆ ಸಿಕ್ಕಿಬಿದ್ದ ಗಂಡ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಗಂಡ, ಹೆಂಡ್ತಿ, ಗರ್ಲ್‌ಫ್ರೆಂಡ್‌ ಈ ಮೂವರ ಮಧ್ಯೆ ನಡುರಸ್ತೆಯಲ್ಲಿ ಹೈಡ್ರಾಮ ನಡೆಯುವ ದೃಶ್ಯವನ್ನು ಕಾಣಬಹುದು. ಪತಿಯ ವಿವಾಹೇತರ ಸಂಬಂಧದ ಬಗ್ಗೆ ತಿಳಿದಿದ್ದ ಮಹಿಳೆ ಆತನನ್ನು ರೆಡ್‌ಹ್ಯಾಂಡ್‌ ಹಿಡಿಯಬೇಕೇಂದು ರಸ್ತೆಯ ಬದಿಯಲ್ಲಿ ಕಾದು ಕುಳಿತು, ಆ ಇಬ್ಬರೂ ಸ್ಕೂಟರ್‌ನಲ್ಲಿ ಬರುವಾಗ ಅವರನ್ನು ನಿಲ್ಲಿಸಿ ನಡು ರಸ್ತೆಯಲ್ಲಿಯೇ ಚೆನ್ನಾಗಿ ಕ್ಲಾಸ್‌ ತೆಗೆದುಕೊಂಡಿದ್ದಾಳೆ.

ವೈರಲ್​​​​ ವಿಡಿಯೋ ಇಲ್ಲಿದೆ ನೋಡಿ:

ಅಕ್ಟೋಬರ್‌ 2 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇತ್ತೀಚಿನ ದಿನಗಳಲ್ಲಿ ಈ ವಿವಾಹೇತರ ಸಂಬಂಧಗಳೇ ಹೆಚ್ಚಾಗಿದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಅಷ್ಟು ಚಂದದ ಹೆಂಡತಿ ಇರುವಾಗ ಇದೆಲ್ಲಾ ಬೇಕಿತ್ತಾ ನಿಮ್ಗೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:19 pm, Thu, 3 October 24

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?