AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಕ್ಕಾಗಿ ಮಹಿಳೆಯನ್ನು ಅಮಾನುಷವಾಗಿ ನಡುರಸ್ತೆಯಲ್ಲಿ ಥಳಿಸಿದ ಪತಿ ಕುಟುಂಬಸ್ಥರು

ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಕ್ಕಾಗಿ ಮಹಿಳೆಯೊಬ್ಬರಿಗೆ, ಇಬ್ಬರು ಮಹಿಳೆಯರು ಅಮಾನುಶವಾಗಿ ನಡುರಸ್ತೆಯಲ್ಲಿ ಹೊಡೆದು, ಕಾಲಿನಿಂದ ಒದ್ದು ಚಿತ್ರಹಿಂಸೆ ನೀಡಿರುವ ವಿಡಿಯೋ ವೈರಲ್ ಆಗಿದೆ.

Viral Video: ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಕ್ಕಾಗಿ ಮಹಿಳೆಯನ್ನು ಅಮಾನುಷವಾಗಿ ನಡುರಸ್ತೆಯಲ್ಲಿ ಥಳಿಸಿದ ಪತಿ ಕುಟುಂಬಸ್ಥರು
ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕಾ ಮಹಿಳೆ ಮೇಲೆ ಹತ್ಯೆ
TV9 Web
| Edited By: |

Updated on:Jun 04, 2022 | 5:03 PM

Share

ಉತ್ತರ ಪ್ರದೇಶದ (Uttara Pradesh) ಮಹೋಬಾ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಕ್ಕಾಗಿ ಮಹಿಳೆಯೊಬ್ಬರಿಗೆ, ಇಬ್ಬರು ಮಹಿಳೆಯರು ಅಮಾನುಶವಾಗಿ ನಡುರಸ್ತೆಯಲ್ಲಿ ಹೊಡೆದು, ಕಾಲಿನಿಂದ ಒದ್ದು ಚಿತ್ರಹಿಂಸೆ ನೀಡಿರುವ ವಿಡಿಯೋ ವೈರಲ್ ಆಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪ್ರಕರಣ ಸಂಬಂಧ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಮಹಿಳೆ ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಕ್ಕಾಗಿ ಈ ಇಬ್ಬರು ಮಹಿಳೆಯರು ಥಳಿಸಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ತನಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಗಂಡು ಮಗು ಬೇಕೆಂದು ಪತಿ ಮತ್ತು ಅತ್ತೆಯಂದಿರು ಪದೇ ಪದೇ ಕಿರುಕುಳ ಮತ್ತು ಹಲ್ಲೆ ನಡೆಸುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಇದನ್ನು ಓದಿ: ‘ಅಮೃತಧಾರೆ’ಯ ನಂತರ ಎಷ್ಟು ಸಿನೆಮಾ ಹಾಡು ಹಾಡಿದಿರಿ’ ಎಸ್​ಪಿಬಿ ಸುಪ್ರಿಯಾಗೆ ಕೇಳಿದಾಗ

ಗಂಡ ಮತ್ತು ಅತ್ತೆ-ಮಾವಂದಿರು ನನಗೆ ಗಂಡು ಮಗುವಾಗಲಿಲ್ಲ ಎಂದು ಚಿತ್ರಹಿಂಸೆ ನೀಡುತ್ತಿದ್ದರು. ಎರಡನೇ ಮಗಳು ಹುಟ್ಟಿದ ನಂತರ ಕಿರುಕುಳ ಹೆಚ್ಚಾಯಿತು’ ಎಂದು ಮಹಿಳೆ ಹೇಳಿದ್ದಾರೆ. ಘಟನೆಯ ವೀಡಿಯೋ ಇಬ್ಬರು ಮಹಿಳೆಯರು ಆಕೆಯನ್ನು ನಿಂದಿಸುವುದನ್ನು, ಒದೆಯುವುದು ಮತ್ತು ಹೊಡೆಯುವುದನ್ನು ತೋರಿಸುತ್ತದೆ ಮತ್ತು ಅವಳು ಅಳುತ್ತಾಳೆ ಮತ್ತು ನಿಲ್ಲಿಸುವಂತೆ ಬೇಡಿಕೊಂಡಿದ್ದಾಳೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ಕುಸಿದು ಬಿದ್ದ ನಾಯಿಗೆ ಮರುಜೀವ ತುಂಬಿದ ಆಪತ್ಭಾಂದವ, ವಿಡಿಯೋ ನೋಡಿ

ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾವು ಎಫ್‌ಐಆರ್ ದಾಖಲಿಸಿಕೊಂಡಿದ್ದೇವೆ ಮತ್ತು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಹೋಬಾದ ಪೊಲೀಸ್ ವರಿಷ್ಠಾಧಿಕಾರಿ ಸುಧಾ ಸಿಂಗ್ ಹೇಳಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Sat, 4 June 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್