Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬರಿಗೈಯಲ್ಲೇ ಹಾವು ಹಿಡಿದ ಯುವತಿ! ನೋಡಿ ಭಯಗೊಳ್ಳಬೇಡಿ, ನೀವೂ ಹೀಗೆಲ್ಲಾ ಮಾಡಬೇಡಿ

ಯುವತಿ ಹಾವನ್ನು ಬರಿಗೈಯಲ್ಲೇ ಹಿಡಿದಿರುವ ವಿಡಿಯೋ ನೋಡಿದ ನೆಟ್ಟಿಗರು ಈ ಯುವತಿ ತುಂಬಾ ಧೈರ್ಯಶಾಲಿ ಎಂದು ಹೇಳಿದ್ದಾರೆ. ಇನ್ನು ಕೆಲವರು ಎಚ್ಚರ! ಜೀವಕ್ಕೆ ಹಾನಿಯಾಗಬಹುದು ಎಂದು ಇತರರಿಗೆ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.

Viral Video: ಬರಿಗೈಯಲ್ಲೇ ಹಾವು ಹಿಡಿದ ಯುವತಿ! ನೋಡಿ ಭಯಗೊಳ್ಳಬೇಡಿ, ನೀವೂ ಹೀಗೆಲ್ಲಾ ಮಾಡಬೇಡಿ
ಬರಿಗೈಯಲ್ಲೇ ಹಾವು ಹಿಡಿದ ಯುವತಿ
Follow us
TV9 Web
| Updated By: shruti hegde

Updated on:Jun 02, 2021 | 5:23 PM

ಹಾವನ್ನು ನೋಡಿದರೆ ಯಾರಿಗಾದರೂ ಒಮ್ಮೆಲೆ ಭಯವಾಗುತ್ತದೆ. ಮಹಿಳೆಯರಂತು ಹಾವು ಕಂಡರೆ ಸಾಕು ಮಾರುದ್ದ ಓಡುತ್ತಾರೆ. ಆದರೆ ಇಲ್ವೋರ್ವ ಯುವತಿ ಹಾವನ್ನು ಬರಿಗೈಯಲ್ಲೇ ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು ಈ ಯುವತಿ ತುಂಬಾ ಧೈರ್ಯಶಾಲಿ ಎಂದು ಹೇಳಿದ್ದಾರೆ. ಇನ್ನು ಕೆಲವರು ಎಚ್ಚರ! ಜೀವಕ್ಕೆ ಹಾನಿಯಾಗಬಹುದು ಎಂದು ಇತರರಿಗೆ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.

ವಿಡಿಯೋದಲ್ಲಿ ಗಮನಿಸುವಂತೆ ಯುವತಿ ರಸ್ತೆಯ ಬದಿಯಲ್ಲಿದ್ದ ಹಾವನ್ನು ಹಿಡಿಯುವುದು ಕಂಡು ಬರುತ್ತದೆ. ಒಂದುಕ್ಷಣ ಭಯವಾಗುವುದಂತೂ ಸತ್ಯ. ಅಷ್ಟು ದೊಡ್ಡ ಗಾತ್ರದ ಹಾವನ್ನು ಯುವತಿ ಬರಿಗೈಯಲ್ಲೇ ಹಿಡಿದು ನಂತರ ಮುಂದೆ ಸಾಗುತ್ತಾಳೆ. ಹಾವು ಅವಳ ಸೊಂಟದ ಸುತ್ತ ಸುತ್ತಿಕೊಂಡಿರುವುದು ವಿಡಿಯೋದಲ್ಲಿ ನೋಡಬಹುದು.

ವಿಯೇಟ್ನಾಂನ ವ್ಯಕ್ತಿರೋರ್ವರು ವಿಡಿಯೋವನ್ನು ಸೆರೆಹಿಡಿದಿದ್ದಾರೆ. ‘ಈ ಯುವತಿ ದೊಡ್ಡ ಗಾತ್ರದ ಹಾವು ಹಿಡಿಯುತ್ತಿರುವುದನ್ನು ಕಂಡು ಆಶ್ಚರ್ಯವಾಯಿತು. ಒಮ್ಮೆ ಭಯವೂ ಆಯಿತು. ನಿಜವಾಗಿಯೂ ಇದು ಅಪಾಯಕಾರಿ ಎಂದು ಅವರು ಹೇಳಿದ್ದಾರೆ.

48 ಸೆಕೆಂಡುಗಳ ವಿಡಿಯೋ ಕ್ಲಿಪ್  ನೋಡಿದ ನೆಟ್ಟಿಗರು, ಹಾವು ಹಿಡಿಯಲು ನನ್ನ ಬಳಿ ಎಂದಿಗೂ ಸಾಧ್ಯವಿಲ್ಲ. ಈ ಯುವತಿ ತುಂಬಾ ಧೈರ್ಯಶಾಲಿ ಎಂದು ಹೇಳಿದ್ದಾರೆ. ಹಾವು ಒಂದು ಪ್ರಾಣಿಯಾಗಿ ನನಗೂ ಇಷ್ಟ. ಆದರೆ ಅದನ್ನು ಹಿಡಿಯುವ ಸಾಹಸಕ್ಕೆ ಹೋಗುವುದಿಲ್ಲ ಎಂದು ಇನ್ನೋರ್ವರು ಹೇಳಿದ್ದಾರೆ.

ಇದನ್ನೂ ಓದಿ:

ಲಾಕ್‌ಡೌನ್‌ನಲ್ಲಿ ಹಲವು ಬಡಾವಣೆಗಳಲ್ಲಿ ಹೆಚ್ಚಾಯ್ತು ಹಾವುಗಳ‌ ಕಾಟ

ಚಲಿಸುತ್ತಿರುವ ಬೈಕ್​ ಹ್ಯಾಂಡಲ್​ಗೆ ಸುತ್ತಿಕೊಂಡ ಹಸಿರು ಹಾವು; ಕಂಗಾಲಾಗಿ ಕಿರುಚಾಡಿದ ಮಹಿಳೆ! ಇಲ್ಲಿದೆ ವೈರಲ್ ವಿಡಿಯೋ

Published On - 5:22 pm, Wed, 2 June 21

ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!