AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಹೊಟ್ಟೆಯೊಳಗಿತ್ತು 2ಕೆಜಿಯಷ್ಟು ತೂಕದ ಕೂದಲಿನ ಮುದ್ದೆ

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಹೊಟ್ಟೆಯಿಂದ ವೈದ್ಯರು 2 ಕೆಜಿ ತೂಕದ ಕೂದಲಿನ ಮುದ್ದೆಯನ್ನು ಹೊರಗೆ ತೆಗೆದಿರುವ ಆಶ್ಚರ್ಯಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವೈದ್ಯರು 31 ವರ್ಷದ ಮಹಿಳೆಯ ಹೊಟ್ಟೆಯಿಂದ ಕೂದಲುಗಳನ್ನು ಹೊರತೆಗೆದಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಕಳೆದ 15 ವರ್ಷಗಳಿಂದ ಆಕೆ ಕೂದಲು ತಿನ್ನುತ್ತಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಹಿಳೆಯ ಹೊಟ್ಟೆಯೊಳಗಿತ್ತು 2ಕೆಜಿಯಷ್ಟು ತೂಕದ ಕೂದಲಿನ ಮುದ್ದೆ
ಶಸ್ತ್ರಚಿಕಿತ್ಸೆImage Credit source: BD
ನಯನಾ ರಾಜೀವ್
|

Updated on: Oct 06, 2024 | 2:24 PM

Share

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಹೊಟ್ಟೆಯಿಂದ ವೈದ್ಯರು 2 ಕೆಜಿ ತೂಕದ ಕೂದಲಿನ ಮುದ್ದೆಯನ್ನು ಹೊರಗೆ ತೆಗೆದಿರುವ ಆಶ್ಚರ್ಯಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವೈದ್ಯರು 31 ವರ್ಷದ ಮಹಿಳೆಯ ಹೊಟ್ಟೆಯಿಂದ ಕೂದಲುಗಳನ್ನು ಹೊರತೆಗೆದಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಕಳೆದ 15 ವರ್ಷಗಳಿಂದ ಆಕೆ ಕೂದಲು ತಿನ್ನುತ್ತಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದೀರ್ಘಕಾಲದವರೆಗೆ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದ ರೋಗಿಗೆ ಟ್ರೈಕೊಲೊಟೊಮೇನಿಯಾ ಇದೆ ಎಂದು ಗುರುತಿಸಲಾಯಿತು. ಇದು ಅಪರೂಪದ ಮಾನಸಿಕ ಅಸ್ವಸ್ಥತೆಯಾಗಿದ್ದು, ಈ ಕಾಯಿಲೆಯು ಆಕೆಗೆ ಕೂದಲು ತಿನ್ನುವಂತೆ ಪ್ರಚೋದನೆ ನೀಡುತ್ತಿತ್ತು. ಇದು 25 ವರ್ಷಗಳಲ್ಲಿ ಬರೇಲಿಯಲ್ಲಿ ಟ್ರೈಕೊಲೊಟೊಮೇನಿಯಾದ ಮೊದಲ ಪ್ರಕರಣವಾಗಿದೆ.

ಮಹಿಳೆಯು 16 ವರ್ಷ ವಯಸ್ಸಿನಿಂದಲೂ ಈ ಸ್ಥಿತಿಯೊಂದಿಗೆ ಹೋರಾಡುತ್ತಿದ್ದಳು. ಆಕೆಯ ಹೊಟ್ಟೆಯಲ್ಲಿ ಕೂದಲು ಸಂಗ್ರಹವಾಗುವುದು ಗಮನಾರ್ಹ ಅಡಚಣೆ ಮತ್ತು ತೀವ್ರ ಅಸ್ವಸ್ಥತೆಗೆ ಕಾರಣವಾಯಿತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಪರಿಹಾರ ಸಿಗಲಿಲ್ಲ.

ಮತ್ತಷ್ಟು ಓದಿ: Viral Video: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ಸೆಪ್ಟೆಂಬರ್ 22 ರಂದು ಮಹಿಳೆಯನ್ನು ಬರೇಲಿಯ ಸರ್ಕಾರಿ ಮಹಾರಾಣಾ ಪ್ರತಾಪ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಹಲವು ಪರೀಕ್ಷೆಗಳ ಬಳಿಕ ಹಿರಿಯ ಶಸ್ತ್ರಚಿಕಿತ್ಸಕ ಡಾ.ಎಂ.ಪಿ.ಸಿಂಗ್ ಮತ್ತು ಡಾ.ಅಂಜಲಿ ಸೋನಿ ನೇತೃತ್ವದ ವೈದ್ಯಕೀಯ ತಂಡವು ಶಸ್ತ್ರಚಿಕಿತ್ಸೆ ಅಗತ್ಯ ಎಂದು ನಿರ್ಧರಿಸಿತು.

ಹೊಟ್ಟೆಯಿಂದ ಬೃಹತ್ ಕೂದಲಿನ ಬಂಡಲ್​ನ್ನು ತೆಗೆದುಹಾಕಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ, ಮಹಿಳೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್