AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆಗೆ ನಿರ್ಧರಿಸಿದ ಲವ್ವರ್ಸ್, ನದಿಗೆ ಹಾರಿದ ಮಹಿಳೆ, ಹಿಂದೆ ಸರಿದ ಪತಿ! ಈಜಾಡಿ ಮೇಲ್ಬಂದ ಮಹಿಳೆ ಮಾಡಿದ್ದೇನು?

ಆತ್ಮಹತ್ಯೆಗೆ ನಿರ್ಧರಿಸಿ ನದಿಗೆ ಹಾರಿದ ವಿವಾಹಿತ ಮಹಿಳೆ, ಕೊನೇ ಕ್ಷಣದಲ್ಲಿ ಕೈಕೊಟ್ಟ ವಿವಾಹಿತ ಪ್ರಿಯತಮ, ಈಜುಬಲ್ಲ ಮಹಿಳೆ ನದಿಯಿಂದ ಮೇಲ್ಬಂದು ಮಾಡಿದ್ದೇನು? ಈ ಸ್ಟೋರಿ ನೋಡಿ.

ಆತ್ಮಹತ್ಯೆಗೆ ನಿರ್ಧರಿಸಿದ ಲವ್ವರ್ಸ್, ನದಿಗೆ ಹಾರಿದ ಮಹಿಳೆ, ಹಿಂದೆ ಸರಿದ ಪತಿ! ಈಜಾಡಿ ಮೇಲ್ಬಂದ ಮಹಿಳೆ ಮಾಡಿದ್ದೇನು?
ಸಾಂಕೇತಿಕ ಚಿತ್ರ
TV9 Web
| Edited By: Rakesh Nayak Manchi|

Updated on:Jun 24, 2022 | 7:18 PM

Share

ಬೇರೆಬೇರೆ ಮದವೆಯಾಗಿದ್ದರೂ ಬಿಟ್ಟಿರಲಾಗದ ಪ್ರೀತಿ… ಯಮುನಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ ಲವ್ ಬರ್ಡ್ಸ್! ಆರಂಭದಲ್ಲಿ ನದಿಗೆ ಹಾರಿದ ಮಹಿಳೆ ಈಜಾಡಲು ಆರಂಭಿಸಿದ ನಂತರ ಸ್ಫೋಟಕ ಟ್ವಿಸ್ಟ್ ಪಡೆದುಕೊಂಡ ಪ್ರಕರಣ! ನದಿಯಿಂದ ಮೇಲ್ಬಂದು ಪ್ರಿಯತಮನ ವಿರುದ್ಧ ದೂರು ದಾಲಿಸಿದ ಮಹಿಳೆ!

ಇದನ್ನೂ ಓದಿ: Viral Video: ದೇಹದ ಹೊರಗಲ್ಲ, ಒಳಗಿನ ಸೌಂದರ್ಯ ಹೆಚ್ಚಿಸಲು ಡವ್ ಸಾಬೂನು ತಿನ್ನುವ ಭೂಪ!

30 ವರ್ಷದ ಚಂದು ಮತ್ತು 6 ವರ್ಷದ ಮಗುವಿನ ತಾಯಿಯೂ ಆಗಿರುವ 32 ವರ್ಷದ ಮಹಿಳೆ ಬೇರೆಬೇರೆ ವಿವಾಹವಾಗಿದ್ದರೂ ಇಬ್ಬರ ನಡುವೆ ಪ್ರೇಮ ಮುಂದುವರೆದಿತ್ತು. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರೂ ಸಮಾಜದಲ್ಲಿ ಒಟ್ಟಿಗೆ ಇರಲು ಸಾಧ್ಯವಾಗದ ನಿಟ್ಟಿನಲ್ಲಿ ಹತಾಶರಾದ ಪ್ರೇಮಿಗಳು ಆತ್ಮಹತ್ಯೆ  ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: Viral Video: ಮಾವಿನ ಮರವೇರಿ ಕೊಂಬೆಗಳಲ್ಲಿ ತಗಲಾಕೊಂಡ ಚಿರತೆ! ಮುಂದೇನಾಯ್ತು ಗೊತ್ತಾ?

ಮೇ 29ರಂದು ಅವರು ಯಮುನಾ ನದಿ ಬಳಿ ಜೋಡಿ ಭೇಟಿಯಾಗಿದ್ದಾರೆ. ಪೂರ್ವ ಯೋಜನೆಯಂತೆ ಮಹಿಳೆ ನದಿಗೆ ಹಾರಿದ್ದಾಳೆ. ಆದರೆ ಚಂದು ಕೊನೆ ಕ್ಷಣದಲ್ಲಿ ಕೈಕೊಟ್ಟದ್ದನ್ನು ನೋಡಿ ಶಾಕ್ ಆದ ಈಜು ಬಲ್ಲ ಮಹಿಳೆ ಕೂಡಲೇ ನದಿಯಲ್ಲಿ ಈಜಾಡಲೂ ಪ್ರಾರಂಭಿಸಿದ್ದಾಳೆ. ಅದರಂತೆ ನೀರಿನಿಂದ ಮೇಲ್ಬಂದು ಚಂದು ವಿರುದ್ಧ ಠಾಣೆಗೆ ದೂರು ನೀಡಿದ್ದಾಳೆ. ಸದ್ಯ ಮಹಿಳೆ ನೀಡಿದ ದೂರಿನ ಅನ್ವಯ ಕಿದ್‌ಗಂಜ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಮತ್ತು ಆಸ್ತಿಗೆ ಹಾನಿ ಮಾಡಿದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ.

ಪ್ರಪಂಚದಲ್ಲಿ ಬೇರೆಬೇರೆ ರೀತಿಯ ಪ್ರೇಮಿಗಳಿದ್ದಾರೆ, ಜೀವಕ್ಕೆ ಜೀವ ಕೊಡುವ ಪ್ರೇಮಿಗಳಿದ್ದಾರೆ, ನಿನಗಾಗಿ ಜೀವ ಕೊಡಲು ಸಿದ್ಧನಿದ್ದೇನೆ ಎಂದು ಹೇಳಿ ಕೊನೇ ಕ್ಷಣದಲ್ಲಿ ಕೈಕೊಡುವ ಪ್ರೇಮಿಗಳೂ ಇದ್ದಾರೆ. ಈ ಪೈಕಿ ಎರಡನೇ ಘಟನೆಗೆ ಉತ್ತರಪ್ರದೇಶದಲ್ಲಿ ನಡೆದ ಈ ಪ್ರಕರಣವೇ ಸಾಕ್ಷಿ.

Published On - 7:18 pm, Fri, 24 June 22

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್