AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬರಿಗೈಯಲ್ಲೇ ಹಾವು ಹಿಡಿದ ಯುವತಿ! ನೋಡಿ ಭಯಗೊಳ್ಳಬೇಡಿ, ನೀವೂ ಹೀಗೆಲ್ಲಾ ಮಾಡಬೇಡಿ

ಯುವತಿ ಹಾವನ್ನು ಬರಿಗೈಯಲ್ಲೇ ಹಿಡಿದಿರುವ ವಿಡಿಯೋ ನೋಡಿದ ನೆಟ್ಟಿಗರು ಈ ಯುವತಿ ತುಂಬಾ ಧೈರ್ಯಶಾಲಿ ಎಂದು ಹೇಳಿದ್ದಾರೆ. ಇನ್ನು ಕೆಲವರು ಎಚ್ಚರ! ಜೀವಕ್ಕೆ ಹಾನಿಯಾಗಬಹುದು ಎಂದು ಇತರರಿಗೆ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.

Viral Video: ಬರಿಗೈಯಲ್ಲೇ ಹಾವು ಹಿಡಿದ ಯುವತಿ! ನೋಡಿ ಭಯಗೊಳ್ಳಬೇಡಿ, ನೀವೂ ಹೀಗೆಲ್ಲಾ ಮಾಡಬೇಡಿ
ಬರಿಗೈಯಲ್ಲೇ ಹಾವು ಹಿಡಿದ ಯುವತಿ
TV9 Web
| Edited By: |

Updated on:Jun 02, 2021 | 5:23 PM

Share

ಹಾವನ್ನು ನೋಡಿದರೆ ಯಾರಿಗಾದರೂ ಒಮ್ಮೆಲೆ ಭಯವಾಗುತ್ತದೆ. ಮಹಿಳೆಯರಂತು ಹಾವು ಕಂಡರೆ ಸಾಕು ಮಾರುದ್ದ ಓಡುತ್ತಾರೆ. ಆದರೆ ಇಲ್ವೋರ್ವ ಯುವತಿ ಹಾವನ್ನು ಬರಿಗೈಯಲ್ಲೇ ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು ಈ ಯುವತಿ ತುಂಬಾ ಧೈರ್ಯಶಾಲಿ ಎಂದು ಹೇಳಿದ್ದಾರೆ. ಇನ್ನು ಕೆಲವರು ಎಚ್ಚರ! ಜೀವಕ್ಕೆ ಹಾನಿಯಾಗಬಹುದು ಎಂದು ಇತರರಿಗೆ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.

ವಿಡಿಯೋದಲ್ಲಿ ಗಮನಿಸುವಂತೆ ಯುವತಿ ರಸ್ತೆಯ ಬದಿಯಲ್ಲಿದ್ದ ಹಾವನ್ನು ಹಿಡಿಯುವುದು ಕಂಡು ಬರುತ್ತದೆ. ಒಂದುಕ್ಷಣ ಭಯವಾಗುವುದಂತೂ ಸತ್ಯ. ಅಷ್ಟು ದೊಡ್ಡ ಗಾತ್ರದ ಹಾವನ್ನು ಯುವತಿ ಬರಿಗೈಯಲ್ಲೇ ಹಿಡಿದು ನಂತರ ಮುಂದೆ ಸಾಗುತ್ತಾಳೆ. ಹಾವು ಅವಳ ಸೊಂಟದ ಸುತ್ತ ಸುತ್ತಿಕೊಂಡಿರುವುದು ವಿಡಿಯೋದಲ್ಲಿ ನೋಡಬಹುದು.

ವಿಯೇಟ್ನಾಂನ ವ್ಯಕ್ತಿರೋರ್ವರು ವಿಡಿಯೋವನ್ನು ಸೆರೆಹಿಡಿದಿದ್ದಾರೆ. ‘ಈ ಯುವತಿ ದೊಡ್ಡ ಗಾತ್ರದ ಹಾವು ಹಿಡಿಯುತ್ತಿರುವುದನ್ನು ಕಂಡು ಆಶ್ಚರ್ಯವಾಯಿತು. ಒಮ್ಮೆ ಭಯವೂ ಆಯಿತು. ನಿಜವಾಗಿಯೂ ಇದು ಅಪಾಯಕಾರಿ ಎಂದು ಅವರು ಹೇಳಿದ್ದಾರೆ.

48 ಸೆಕೆಂಡುಗಳ ವಿಡಿಯೋ ಕ್ಲಿಪ್  ನೋಡಿದ ನೆಟ್ಟಿಗರು, ಹಾವು ಹಿಡಿಯಲು ನನ್ನ ಬಳಿ ಎಂದಿಗೂ ಸಾಧ್ಯವಿಲ್ಲ. ಈ ಯುವತಿ ತುಂಬಾ ಧೈರ್ಯಶಾಲಿ ಎಂದು ಹೇಳಿದ್ದಾರೆ. ಹಾವು ಒಂದು ಪ್ರಾಣಿಯಾಗಿ ನನಗೂ ಇಷ್ಟ. ಆದರೆ ಅದನ್ನು ಹಿಡಿಯುವ ಸಾಹಸಕ್ಕೆ ಹೋಗುವುದಿಲ್ಲ ಎಂದು ಇನ್ನೋರ್ವರು ಹೇಳಿದ್ದಾರೆ.

ಇದನ್ನೂ ಓದಿ:

ಲಾಕ್‌ಡೌನ್‌ನಲ್ಲಿ ಹಲವು ಬಡಾವಣೆಗಳಲ್ಲಿ ಹೆಚ್ಚಾಯ್ತು ಹಾವುಗಳ‌ ಕಾಟ

ಚಲಿಸುತ್ತಿರುವ ಬೈಕ್​ ಹ್ಯಾಂಡಲ್​ಗೆ ಸುತ್ತಿಕೊಂಡ ಹಸಿರು ಹಾವು; ಕಂಗಾಲಾಗಿ ಕಿರುಚಾಡಿದ ಮಹಿಳೆ! ಇಲ್ಲಿದೆ ವೈರಲ್ ವಿಡಿಯೋ

Published On - 5:22 pm, Wed, 2 June 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ