AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಗಂಡ ಹಾಸಿಗೆಯ ಮೇಲೆ ಮಾಡುವ ಈ ಕೆಲಸ ನನಗೆ ಇಷ್ಟ ಆಗ್ತಿಲ್ಲ, ಪತಿಗೆ ಡಿವೋರ್ಸ್‌ ನೀಡಿದ ಪತ್ನಿ

ಸಣ್ಣಪುಟ್ಟ ಕಾರಣಕ್ಕೆ ಪತಿ-ಪತ್ನಿಯರ ಸಂಬಂಧ ಮುರಿದು ಬಿದ್ದಿರುವುದನ್ನು ನಾವು ನೋಡಿದ್ದೇವೆ. ಗಂಡ ಕುರ್‌ಕುರೆ ತಂದಿಲ್ಲ, ಗಂಡ ಬೇರೆ ಬಣ್ಣದ ಲಿಪ್‌ಸ್ಟಿಕ್‌ ತಂದ, ಹೆಂಡತಿ ದಪ್ಪ ಇದ್ದಾಳೆ ಇತ್ಯಾದಿ ಕ್ಷುಲ್ಲಕ ಕಾರಣಗಳಿಗೆ ಡಿವೋರ್ಸ್ ‌ ನೀಡಲು ಮುಂದಾದವರ ಸುದ್ದಿಗಳು ಈ ಹಿಂದೆಯೂ ವೈರಲ್‌ ಆಗಿತ್ತು. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಗಂಡ ಪದೇ ಪದೇ ಕೊಳೆ ಬಟ್ಟೆಯನ್ನು ಬೆಡ್‌ ಮೇಲೆ ತಂದು ಬಿಸಾಕುತ್ತಾನೆ ಎಂದು ಮಹಿಳೆಯೊಬ್ಬರು ತನ್ನ ಗಂಡನಿಗೆ ಡಿವೋರ್ಸ್‌ ನೀಡಲು ಮುಂದಾಗಿದ್ದಾರೆ.

Viral: ಗಂಡ ಹಾಸಿಗೆಯ ಮೇಲೆ ಮಾಡುವ ಈ ಕೆಲಸ ನನಗೆ ಇಷ್ಟ ಆಗ್ತಿಲ್ಲ, ಪತಿಗೆ ಡಿವೋರ್ಸ್‌ ನೀಡಿದ ಪತ್ನಿ
ಮಾಲಾಶ್ರೀ ಅಂಚನ್​
| Edited By: |

Updated on: Jul 31, 2024 | 6:43 PM

Share

ಗಂಡ ಹೆಂಡತಿಯ ಸಂಬಂಧ ಏಳೇಲು ಜನ್ಮದ ಬಂಧ ಎನ್ನಲಾಗುತ್ತದೆ. ಆದ್ರೆ ಇತ್ತೀಚಿಗೆ ಸಣ್ಣ ಸಣ್ಣ ವಿಚಾರಗಳಿಗೆ ಪತಿ ಪತ್ನಿಯರ ನಡುವೆ ಜಗಳವಾಗಿ ದಾಂಪತ್ಯ ಜೀವನ ಮುರಿದು ಬೀಳುತ್ತಿದೆ. ಗಂಡ ಕುರ್‌ಕುರೆ ತಂದಿಲ್ಲ, ಗಂಡ ಬೇರೆ ಬಣ್ಣದ ಲಿಪ್‌ಸ್ಟಿಕ್‌ ತಂದ, ಹೆಂಡತಿ ದಪ್ಪ ಇದ್ದಾಳೆ ಇತ್ಯಾದಿ ಕ್ಷುಲ್ಲಕ ಕಾರಣಗಳಿಗೆ ಗಂಡ ಹೆಂಡತಿಗೆ, ಪತ್ನಿ ಪತಿಗೆ ಡಿವೋರ್ಸ್‌ ನೀಡಲು ಮುಂದಾದ ಸುದ್ದಿಗಳು ಈ ಹಿಂದೆಯೂ ವೈರಲ್‌ ಆಗಿದ್ದವು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಪದೇ ಪದೇ ಕೊಳೆ ಬಟ್ಟೆಯನ್ನು ಬೆಡ್‌ ಮೇಲೆ ತಂದು ಬಿಸಾಕುವ ಪತಿರಾಯನ ಈ ಒಂದು ಅಭ್ಯಾಸದಿಂದ ಬೇಸತ್ತ ಪತ್ನಿ ಆತನಿಗೆ ಡಿವೋರ್ಸ್‌ ನೀಡಲು ಮುಂದಾಗಿದ್ದಾರೆ.

ಈ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಸ್ವತಃ ಆ ಮಹಿಳೆಯೇ ನನ್ನ ಗಂಡನ ಈ ಒಂದು ಅಭ್ಯಾಸವನ್ನು ಸಹಿಸಲಾರದೆ ಆತನಿಗೆ ನಾನು ಡಿವೋರ್ಸ್‌ ನೀಡಿದರೂ ನೀಡಬಹುದು ಎಂದು ಹೇಳಿದ್ದಾರೆ. ಆ ಮಹಿಳೆ ತನ್ನ ಪತಿಯನ್ನು ತುಂಬಾ ಪ್ರೀತಿ ಮಾಡ್ತಿದ್ರೂ ಕೂಡಾ ಆಕೆ ಡಿವೋರ್ಸ್‌ ನೀಡಲು ಮುಂದಾಗಿದ್ದಾಳೆ. ಆಕೆಯ ಪತಿ ಚೆಫ್‌ ಆಗಿದ್ದು, ಕೆಲಸದಿಂದ ಬಂದ ಕೂಡಲೇ ಆಹಾರದ ಕಲೆ, ಗ್ರೀಸ್‌ ಕಲೆಗಳಿಂದ ತುಂಬಿದ ಕೊಳೆ ಬಟ್ಟೆಯನ್ನು ಆತ ಬೆಡ್‌ ಮೇಲೆಯೇ ತಂದು ಬಿಸಾಡುತ್ತಿದ್ದ. ನನಗೆ ಪದೇ ಪದೇ ಬೆಡ್‌ಶೀಟ್‌ ಚೇಂಜ್‌ ಮಾಡಿ ಸಾಕಾಕಿದೆ. ಅಷ್ಟೇ ಅಲ್ಲದೇ ಈ ಕೆಟ್ಟ ಅಭ್ಯಾಸವನ್ನು ಬಿಟ್ಟು ಬಿಡಿ ಎಂದು ಹೇಳಿದರೂ ಕೇಳುತ್ತಿಲ್ಲ. ಗಂಡನ ಈ ನಡವಳಿಕೆಯನ್ನು ಸಹಿಸಲಾರದೆ ನಾನು ಆತನಿಗೆ ಡಿವೋರ್ಸ್‌ ನೀಡಬಹುದು ಎಂದು ಆಕೆ ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?