AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆಯ ಲೈವ್-ಸ್ಟ್ರೀಮ್ ಮಾಡುವಾಗ ಹೊತ್ತಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ, ಪ್ರಾಣಾಪಾಯದಿಂದ ಪಾರಾದ ಮಹಿಳೆ

Viral Video: ಮಹಿಳೆಯೊಬ್ಬಳ್ಳು ಅಡುಗೆ ಮಾಡುವ ಲೈವ್-ಸ್ಟ್ರೀಮ್ ಮಾಡುವಾಗ ಎಣ್ಣೆ ಹಾಕಿದ ಬಾಣಲೆಯಲ್ಲಿ ಹೊಗೆ ಕಾಣಿಸಿಕೊಂಡಿತು. ನಂತರ ಹೊಗೆ ಜಾಸ್ತಿಯಾಗಿ ಬೆಂಕಿ ಹೊತ್ತಿಕೊಂಡಿತು.

ಅಡುಗೆಯ ಲೈವ್-ಸ್ಟ್ರೀಮ್ ಮಾಡುವಾಗ ಹೊತ್ತಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ, ಪ್ರಾಣಾಪಾಯದಿಂದ ಪಾರಾದ ಮಹಿಳೆ
ಅಡುಗೆ ಮಾಡುವಾಗ ಹೊತ್ತಿಕೊಂಡ ಬೆಂಕಿ
TV9 Web
| Updated By: ವಿವೇಕ ಬಿರಾದಾರ|

Updated on:May 16, 2022 | 5:00 PM

Share

ಅಡುಗೆಮನೆಯಲ್ಲಿ (Kitchen) ಅಡುಗೆ ಮಾಡುವಾಗ ಬಹಳ ಜಾಗುರುಕತೆಯಿಂದ ಇರಬೇಕಾಗುತ್ತದೆ. ಇಲ್ಲವಾದಲ್ಲಿ ಅನಾಹುತ ಉಂಟಾಗುವ ಸಾಧ್ಯತೆ ಇರುತ್ತದೆ. ಇದರಿಂದ ಜೀವಕ್ಕೆ ಕುತ್ತು ತಂದುಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ಕಾರಣದಿಂದ ಬಹಳಷ್ಟು ಜಾಗರೂಕತೆಯಿಂದ ಮತ್ತು ಏಕಾಗ್ರತೆಯಿಂದ ಅಡುಗೆ ಮಾಡುವುದು ಒಳ್ಳೆಯದು. ಅಡುಗೆ ಮಾಡುವಾಗ ಸಲ್ಪ ಹೆಚ್ಚು-ಕಡಿಮೆ ಆದರೂ ದೊಡ್ಡ ಅವಗಡ ಸಂಭವಿಸುವ ಸಾಧ್ಯತೆಗಳಿರುತ್ತದೆ ಎನ್ನುವುದಕ್ಕೆ ಕೆಳಗಿನ ವಿಡಿಯೊನೇ ಸಾಕ್ಷಿ.

ವಿಡಿಯೋದಲ್ಲಿ ಮಹಿಳೆಯೊಬ್ಬಳ್ಳು ಅಡುಗೆ ಮಾಡುವ ಲೈವ್-ಸ್ಟ್ರೀಮ್ (Live Stream) ಮಾಡುವಾಗ ಎಣ್ಣೆ ಹಾಕಿದ ಬಾಣಲೆಯಲ್ಲಿ ಹೊಗೆ ಕಾಣಿಸಿಕೊಂಡಿತು. ನಂತರ ಮಹಿಳೆ ಬಾಣಲೆಯಿಂದ ಆಹಾರವನ್ನು (Food) ತೆಗೆದು, ಹೊಗೆಯನ್ನು ಕಡಿಮೆಗೊಳಿಸಲು ಪ್ರಯತ್ನಿಸಿದರು. ಆದರೆ ಹೊಗೆ ಜಾಸ್ತಿಯಾಗಿ ಬೆಂಕಿ ಹೊತ್ತಿಕೊಂಡಿತು. ಇದರಿಂದ ಗಾಬರಿಗೊಂಡ ಮಹಿಳೆ ಬಾಣಲೆಯಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಆರಿಸಲು ಬಾಣಲೆಯನ್ನು ಸಿಂಕ್ ನಲ್ಲಿ ಅಡಿ ಇಟ್ಟು ನೀರು ಬಿಟ್ಟಳು. ಆದರೆ ಬೆಂಕಿ ಇನ್ನಷ್ಟು ಜೋರಾಗಿ ಉರಿಯಲು ಪ್ರಾರಂಭಿಸಿತು.

ಇದರಿಂದ ಆಕೆಯ ಅಡುಗೆಮನೆ ಸಂಪೂರ್ಣ ಹೊಗೆಯಿಂದ ತುಂಬಿಕೊಂಡಿತು. ಬೆಂಕಿಯನನ್ನು ನಂದಿಸಲು ಅಕ್ಕ-ಪಕ್ಕದಲ್ಲಿದ್ದ ಕ್ಯಾಮರಾ ಮೆನ್ ಅಥವಾ ಇನ್ನಿತರೆ ಸಹಾಯಕರನ್ನು ಕರೆದಳು. ಅವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಕೆಲವು ಸೆಕೆಂಡುಗಳ ನಂತರ, ವೀಡಿಯೊ ಥಟ್ಟನೆ ಕೊನೆಗೊಂಡಿತು.

ವಿಡಿಯೋದಲ್ಲಿದ್ದ ಮಹಿಳೆ ಹೆಸರು ಕ್ಯಾರನ್ ಆಗಿದ್ದು, ತಾನು ಚೆನ್ನಾಗಿದ್ದೇನೆ, ಆದರೆ ನನ್ನ ಕೈ ಸ್ವಲ್ಪ ಸುಟ್ಟಿದೆ ಎಂದು ತನ್ನ Instagram ಖಾತೆಯಲ್ಲಿ ಬರೆದುಕೊಂಡಿದ್ದಾಳೆ.ಮತ್ತೊಂದು ಪೋಸ್ಟ್‌ನಲ್ಲಿ, ಅವರು ನಾನು ಚೆನ್ನಾಗಿದ್ದೇನೆ ಮತ್ತು ಇನ್ನೂ ಸ್ಟ್ರೀಮಿಂಗ್ ಮಾಡುತ್ತಿದ್ದಾನೆ” ಎಂದು ಬರೆದಿದ್ದಾರೆ. ಕೆಲವರು ಆಕೆಯನ್ನು ಗೇಲಿ ಮಾಡಿ ಟ್ರೋಲ್ ಮಾಡಿದ್ದಾರೆ. ಇನ್ನು ಕೆಲವರು ಆಕೆ ಸುರಕ್ಷಿತವಾಗಿದ್ದಾರೆ ಎಂದು ಖುಷಿಪಟ್ಟಿದ್ದಾರೆ. ನಂತರ ಅವರು ಟ್ರೋಲಿಂಗ್‌ಗೆ ಪ್ರತಿಕ್ರಿಯಿಸಿ ಬರೆದಿದ್ದಾರೆ, ”ನನಗೆ ಬೆಂಕಿಯ ಅನುಭವವಿಲ್ಲ, ನಾನು ಭಯಭೀತಳಾಗಿದ್ದೆ. ಮತ್ತು ನಾನು ಸಹಾಯಕ್ಕಾಗಿ ನನ್ನ ನೆರೆಹೊರೆಯವರ ಬಳಿಗೆ ಓಡಿದೆ.

Published On - 5:00 pm, Mon, 16 May 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ