ಮಹಿಳೆಯ ಹೊಟ್ಟೆಯೊಳಗಿತ್ತು 2ಕೆಜಿಯಷ್ಟು ತೂಕದ ಕೂದಲಿನ ಮುದ್ದೆ

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಹೊಟ್ಟೆಯಿಂದ ವೈದ್ಯರು 2 ಕೆಜಿ ತೂಕದ ಕೂದಲಿನ ಮುದ್ದೆಯನ್ನು ಹೊರಗೆ ತೆಗೆದಿರುವ ಆಶ್ಚರ್ಯಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವೈದ್ಯರು 31 ವರ್ಷದ ಮಹಿಳೆಯ ಹೊಟ್ಟೆಯಿಂದ ಕೂದಲುಗಳನ್ನು ಹೊರತೆಗೆದಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಕಳೆದ 15 ವರ್ಷಗಳಿಂದ ಆಕೆ ಕೂದಲು ತಿನ್ನುತ್ತಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಹಿಳೆಯ ಹೊಟ್ಟೆಯೊಳಗಿತ್ತು 2ಕೆಜಿಯಷ್ಟು ತೂಕದ ಕೂದಲಿನ ಮುದ್ದೆ
ಶಸ್ತ್ರಚಿಕಿತ್ಸೆImage Credit source: BD
Follow us
|

Updated on: Oct 06, 2024 | 2:24 PM

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಹೊಟ್ಟೆಯಿಂದ ವೈದ್ಯರು 2 ಕೆಜಿ ತೂಕದ ಕೂದಲಿನ ಮುದ್ದೆಯನ್ನು ಹೊರಗೆ ತೆಗೆದಿರುವ ಆಶ್ಚರ್ಯಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವೈದ್ಯರು 31 ವರ್ಷದ ಮಹಿಳೆಯ ಹೊಟ್ಟೆಯಿಂದ ಕೂದಲುಗಳನ್ನು ಹೊರತೆಗೆದಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಕಳೆದ 15 ವರ್ಷಗಳಿಂದ ಆಕೆ ಕೂದಲು ತಿನ್ನುತ್ತಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದೀರ್ಘಕಾಲದವರೆಗೆ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದ ರೋಗಿಗೆ ಟ್ರೈಕೊಲೊಟೊಮೇನಿಯಾ ಇದೆ ಎಂದು ಗುರುತಿಸಲಾಯಿತು. ಇದು ಅಪರೂಪದ ಮಾನಸಿಕ ಅಸ್ವಸ್ಥತೆಯಾಗಿದ್ದು, ಈ ಕಾಯಿಲೆಯು ಆಕೆಗೆ ಕೂದಲು ತಿನ್ನುವಂತೆ ಪ್ರಚೋದನೆ ನೀಡುತ್ತಿತ್ತು. ಇದು 25 ವರ್ಷಗಳಲ್ಲಿ ಬರೇಲಿಯಲ್ಲಿ ಟ್ರೈಕೊಲೊಟೊಮೇನಿಯಾದ ಮೊದಲ ಪ್ರಕರಣವಾಗಿದೆ.

ಮಹಿಳೆಯು 16 ವರ್ಷ ವಯಸ್ಸಿನಿಂದಲೂ ಈ ಸ್ಥಿತಿಯೊಂದಿಗೆ ಹೋರಾಡುತ್ತಿದ್ದಳು. ಆಕೆಯ ಹೊಟ್ಟೆಯಲ್ಲಿ ಕೂದಲು ಸಂಗ್ರಹವಾಗುವುದು ಗಮನಾರ್ಹ ಅಡಚಣೆ ಮತ್ತು ತೀವ್ರ ಅಸ್ವಸ್ಥತೆಗೆ ಕಾರಣವಾಯಿತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಪರಿಹಾರ ಸಿಗಲಿಲ್ಲ.

ಮತ್ತಷ್ಟು ಓದಿ: Viral Video: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ಸೆಪ್ಟೆಂಬರ್ 22 ರಂದು ಮಹಿಳೆಯನ್ನು ಬರೇಲಿಯ ಸರ್ಕಾರಿ ಮಹಾರಾಣಾ ಪ್ರತಾಪ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಹಲವು ಪರೀಕ್ಷೆಗಳ ಬಳಿಕ ಹಿರಿಯ ಶಸ್ತ್ರಚಿಕಿತ್ಸಕ ಡಾ.ಎಂ.ಪಿ.ಸಿಂಗ್ ಮತ್ತು ಡಾ.ಅಂಜಲಿ ಸೋನಿ ನೇತೃತ್ವದ ವೈದ್ಯಕೀಯ ತಂಡವು ಶಸ್ತ್ರಚಿಕಿತ್ಸೆ ಅಗತ್ಯ ಎಂದು ನಿರ್ಧರಿಸಿತು.

ಹೊಟ್ಟೆಯಿಂದ ಬೃಹತ್ ಕೂದಲಿನ ಬಂಡಲ್​ನ್ನು ತೆಗೆದುಹಾಕಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ, ಮಹಿಳೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ