AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬರಿಗೈಯಲ್ಲೇ ಹಾವು ಹಿಡಿದ ಯುವತಿ! ನೋಡಿ ಭಯಗೊಳ್ಳಬೇಡಿ, ನೀವೂ ಹೀಗೆಲ್ಲಾ ಮಾಡಬೇಡಿ

ಯುವತಿ ಹಾವನ್ನು ಬರಿಗೈಯಲ್ಲೇ ಹಿಡಿದಿರುವ ವಿಡಿಯೋ ನೋಡಿದ ನೆಟ್ಟಿಗರು ಈ ಯುವತಿ ತುಂಬಾ ಧೈರ್ಯಶಾಲಿ ಎಂದು ಹೇಳಿದ್ದಾರೆ. ಇನ್ನು ಕೆಲವರು ಎಚ್ಚರ! ಜೀವಕ್ಕೆ ಹಾನಿಯಾಗಬಹುದು ಎಂದು ಇತರರಿಗೆ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.

Viral Video: ಬರಿಗೈಯಲ್ಲೇ ಹಾವು ಹಿಡಿದ ಯುವತಿ! ನೋಡಿ ಭಯಗೊಳ್ಳಬೇಡಿ, ನೀವೂ ಹೀಗೆಲ್ಲಾ ಮಾಡಬೇಡಿ
ಬರಿಗೈಯಲ್ಲೇ ಹಾವು ಹಿಡಿದ ಯುವತಿ
TV9 Web
| Edited By: |

Updated on:Jun 02, 2021 | 5:23 PM

Share

ಹಾವನ್ನು ನೋಡಿದರೆ ಯಾರಿಗಾದರೂ ಒಮ್ಮೆಲೆ ಭಯವಾಗುತ್ತದೆ. ಮಹಿಳೆಯರಂತು ಹಾವು ಕಂಡರೆ ಸಾಕು ಮಾರುದ್ದ ಓಡುತ್ತಾರೆ. ಆದರೆ ಇಲ್ವೋರ್ವ ಯುವತಿ ಹಾವನ್ನು ಬರಿಗೈಯಲ್ಲೇ ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು ಈ ಯುವತಿ ತುಂಬಾ ಧೈರ್ಯಶಾಲಿ ಎಂದು ಹೇಳಿದ್ದಾರೆ. ಇನ್ನು ಕೆಲವರು ಎಚ್ಚರ! ಜೀವಕ್ಕೆ ಹಾನಿಯಾಗಬಹುದು ಎಂದು ಇತರರಿಗೆ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.

ವಿಡಿಯೋದಲ್ಲಿ ಗಮನಿಸುವಂತೆ ಯುವತಿ ರಸ್ತೆಯ ಬದಿಯಲ್ಲಿದ್ದ ಹಾವನ್ನು ಹಿಡಿಯುವುದು ಕಂಡು ಬರುತ್ತದೆ. ಒಂದುಕ್ಷಣ ಭಯವಾಗುವುದಂತೂ ಸತ್ಯ. ಅಷ್ಟು ದೊಡ್ಡ ಗಾತ್ರದ ಹಾವನ್ನು ಯುವತಿ ಬರಿಗೈಯಲ್ಲೇ ಹಿಡಿದು ನಂತರ ಮುಂದೆ ಸಾಗುತ್ತಾಳೆ. ಹಾವು ಅವಳ ಸೊಂಟದ ಸುತ್ತ ಸುತ್ತಿಕೊಂಡಿರುವುದು ವಿಡಿಯೋದಲ್ಲಿ ನೋಡಬಹುದು.

ವಿಯೇಟ್ನಾಂನ ವ್ಯಕ್ತಿರೋರ್ವರು ವಿಡಿಯೋವನ್ನು ಸೆರೆಹಿಡಿದಿದ್ದಾರೆ. ‘ಈ ಯುವತಿ ದೊಡ್ಡ ಗಾತ್ರದ ಹಾವು ಹಿಡಿಯುತ್ತಿರುವುದನ್ನು ಕಂಡು ಆಶ್ಚರ್ಯವಾಯಿತು. ಒಮ್ಮೆ ಭಯವೂ ಆಯಿತು. ನಿಜವಾಗಿಯೂ ಇದು ಅಪಾಯಕಾರಿ ಎಂದು ಅವರು ಹೇಳಿದ್ದಾರೆ.

48 ಸೆಕೆಂಡುಗಳ ವಿಡಿಯೋ ಕ್ಲಿಪ್  ನೋಡಿದ ನೆಟ್ಟಿಗರು, ಹಾವು ಹಿಡಿಯಲು ನನ್ನ ಬಳಿ ಎಂದಿಗೂ ಸಾಧ್ಯವಿಲ್ಲ. ಈ ಯುವತಿ ತುಂಬಾ ಧೈರ್ಯಶಾಲಿ ಎಂದು ಹೇಳಿದ್ದಾರೆ. ಹಾವು ಒಂದು ಪ್ರಾಣಿಯಾಗಿ ನನಗೂ ಇಷ್ಟ. ಆದರೆ ಅದನ್ನು ಹಿಡಿಯುವ ಸಾಹಸಕ್ಕೆ ಹೋಗುವುದಿಲ್ಲ ಎಂದು ಇನ್ನೋರ್ವರು ಹೇಳಿದ್ದಾರೆ.

ಇದನ್ನೂ ಓದಿ:

ಲಾಕ್‌ಡೌನ್‌ನಲ್ಲಿ ಹಲವು ಬಡಾವಣೆಗಳಲ್ಲಿ ಹೆಚ್ಚಾಯ್ತು ಹಾವುಗಳ‌ ಕಾಟ

ಚಲಿಸುತ್ತಿರುವ ಬೈಕ್​ ಹ್ಯಾಂಡಲ್​ಗೆ ಸುತ್ತಿಕೊಂಡ ಹಸಿರು ಹಾವು; ಕಂಗಾಲಾಗಿ ಕಿರುಚಾಡಿದ ಮಹಿಳೆ! ಇಲ್ಲಿದೆ ವೈರಲ್ ವಿಡಿಯೋ

Published On - 5:22 pm, Wed, 2 June 21

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​