AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​ ಮಾಡುತ್ತಿರುವ ವೇಳೆ ಎಂಟ್ರಿ ಕೊಟ್ಟ ಗರ್ಭಿಣಿ ಪತ್ನಿ

ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​​ ಮಾಡುತ್ತಿರುವ ವೇಳೆ ಆತನ ಗರ್ಭಿಣಿ ಹೆಂಡತಿ ಎಂಟ್ರಿ ಕೊಟ್ಟಿದ್ದಾಳೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​ ಮಾಡುತ್ತಿರುವ ವೇಳೆ ಎಂಟ್ರಿ ಕೊಟ್ಟ ಗರ್ಭಿಣಿ ಪತ್ನಿ
ಅಕ್ಷತಾ ವರ್ಕಾಡಿ
|

Updated on:Jul 19, 2024 | 11:06 AM

Share

ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಏಕಾಂತದ ಸಮಯ ಕಳೆಯುತ್ತಿರುವ ವೇಳೆ ಆತನ ಗರ್ಭಿಣಿ ಹೆಂಡತಿ ಎಂಟ್ರಿ ಕೊಟ್ಟಿದ್ದು, ಈ ಘಟನೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಬೇರೊಂದು ಯುವತಿಯ ಜೊತೆ ಅರೆಬರೆ ಬಟ್ಟೆಯಲ್ಲಿ ಪತಿ ಎಂಜಾಯ್​​​ ಮಾಡುತ್ತಿರುವುದನ್ನು ಕಂಡು ಪತ್ನಿ ಶಾಕ್​​ ಆಗಿದ್ದಾನೆ. ಈ ಘಟನೆ ನ್ಯೂಯಾರ್ಕ್ನಲ್ಲಿ ನಡೆದಿದೆ.

ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ವ್ಯಕ್ತಿ ತನ್ನ ತುಂಬು ಗರ್ಭಿಣಿ ಹೆಂಡತಿಗೆ ಮೋಸ ಮಾಡಿ, ಇನ್ನೊಬ್ಬ ಮಹಿಳೆಯೊಂದಿಗೆ ವಾಸವಾಗಿದ್ದನು. ಆದರೆ ಆತನ ಪತ್ನಿ ಆತನನ್ನು ಸಖತ್​​ ಪ್ಲಾನಿಂಗ್ ಮಾಡಿ ಮತ್ತೊಬ್ಬ ಮಹಿಳೆಯೊಂದಿಗೆ ಕಾಲ ಕಳೆಯುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದ್ದಿದ್ದಾಳೆ. ಇದಲ್ಲದೇ ಪತ್ನಿ ಸಂಪೂರ್ಣ ಘಟನೆಯನ್ನು ಮೊಬೈಲ್​​ ಮೂಲಕ ಸೆರೆಹಿಡಿದ್ದಿದ್ದಾಳೆ.

ಇದನ್ನೂ ಓದಿ: Aanvi Kamdar: ರೀಲ್ಸ್ ಮಾಡುವ ವೇಳೆ 300 ಅಡಿ ಜಲಪಾತಕ್ಕೆ ಬಿದ್ದು ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್ ಸಾವು

9 ತಿಂಗಳ ಗರ್ಭಿಣಿ ಕೆಲ್ಲಿ ಸ್ಮಿತ್ ಸ್ವತಃ ಈ ವೀಡಿಯೊವನ್ನು ಟಿಕ್‌ಟಾಕ್‌ನಲ್ಲಿ ಹಂಚಿಕೊಂಡಿದ್ದು, ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಘಟನೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಮಂದಿ ನೋಡಿದ್ದು, ಗರ್ಭಿಣಿಯನ್ನು ಬೆಂಬಲಿಸಿದ್ದಾರೆ. ಪುರುಷನ ಈ ಕೃತ್ಯವನ್ನು ಖಂಡಿಸಿದ ಜನರು ಮಹಿಳೆಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:02 am, Fri, 19 July 24

Follow Us
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ