AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಕ್ಕೆ ನುಗ್ಗಿದ ಕಾಡು ಕರಡಿಗಳು ಗ್ರಾಮಸ್ಥರಲ್ಲಿ ಆತಂಕ; ಮುಂದೆ ಆಗಿದ್ದೇನು!

ತಾಯಿ ಕರಡಿ ಮತ್ತು ಅದರ ಮರಿ ಆಹಾರ ಹುಡುಕುತ್ತಾ ಹಳ್ಳಿಗೆ ನುಗ್ಗಿರುವಂತಹ ಘಟನೆ ಒಡಿಶಾದಲ್ಲಿ ನಡೆದಿದೆ. ಕೆಲಹೊತ್ತು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿತ್ತು.

ಗ್ರಾಮಕ್ಕೆ ನುಗ್ಗಿದ ಕಾಡು ಕರಡಿಗಳು ಗ್ರಾಮಸ್ಥರಲ್ಲಿ ಆತಂಕ; ಮುಂದೆ ಆಗಿದ್ದೇನು!
ಗ್ರಾಮವೊಂದಕ್ಕೆ ನುಗ್ಗಿದ ತಾಯಿ ಕರಡಿ ಮತ್ತು ಮರಿ ಕರಡಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 21, 2022 | 11:09 AM

Share

viral video: ಕಾಡು ಪ್ರಾಣಿಗಳು ಆಹಾರ ಹುಡಿಕಿಕೊಂಡು ನಾಡಿಗೆ ಬರುವುದು ಸಾಮಾನ್ಯವಾಗಿ ಬಿಟ್ಟಿದೆ.  ಅಂತಹದೇ ಒಂದು ಘಟನೆ ಒಡಿಶಾದಲ್ಲಿ ನಡೆದಿದೆ. ಹೌದು ಒಡಿಶಾದಲ್ಲಿ ಎರಡು ಕಾಡು ಕರಡಿಗಳು ಗ್ರಾಮವೊಂದನ್ನು ಪ್ರವೇಶಿಸಿದ್ದು, ಅಲ್ಲಿನ ಗ್ರಾಮಸ್ಥರನ್ನು ಭಯಭೀತಗೊಳಿಸಿವೆ. ಸದ್ಯ ಈ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ನಬರಂಗಪುರ ಜಿಲ್ಲೆಯ ಉಮರ್‌ಕೋಟೆಯ ಬುರ್ಜಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ತಾಯಿ ಕರಡಿ ಮತ್ತು ಅದರ ಮರಿ ಆಹಾರ ಹುಡುಕುತ್ತಾ ಹಳ್ಳಿಗೆ ನುಗ್ಗಿದೆ. ಗ್ರಾಮವು ಹತ್ತಿರದ ಅರಣ್ಯ ವ್ಯಾಪ್ತಿಯ ಪಕ್ಕದಲ್ಲಿ ನೆಲೆಗೊಂಡಿರುವುದರಿಂದ, ಕರಡಿಗಳು ಆಹಾರ ಹುಡುಕುತ್ತಾ ಮಾನವ ವಾಸಸ್ಥಾನಕ್ಕೆ ಬಂದಿವೆ.

ಇದೀಗ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಕರಡಿಗಳು ಮನೆಯೊಂದಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಹಳ್ಳಿಯ ನಾಯಿಗಳು ಬೊಗಳಲು ಆರಂಭಿಸಿವೆ. ನಂತರ ಗ್ರಾಮಸ್ಥರು ಕರಡಿಗಳಿಗೆ ಬೆಂಕಿಯಿಂದ ಹೆದರಿಸಿ ಸಮೀಪದ ಮುತುರ್ಮಾ ಅರಣ್ಯ ವ್ಯಾಪ್ತಿಗೆ ಹಿಂತಿರುಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರಡಿಗಳು ಆಹಾರ ಹುಡುಕಿಕೊಂಡು ಬಂದಿದ್ದರಿಂದ ಯಾವುದೇ ಹಾನಿ ಮಾಡದೆ ಕಾಡಿಗೆ ಮರಳಿವೆ. ಗ್ರಾಮಸ್ಥರ ಮೇಲೆ ದಾಳಿ ನಡೆಸಿದ ಯಾವುದೇ ಘಟನೆಗಳು ವರದಿಯಾಗಿಲ್ಲ.

ಇದನ್ನು ಓದಿ: 

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ