AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಗಂಡ ಹಾಸಿಗೆಯ ಮೇಲೆ ಮಾಡುವ ಈ ಕೆಲಸ ನನಗೆ ಇಷ್ಟ ಆಗ್ತಿಲ್ಲ, ಪತಿಗೆ ಡಿವೋರ್ಸ್‌ ನೀಡಿದ ಪತ್ನಿ

ಸಣ್ಣಪುಟ್ಟ ಕಾರಣಕ್ಕೆ ಪತಿ-ಪತ್ನಿಯರ ಸಂಬಂಧ ಮುರಿದು ಬಿದ್ದಿರುವುದನ್ನು ನಾವು ನೋಡಿದ್ದೇವೆ. ಗಂಡ ಕುರ್‌ಕುರೆ ತಂದಿಲ್ಲ, ಗಂಡ ಬೇರೆ ಬಣ್ಣದ ಲಿಪ್‌ಸ್ಟಿಕ್‌ ತಂದ, ಹೆಂಡತಿ ದಪ್ಪ ಇದ್ದಾಳೆ ಇತ್ಯಾದಿ ಕ್ಷುಲ್ಲಕ ಕಾರಣಗಳಿಗೆ ಡಿವೋರ್ಸ್ ‌ ನೀಡಲು ಮುಂದಾದವರ ಸುದ್ದಿಗಳು ಈ ಹಿಂದೆಯೂ ವೈರಲ್‌ ಆಗಿತ್ತು. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಗಂಡ ಪದೇ ಪದೇ ಕೊಳೆ ಬಟ್ಟೆಯನ್ನು ಬೆಡ್‌ ಮೇಲೆ ತಂದು ಬಿಸಾಕುತ್ತಾನೆ ಎಂದು ಮಹಿಳೆಯೊಬ್ಬರು ತನ್ನ ಗಂಡನಿಗೆ ಡಿವೋರ್ಸ್‌ ನೀಡಲು ಮುಂದಾಗಿದ್ದಾರೆ.

Viral: ಗಂಡ ಹಾಸಿಗೆಯ ಮೇಲೆ ಮಾಡುವ ಈ ಕೆಲಸ ನನಗೆ ಇಷ್ಟ ಆಗ್ತಿಲ್ಲ, ಪತಿಗೆ ಡಿವೋರ್ಸ್‌ ನೀಡಿದ ಪತ್ನಿ
ಮಾಲಾಶ್ರೀ ಅಂಚನ್​
| Edited By: |

Updated on: Jul 31, 2024 | 6:43 PM

Share

ಗಂಡ ಹೆಂಡತಿಯ ಸಂಬಂಧ ಏಳೇಲು ಜನ್ಮದ ಬಂಧ ಎನ್ನಲಾಗುತ್ತದೆ. ಆದ್ರೆ ಇತ್ತೀಚಿಗೆ ಸಣ್ಣ ಸಣ್ಣ ವಿಚಾರಗಳಿಗೆ ಪತಿ ಪತ್ನಿಯರ ನಡುವೆ ಜಗಳವಾಗಿ ದಾಂಪತ್ಯ ಜೀವನ ಮುರಿದು ಬೀಳುತ್ತಿದೆ. ಗಂಡ ಕುರ್‌ಕುರೆ ತಂದಿಲ್ಲ, ಗಂಡ ಬೇರೆ ಬಣ್ಣದ ಲಿಪ್‌ಸ್ಟಿಕ್‌ ತಂದ, ಹೆಂಡತಿ ದಪ್ಪ ಇದ್ದಾಳೆ ಇತ್ಯಾದಿ ಕ್ಷುಲ್ಲಕ ಕಾರಣಗಳಿಗೆ ಗಂಡ ಹೆಂಡತಿಗೆ, ಪತ್ನಿ ಪತಿಗೆ ಡಿವೋರ್ಸ್‌ ನೀಡಲು ಮುಂದಾದ ಸುದ್ದಿಗಳು ಈ ಹಿಂದೆಯೂ ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಪದೇ ಪದೇ ಕೊಳೆ ಬಟ್ಟೆಯನ್ನು ಬೆಡ್‌ ಮೇಲೆ ತಂದು ಬಿಸಾಕುವ ಪತಿರಾಯನ ಈ ಒಂದು ಅಭ್ಯಾಸದಿಂದ ಬೇಸತ್ತ ಪತ್ನಿ ಆತನಿಗೆ ಡಿವೋರ್ಸ್‌ ನೀಡಲು ಮುಂದಾಗಿದ್ದಾರೆ.

ಈ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಸ್ವತಃ ಆ ಮಹಿಳೆಯೇ ನನ್ನ ಗಂಡನ ಈ ಒಂದು ಅಭ್ಯಾಸವನ್ನು ಸಹಿಸಲಾರದೆ ಆತನಿಗೆ ನಾನು ಡಿವೋರ್ಸ್‌ ನೀಡಿದರೂ ನೀಡಬಹುದು ಎಂದು ಹೇಳಿದ್ದಾರೆ. ಆ ಮಹಿಳೆ ತನ್ನ ಪತಿಯನ್ನು ತುಂಬಾ ಪ್ರೀತಿ ಮಾಡ್ತಿದ್ರೂ ಕೂಡಾ ಆಕೆ ಡಿವೋರ್ಸ್‌ ನೀಡಲು ಮುಂದಾಗಿದ್ದಾಳೆ. ಆಕೆಯ ಪತಿ ಚೆಫ್‌ ಆಗಿದ್ದು, ಕೆಲಸದಿಂದ ಬಂದ ಕೂಡಲೇ ಆಹಾರದ ಕಲೆ, ಗ್ರೀಸ್‌ ಕಲೆಗಳಿಂದ ತುಂಬಿದ ಕೊಳೆ ಬಟ್ಟೆಯನ್ನು ಆತ ಬೆಡ್‌ ಮೇಲೆಯೇ ತಂದು ಬಿಸಾಡುತ್ತಿದ್ದ. ನನಗೆ ಪದೇ ಪದೇ ಬೆಡ್‌ಶೀಟ್‌ ಚೇಂಜ್‌ ಮಾಡಿ ಸಾಕಾಕಿದೆ. ಅಷ್ಟೇ ಅಲ್ಲದೇ ಈ ಕೆಟ್ಟ ಅಭ್ಯಾಸವನ್ನು ಬಿಟ್ಟು ಬಿಡಿ ಎಂದು ಹೇಳಿದರೂ ಕೇಳುತ್ತಿಲ್ಲ. ಗಂಡನ ಈ ನಡವಳಿಕೆಯನ್ನು ಸಹಿಸಲಾರದೆ ನಾನು ಆತನಿಗೆ ಡಿವೋರ್ಸ್‌ ನೀಡಬಹುದು ಎಂದು ಆಕೆ ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು