AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬರಿಗೈಯಲ್ಲೇ ಹಾವು ಹಿಡಿದ ಯುವತಿ! ನೋಡಿ ಭಯಗೊಳ್ಳಬೇಡಿ, ನೀವೂ ಹೀಗೆಲ್ಲಾ ಮಾಡಬೇಡಿ

ಯುವತಿ ಹಾವನ್ನು ಬರಿಗೈಯಲ್ಲೇ ಹಿಡಿದಿರುವ ವಿಡಿಯೋ ನೋಡಿದ ನೆಟ್ಟಿಗರು ಈ ಯುವತಿ ತುಂಬಾ ಧೈರ್ಯಶಾಲಿ ಎಂದು ಹೇಳಿದ್ದಾರೆ. ಇನ್ನು ಕೆಲವರು ಎಚ್ಚರ! ಜೀವಕ್ಕೆ ಹಾನಿಯಾಗಬಹುದು ಎಂದು ಇತರರಿಗೆ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.

Viral Video: ಬರಿಗೈಯಲ್ಲೇ ಹಾವು ಹಿಡಿದ ಯುವತಿ! ನೋಡಿ ಭಯಗೊಳ್ಳಬೇಡಿ, ನೀವೂ ಹೀಗೆಲ್ಲಾ ಮಾಡಬೇಡಿ
ಬರಿಗೈಯಲ್ಲೇ ಹಾವು ಹಿಡಿದ ಯುವತಿ
TV9 Web
| Edited By: |

Updated on:Jun 02, 2021 | 5:23 PM

Share

ಹಾವನ್ನು ನೋಡಿದರೆ ಯಾರಿಗಾದರೂ ಒಮ್ಮೆಲೆ ಭಯವಾಗುತ್ತದೆ. ಮಹಿಳೆಯರಂತು ಹಾವು ಕಂಡರೆ ಸಾಕು ಮಾರುದ್ದ ಓಡುತ್ತಾರೆ. ಆದರೆ ಇಲ್ವೋರ್ವ ಯುವತಿ ಹಾವನ್ನು ಬರಿಗೈಯಲ್ಲೇ ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು ಈ ಯುವತಿ ತುಂಬಾ ಧೈರ್ಯಶಾಲಿ ಎಂದು ಹೇಳಿದ್ದಾರೆ. ಇನ್ನು ಕೆಲವರು ಎಚ್ಚರ! ಜೀವಕ್ಕೆ ಹಾನಿಯಾಗಬಹುದು ಎಂದು ಇತರರಿಗೆ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.

ವಿಡಿಯೋದಲ್ಲಿ ಗಮನಿಸುವಂತೆ ಯುವತಿ ರಸ್ತೆಯ ಬದಿಯಲ್ಲಿದ್ದ ಹಾವನ್ನು ಹಿಡಿಯುವುದು ಕಂಡು ಬರುತ್ತದೆ. ಒಂದುಕ್ಷಣ ಭಯವಾಗುವುದಂತೂ ಸತ್ಯ. ಅಷ್ಟು ದೊಡ್ಡ ಗಾತ್ರದ ಹಾವನ್ನು ಯುವತಿ ಬರಿಗೈಯಲ್ಲೇ ಹಿಡಿದು ನಂತರ ಮುಂದೆ ಸಾಗುತ್ತಾಳೆ. ಹಾವು ಅವಳ ಸೊಂಟದ ಸುತ್ತ ಸುತ್ತಿಕೊಂಡಿರುವುದು ವಿಡಿಯೋದಲ್ಲಿ ನೋಡಬಹುದು.

ವಿಯೇಟ್ನಾಂನ ವ್ಯಕ್ತಿರೋರ್ವರು ವಿಡಿಯೋವನ್ನು ಸೆರೆಹಿಡಿದಿದ್ದಾರೆ. ‘ಈ ಯುವತಿ ದೊಡ್ಡ ಗಾತ್ರದ ಹಾವು ಹಿಡಿಯುತ್ತಿರುವುದನ್ನು ಕಂಡು ಆಶ್ಚರ್ಯವಾಯಿತು. ಒಮ್ಮೆ ಭಯವೂ ಆಯಿತು. ನಿಜವಾಗಿಯೂ ಇದು ಅಪಾಯಕಾರಿ ಎಂದು ಅವರು ಹೇಳಿದ್ದಾರೆ.

48 ಸೆಕೆಂಡುಗಳ ವಿಡಿಯೋ ಕ್ಲಿಪ್  ನೋಡಿದ ನೆಟ್ಟಿಗರು, ಹಾವು ಹಿಡಿಯಲು ನನ್ನ ಬಳಿ ಎಂದಿಗೂ ಸಾಧ್ಯವಿಲ್ಲ. ಈ ಯುವತಿ ತುಂಬಾ ಧೈರ್ಯಶಾಲಿ ಎಂದು ಹೇಳಿದ್ದಾರೆ. ಹಾವು ಒಂದು ಪ್ರಾಣಿಯಾಗಿ ನನಗೂ ಇಷ್ಟ. ಆದರೆ ಅದನ್ನು ಹಿಡಿಯುವ ಸಾಹಸಕ್ಕೆ ಹೋಗುವುದಿಲ್ಲ ಎಂದು ಇನ್ನೋರ್ವರು ಹೇಳಿದ್ದಾರೆ.

ಇದನ್ನೂ ಓದಿ:

ಲಾಕ್‌ಡೌನ್‌ನಲ್ಲಿ ಹಲವು ಬಡಾವಣೆಗಳಲ್ಲಿ ಹೆಚ್ಚಾಯ್ತು ಹಾವುಗಳ‌ ಕಾಟ

ಚಲಿಸುತ್ತಿರುವ ಬೈಕ್​ ಹ್ಯಾಂಡಲ್​ಗೆ ಸುತ್ತಿಕೊಂಡ ಹಸಿರು ಹಾವು; ಕಂಗಾಲಾಗಿ ಕಿರುಚಾಡಿದ ಮಹಿಳೆ! ಇಲ್ಲಿದೆ ವೈರಲ್ ವಿಡಿಯೋ

Published On - 5:22 pm, Wed, 2 June 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ