ಕಳುವಾಗಿದ್ದ ಐಫೋನ್ ತಂದುಕೊಟ್ಟವಳಿಗೆ ಆತ ಕೊಟ್ಟ ಗಿಫ್ಟ್ ಏನು ಗೊತ್ತಾ? ಪೊಲೀಸ್ ಠಾಣೆಗೆ ಹೋಗಿದೆ ಕೇಸ್

ಮಹಿಳೆಯೊಬ್ಬಳು ತನ್ನಗೆ ಬಿದ್ದು ಸಿಕ್ಕಿದ ಐಫೋನ್ ಅನ್ನು ಅದರ ಮಾಲೀಕನಿಗೆ ಹಿಂದಿರುಗಿಸಿದ ನಂತರ, ಆಕೆಗೆ ಕವರ್​​ ಒಳಗೆ 3,100 ಯುವಾನ್ ಅಂದರೆ ಇಲ್ಲಿನ 35ಸಾವಿರದಷ್ಟು ಹಣವನ್ನು ಗಿಫ್ಟ್ ಆಗಿ​​​ ನೀಡಿದ್ದಾನೆ. ಆದರೆ ಮನೆಗೆ ಬಂದು ನೋಡಿದರೆ ಯುವತಿಗೆ ಶಾಕ್​​ ಆಗಿದೆ.

ಕಳುವಾಗಿದ್ದ ಐಫೋನ್ ತಂದುಕೊಟ್ಟವಳಿಗೆ ಆತ ಕೊಟ್ಟ ಗಿಫ್ಟ್ ಏನು ಗೊತ್ತಾ? ಪೊಲೀಸ್ ಠಾಣೆಗೆ ಹೋಗಿದೆ ಕೇಸ್
Image Credit source: Pinterest
Follow us
|

Updated on: Mar 01, 2024 | 2:17 PM

ರಸ್ತೆ ಬದಿ ಬಿದ್ದು ಸಿಕ್ಕಿದ್ದ ಬೆಲೆಬಾಳುವ ಐಫೋನ್​ ಒಂದನ್ನು ಯುವತಿಯೊಬ್ಬಳು ಪ್ರಮಾಣಿಕವಾಗಿ ಅದರ ಮಾಲೀಕನಿಗೆ ನೀಡಿದ್ದಾಳೆ. ಆದರೆ ಕಳೆದುಹೋದ ಪೋನ್​​​ ಸಿಕ್ಕಿದ ಖುಷಿಗೆ ಆತ ಯುವತಿಗೆ ಧನ್ಯವಾದ ಹೇಳಿ ಕವರ್​​​ ಒಂದನ್ನು ಗಿಫ್ಟ್​​​ ಆಗಿ ನೀಡಿದ್ದಾನೆ. ಆದರೆ ಈ ಗಿಫ್​ಟ್​​​ ಆತನನ್ನು ಪೊಲೀಸ್​​​ ಠಾಣೆ ಮೆಟ್ಟಿಲೇರುವಂತೆ ಮಾಡಿದೆ. ಅಷ್ಟಕ್ಕೂ ಆತ ಕೊಟ್ಟ ಗಿಫ್ಟ್ ಏನು ಗೊತ್ತಾ?

ಚೀನಾದ ಗುವಾಂಗ್‌ಡಾಂಗ್‌ನಲ್ಲಿ ಮಹಿಳೆಯೊಬ್ಬಳು ತನ್ನಗೆ ಬಿದ್ದು ಸಿಕ್ಕಿದ ಐಫೋನ್ ಅನ್ನು ಅದರ ಮಾಲೀಕನಿಗೆ ಹಿಂದಿರುಗಿಸಿದ ನಂತರ, ಆಕೆಗೆ ಕವರ್​​ ಒಳಗೆ 3,100 ಯುವಾನ್ ಅಂದರೆ ಇಲ್ಲಿನ 35ಸಾವಿರದಷ್ಟು ಹಣವನ್ನು ಗಿಫ್ಟ್ ಆಗಿ​​​ ನೀಡಿದ್ದಾನೆ. ತಾನು ಮಾಡಿದ ಉಪಕಾರಕ್ಕೆ ಆತ ದುಡ್ಡು ನೀಡಿರುವುದು ಯುವತಿಗೆ ಖುಷಿ ಕೊಟ್ಟಿದೆ. ಆದರೆ ಮನೆಗೆ ಬಂದು ನೋಡಿದರೆ ಯುವತಿಗೆ ಶಾಕ್​​ ಆಗಿದೆ. ಕವರ್​ ಒಳಗೆ ಅಸಲಿ ನೋಟುಗಳ ಬದಲಿಗೆ ಖೋಟಾ ನೋಟುಗಳನ್ನು ಇಟ್ಟಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಆತನ ವಿರುದ್ದ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾಳೆ.

ಇದನ್ನೂ ಓದಿ:  ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಶ್ವಾಸಕೋಶದಲ್ಲಿ ಜಿರಳೆ ಪತ್ತೆ

ವಂಚನೆಯಿಂದ ಅವಮಾನಿತಳಾದ ಮಹಿಳೆ ಘಟನೆಯನ್ನು ಪೊಲೀಸರಿಗೆ ತಿಳಿಸಿದ್ದಾಳೆ. ಫೋನ್‌ನ ಮಾಲೀಕ ಉದ್ದೇಶಪೂರ್ವಕ ಈ ಕೃತ್ಯವನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಹುನಾನ್ ಜಿಂಜೌ ಕಾನೂನು ಸಂಸ್ಥೆಯ ವಕೀಲರಾದ ಯಿ ಕ್ಸು ಪ್ರಕಾರ, ನಕಲಿ ಹಣವನ್ನು ಬಹುಮಾನವಾಗಿ ನೀಡುವುದನ್ನು ವಂಚನೆ ಎಂದು ಪರಿಗಣಿಸಿ, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು