AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳುವಾಗಿದ್ದ ಐಫೋನ್ ತಂದುಕೊಟ್ಟವಳಿಗೆ ಆತ ಕೊಟ್ಟ ಗಿಫ್ಟ್ ಏನು ಗೊತ್ತಾ? ಪೊಲೀಸ್ ಠಾಣೆಗೆ ಹೋಗಿದೆ ಕೇಸ್

ಮಹಿಳೆಯೊಬ್ಬಳು ತನ್ನಗೆ ಬಿದ್ದು ಸಿಕ್ಕಿದ ಐಫೋನ್ ಅನ್ನು ಅದರ ಮಾಲೀಕನಿಗೆ ಹಿಂದಿರುಗಿಸಿದ ನಂತರ, ಆಕೆಗೆ ಕವರ್​​ ಒಳಗೆ 3,100 ಯುವಾನ್ ಅಂದರೆ ಇಲ್ಲಿನ 35ಸಾವಿರದಷ್ಟು ಹಣವನ್ನು ಗಿಫ್ಟ್ ಆಗಿ​​​ ನೀಡಿದ್ದಾನೆ. ಆದರೆ ಮನೆಗೆ ಬಂದು ನೋಡಿದರೆ ಯುವತಿಗೆ ಶಾಕ್​​ ಆಗಿದೆ.

ಕಳುವಾಗಿದ್ದ ಐಫೋನ್ ತಂದುಕೊಟ್ಟವಳಿಗೆ ಆತ ಕೊಟ್ಟ ಗಿಫ್ಟ್ ಏನು ಗೊತ್ತಾ? ಪೊಲೀಸ್ ಠಾಣೆಗೆ ಹೋಗಿದೆ ಕೇಸ್
Image Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Mar 01, 2024 | 2:17 PM

ರಸ್ತೆ ಬದಿ ಬಿದ್ದು ಸಿಕ್ಕಿದ್ದ ಬೆಲೆಬಾಳುವ ಐಫೋನ್​ ಒಂದನ್ನು ಯುವತಿಯೊಬ್ಬಳು ಪ್ರಮಾಣಿಕವಾಗಿ ಅದರ ಮಾಲೀಕನಿಗೆ ನೀಡಿದ್ದಾಳೆ. ಆದರೆ ಕಳೆದುಹೋದ ಪೋನ್​​​ ಸಿಕ್ಕಿದ ಖುಷಿಗೆ ಆತ ಯುವತಿಗೆ ಧನ್ಯವಾದ ಹೇಳಿ ಕವರ್​​​ ಒಂದನ್ನು ಗಿಫ್ಟ್​​​ ಆಗಿ ನೀಡಿದ್ದಾನೆ. ಆದರೆ ಈ ಗಿಫ್​ಟ್​​​ ಆತನನ್ನು ಪೊಲೀಸ್​​​ ಠಾಣೆ ಮೆಟ್ಟಿಲೇರುವಂತೆ ಮಾಡಿದೆ. ಅಷ್ಟಕ್ಕೂ ಆತ ಕೊಟ್ಟ ಗಿಫ್ಟ್ ಏನು ಗೊತ್ತಾ?

ಚೀನಾದ ಗುವಾಂಗ್‌ಡಾಂಗ್‌ನಲ್ಲಿ ಮಹಿಳೆಯೊಬ್ಬಳು ತನ್ನಗೆ ಬಿದ್ದು ಸಿಕ್ಕಿದ ಐಫೋನ್ ಅನ್ನು ಅದರ ಮಾಲೀಕನಿಗೆ ಹಿಂದಿರುಗಿಸಿದ ನಂತರ, ಆಕೆಗೆ ಕವರ್​​ ಒಳಗೆ 3,100 ಯುವಾನ್ ಅಂದರೆ ಇಲ್ಲಿನ 35ಸಾವಿರದಷ್ಟು ಹಣವನ್ನು ಗಿಫ್ಟ್ ಆಗಿ​​​ ನೀಡಿದ್ದಾನೆ. ತಾನು ಮಾಡಿದ ಉಪಕಾರಕ್ಕೆ ಆತ ದುಡ್ಡು ನೀಡಿರುವುದು ಯುವತಿಗೆ ಖುಷಿ ಕೊಟ್ಟಿದೆ. ಆದರೆ ಮನೆಗೆ ಬಂದು ನೋಡಿದರೆ ಯುವತಿಗೆ ಶಾಕ್​​ ಆಗಿದೆ. ಕವರ್​ ಒಳಗೆ ಅಸಲಿ ನೋಟುಗಳ ಬದಲಿಗೆ ಖೋಟಾ ನೋಟುಗಳನ್ನು ಇಟ್ಟಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಆತನ ವಿರುದ್ದ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾಳೆ.

ಇದನ್ನೂ ಓದಿ:  ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಶ್ವಾಸಕೋಶದಲ್ಲಿ ಜಿರಳೆ ಪತ್ತೆ

ವಂಚನೆಯಿಂದ ಅವಮಾನಿತಳಾದ ಮಹಿಳೆ ಘಟನೆಯನ್ನು ಪೊಲೀಸರಿಗೆ ತಿಳಿಸಿದ್ದಾಳೆ. ಫೋನ್‌ನ ಮಾಲೀಕ ಉದ್ದೇಶಪೂರ್ವಕ ಈ ಕೃತ್ಯವನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಹುನಾನ್ ಜಿಂಜೌ ಕಾನೂನು ಸಂಸ್ಥೆಯ ವಕೀಲರಾದ ಯಿ ಕ್ಸು ಪ್ರಕಾರ, ನಕಲಿ ಹಣವನ್ನು ಬಹುಮಾನವಾಗಿ ನೀಡುವುದನ್ನು ವಂಚನೆ ಎಂದು ಪರಿಗಣಿಸಿ, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ