AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಬ್ರೈನ್ ಸ್ಟ್ರೋಕ್​​ನಿಂದ ಸಾವನ್ನಪ್ಪಿದ ಪತಿ; ಮಕ್ಕಳೊಂದಿಗೆ ಪಾರ್ಟಿ ಮಾಡಿ ಸಂಭ್ರಮಿಸಿದ ಪತ್ನಿ

ಪತಿಯನ್ನು ಕಳೆದುಕೊಂಡಾಗ ಪತ್ನಿ ನೋವಿನಿಂದ ಮರುಗುವುದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ ಪತಿಯ ಸಾವಿನ ಬಳಿಕ ಅದ್ಧೂರಿಯಾಗಿ ಪಾರ್ಟಿ ಮಾಡಿ ಸಂಭ್ರಮಿಸಿದ್ದಾಳೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಅಷ್ಟಕ್ಕೂ ಪತಿಯ ಸಾವಿಗೆ ಈಕೆ ಪಾರ್ಟಿ ಮಾಡಲು ಬಲವಾದ ಕಾರಣವಿದೆ.

Viral News: ಬ್ರೈನ್ ಸ್ಟ್ರೋಕ್​​ನಿಂದ ಸಾವನ್ನಪ್ಪಿದ ಪತಿ; ಮಕ್ಕಳೊಂದಿಗೆ ಪಾರ್ಟಿ ಮಾಡಿ ಸಂಭ್ರಮಿಸಿದ ಪತ್ನಿ
ಅಕ್ಷತಾ ವರ್ಕಾಡಿ
|

Updated on: Jun 08, 2024 | 5:52 PM

Share

ಮಹಿಳೆಯೊಬ್ಬಳು ತನ್ನ ಪತಿಯ ಮರಣದ ನಂತರ ಅದ್ಧೂರಿಯಾಗಿ ಪಾರ್ಟಿ ಮಾಡಿ ಸಂಭ್ರಮಿಸಿರುವ ಘಟನೆ ಅಮೆರಿಕದ ಅರಿಜೋನಾದಲ್ಲಿ ನಡೆದಿದೆ. ಸುಮಾರು 500 ಅತಿಥಿಗಳನ್ನೊಳಗೊಂಡ ಪಾರ್ಟಿ ಆಯೋಜಿಸಿದ್ದು, ಈ ಮೂಲಕ ತನ್ನ ಪತಿಗೆ ಸಂತೋಷದಿಂದ ವಿದಾಯ ಹೇಳಿದ್ದಾಳೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಅಷ್ಟಕ್ಕೂ ಪತಿಯ ಸಾವಿಗೆ ಪಾರ್ಟಿ ಮಾಡಲು ಬಲವಾದ ಕಾರಣವಿದೆ.

ಪತ್ನಿ ಈ ರೀತಿ ಮಾಡಲು ಹೇಗೆ ಸಾಧ್ಯ ಎಂದು ನೀವು ಆಶ್ಚರ್ಯ ಪಡುತ್ತಿರಬೇಕು. ಆದರೆ ನೀವು ಯೋಚಿಸುತ್ತಿರುವಂತೆ ಯಾವುದೂ ಇಲ್ಲ. ನ್ಯೂಯಾರ್ಕ್ ಪೋಸ್ಟ್ ವರದಿಯ ಪ್ರಕಾರ, 40 ವರ್ಷದ ಕೇಟಿ ಯಂಗ್ ಎಂಬ ಮಹಿಳೆಯ ಪತಿ ಬ್ರೈನ್ ಸ್ಟ್ರೋಕ್‌ನಿಂದ ಸಾವನ್ನಪ್ಪಿದ್ದಾರೆ. ಆಕೆಗೆ 12 ರಿಂದ ಎಂಟು ವರ್ಷದ ಮೂರು ಚಿಕ್ಕ ಮಕ್ಕಳಿದ್ದಾರೆ. ವಾಸ್ತವವಾಗಿ, ಕೇಟಿ ತಮ್ಮ ಪತಿಯ ಸಾವಿನ ಸುದ್ದಿಯಿಂದ ಮಕ್ಕಳು ಆಘಾತಕ್ಕೊಳಗಾಗಬಾರದೆಂದು ಆಕೆ ದು:ಖದ ನಡುವೆಯೂ ಅದ್ಧೂರಿ ಪಾರ್ಟಿ ಆಯೋಜಿಸಿದ್ದಾಳೆ.

ಇದನ್ನೂ ಓದಿ: ಸಿಗ್ನಲ್ ಜಂಪ್​; 4 ಪಲ್ಟಿ ಹೊಡೆದ ಕಾರು, ಭೀಕರ ಅಪಘಾತದ ವಿಡಿಯೋ ವೈರಲ್

‘ಮಕ್ಕಳು ತಮ್ಮ ತಂದೆಯೊಂದಿಗೆ ಕಳೆದ ಒಳ್ಳೆಯ ಕ್ಷಣಗಳನ್ನು ನೆನಪಿಸಿಕೊಳ್ಳುತ್ತಾ ಮುಂದುವರಿಯಬೇಕೆಂದು ನಾನು ಬಯಸುತ್ತೇನೆ. ಹಾಗಾಗಿ ದುಃಖದ ಬದಲು, ನಾನು ನನ್ನ ಪತಿಯೊಂದಿಗೆ ಕಳೆದ ಸುಂದರ ಕ್ಷಣಗಳನ್ನು ನೆನಪಿಸಿಕೊಳ್ಳುವ ಪಾರ್ಟಿಯನ್ನು ಆಯೋಜಿಸಿದೆ ಎಂದು ಕೇಟಿ ಹೇಳಿಕೊಂಡಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?