AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಹೊಟ್ಟೆಯೊಳಗಿತ್ತು 2ಕೆಜಿಯಷ್ಟು ತೂಕದ ಕೂದಲಿನ ಮುದ್ದೆ

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಹೊಟ್ಟೆಯಿಂದ ವೈದ್ಯರು 2 ಕೆಜಿ ತೂಕದ ಕೂದಲಿನ ಮುದ್ದೆಯನ್ನು ಹೊರಗೆ ತೆಗೆದಿರುವ ಆಶ್ಚರ್ಯಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವೈದ್ಯರು 31 ವರ್ಷದ ಮಹಿಳೆಯ ಹೊಟ್ಟೆಯಿಂದ ಕೂದಲುಗಳನ್ನು ಹೊರತೆಗೆದಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಕಳೆದ 15 ವರ್ಷಗಳಿಂದ ಆಕೆ ಕೂದಲು ತಿನ್ನುತ್ತಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಹಿಳೆಯ ಹೊಟ್ಟೆಯೊಳಗಿತ್ತು 2ಕೆಜಿಯಷ್ಟು ತೂಕದ ಕೂದಲಿನ ಮುದ್ದೆ
ಶಸ್ತ್ರಚಿಕಿತ್ಸೆImage Credit source: BD
ನಯನಾ ರಾಜೀವ್
|

Updated on: Oct 06, 2024 | 2:24 PM

Share

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಹೊಟ್ಟೆಯಿಂದ ವೈದ್ಯರು 2 ಕೆಜಿ ತೂಕದ ಕೂದಲಿನ ಮುದ್ದೆಯನ್ನು ಹೊರಗೆ ತೆಗೆದಿರುವ ಆಶ್ಚರ್ಯಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವೈದ್ಯರು 31 ವರ್ಷದ ಮಹಿಳೆಯ ಹೊಟ್ಟೆಯಿಂದ ಕೂದಲುಗಳನ್ನು ಹೊರತೆಗೆದಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಕಳೆದ 15 ವರ್ಷಗಳಿಂದ ಆಕೆ ಕೂದಲು ತಿನ್ನುತ್ತಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದೀರ್ಘಕಾಲದವರೆಗೆ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದ ರೋಗಿಗೆ ಟ್ರೈಕೊಲೊಟೊಮೇನಿಯಾ ಇದೆ ಎಂದು ಗುರುತಿಸಲಾಯಿತು. ಇದು ಅಪರೂಪದ ಮಾನಸಿಕ ಅಸ್ವಸ್ಥತೆಯಾಗಿದ್ದು, ಈ ಕಾಯಿಲೆಯು ಆಕೆಗೆ ಕೂದಲು ತಿನ್ನುವಂತೆ ಪ್ರಚೋದನೆ ನೀಡುತ್ತಿತ್ತು. ಇದು 25 ವರ್ಷಗಳಲ್ಲಿ ಬರೇಲಿಯಲ್ಲಿ ಟ್ರೈಕೊಲೊಟೊಮೇನಿಯಾದ ಮೊದಲ ಪ್ರಕರಣವಾಗಿದೆ.

ಮಹಿಳೆಯು 16 ವರ್ಷ ವಯಸ್ಸಿನಿಂದಲೂ ಈ ಸ್ಥಿತಿಯೊಂದಿಗೆ ಹೋರಾಡುತ್ತಿದ್ದಳು. ಆಕೆಯ ಹೊಟ್ಟೆಯಲ್ಲಿ ಕೂದಲು ಸಂಗ್ರಹವಾಗುವುದು ಗಮನಾರ್ಹ ಅಡಚಣೆ ಮತ್ತು ತೀವ್ರ ಅಸ್ವಸ್ಥತೆಗೆ ಕಾರಣವಾಯಿತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಪರಿಹಾರ ಸಿಗಲಿಲ್ಲ.

ಮತ್ತಷ್ಟು ಓದಿ: Viral Video: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ಸೆಪ್ಟೆಂಬರ್ 22 ರಂದು ಮಹಿಳೆಯನ್ನು ಬರೇಲಿಯ ಸರ್ಕಾರಿ ಮಹಾರಾಣಾ ಪ್ರತಾಪ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಹಲವು ಪರೀಕ್ಷೆಗಳ ಬಳಿಕ ಹಿರಿಯ ಶಸ್ತ್ರಚಿಕಿತ್ಸಕ ಡಾ.ಎಂ.ಪಿ.ಸಿಂಗ್ ಮತ್ತು ಡಾ.ಅಂಜಲಿ ಸೋನಿ ನೇತೃತ್ವದ ವೈದ್ಯಕೀಯ ತಂಡವು ಶಸ್ತ್ರಚಿಕಿತ್ಸೆ ಅಗತ್ಯ ಎಂದು ನಿರ್ಧರಿಸಿತು.

ಹೊಟ್ಟೆಯಿಂದ ಬೃಹತ್ ಕೂದಲಿನ ಬಂಡಲ್​ನ್ನು ತೆಗೆದುಹಾಕಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ, ಮಹಿಳೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​