AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​ ಮಾಡುತ್ತಿರುವ ವೇಳೆ ಎಂಟ್ರಿ ಕೊಟ್ಟ ಗರ್ಭಿಣಿ ಪತ್ನಿ

ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​​ ಮಾಡುತ್ತಿರುವ ವೇಳೆ ಆತನ ಗರ್ಭಿಣಿ ಹೆಂಡತಿ ಎಂಟ್ರಿ ಕೊಟ್ಟಿದ್ದಾಳೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​ ಮಾಡುತ್ತಿರುವ ವೇಳೆ ಎಂಟ್ರಿ ಕೊಟ್ಟ ಗರ್ಭಿಣಿ ಪತ್ನಿ
ಅಕ್ಷತಾ ವರ್ಕಾಡಿ
|

Updated on:Jul 19, 2024 | 11:06 AM

Share

ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಏಕಾಂತದ ಸಮಯ ಕಳೆಯುತ್ತಿರುವ ವೇಳೆ ಆತನ ಗರ್ಭಿಣಿ ಹೆಂಡತಿ ಎಂಟ್ರಿ ಕೊಟ್ಟಿದ್ದು, ಈ ಘಟನೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಬೇರೊಂದು ಯುವತಿಯ ಜೊತೆ ಅರೆಬರೆ ಬಟ್ಟೆಯಲ್ಲಿ ಪತಿ ಎಂಜಾಯ್​​​ ಮಾಡುತ್ತಿರುವುದನ್ನು ಕಂಡು ಪತ್ನಿ ಶಾಕ್​​ ಆಗಿದ್ದಾನೆ. ಈ ಘಟನೆ ನ್ಯೂಯಾರ್ಕ್ನಲ್ಲಿ ನಡೆದಿದೆ.

ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ವ್ಯಕ್ತಿ ತನ್ನ ತುಂಬು ಗರ್ಭಿಣಿ ಹೆಂಡತಿಗೆ ಮೋಸ ಮಾಡಿ, ಇನ್ನೊಬ್ಬ ಮಹಿಳೆಯೊಂದಿಗೆ ವಾಸವಾಗಿದ್ದನು. ಆದರೆ ಆತನ ಪತ್ನಿ ಆತನನ್ನು ಸಖತ್​​ ಪ್ಲಾನಿಂಗ್ ಮಾಡಿ ಮತ್ತೊಬ್ಬ ಮಹಿಳೆಯೊಂದಿಗೆ ಕಾಲ ಕಳೆಯುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದ್ದಿದ್ದಾಳೆ. ಇದಲ್ಲದೇ ಪತ್ನಿ ಸಂಪೂರ್ಣ ಘಟನೆಯನ್ನು ಮೊಬೈಲ್​​ ಮೂಲಕ ಸೆರೆಹಿಡಿದ್ದಿದ್ದಾಳೆ.

ಇದನ್ನೂ ಓದಿ: Aanvi Kamdar: ರೀಲ್ಸ್ ಮಾಡುವ ವೇಳೆ 300 ಅಡಿ ಜಲಪಾತಕ್ಕೆ ಬಿದ್ದು ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್ ಸಾವು

9 ತಿಂಗಳ ಗರ್ಭಿಣಿ ಕೆಲ್ಲಿ ಸ್ಮಿತ್ ಸ್ವತಃ ಈ ವೀಡಿಯೊವನ್ನು ಟಿಕ್‌ಟಾಕ್‌ನಲ್ಲಿ ಹಂಚಿಕೊಂಡಿದ್ದು, ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಘಟನೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಮಂದಿ ನೋಡಿದ್ದು, ಗರ್ಭಿಣಿಯನ್ನು ಬೆಂಬಲಿಸಿದ್ದಾರೆ. ಪುರುಷನ ಈ ಕೃತ್ಯವನ್ನು ಖಂಡಿಸಿದ ಜನರು ಮಹಿಳೆಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:02 am, Fri, 19 July 24

Follow Us
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!