ಸ್ಯಾಂಡಲ್ಸ್​ನಲ್ಲಿ ರೂ. 4.9 ಕೋಟಿ ಮೌಲ್ಯದ ಕೊಕೇನ್​ ಬಚ್ಚಿಟ್ಟುಕೊಂಡಿದ್ದ ಮಹಿಳೆ ಬಂಧನ

Cocaine : ತನ್ನ ಸ್ಯಾಂಡಲ್ಸ್​ನೊಳಗೆ 490 ಗ್ರಾಂ ಕೊಕೇನ್​ ಅನ್ನು ಅಡಗಿಸಿಟ್ಟುಕೊಂಡಿದ್ದ ಮಹಿಳೆಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ.

ಸ್ಯಾಂಡಲ್ಸ್​ನಲ್ಲಿ ರೂ. 4.9 ಕೋಟಿ ಮೌಲ್ಯದ ಕೊಕೇನ್​ ಬಚ್ಚಿಟ್ಟುಕೊಂಡಿದ್ದ ಮಹಿಳೆ ಬಂಧನ
ಮಹಿಳೆಯ ಸ್ಯಾಂಡಲ್ಸ್​ ಸೀಳಿ ಕೊಕೇನ್​ ಹೊರತೆಗೆಯುತ್ತಿರುವುದು
Follow us
|

Updated on: Oct 01, 2022 | 5:21 PM

Viral : ಮಾದಕ ವಸ್ತುಗಳನ್ನು, ಚಿನ್ನದ ಬಿಸ್ಕತ್ತುಗಳನ್ನು ಬಚ್ಚಿಟ್ಟಿಕೊಂಡು ಪ್ರಯಾಣಿಸುವುದು ಮತ್ತು ಪೊಲೀಸರ ಕೈಗೆ ಸಿಕ್ಕುಹಾಕಿಕೊಳ್ಳುವುದು ಹೊಸ ವಿಷಯವೇನಲ್ಲ. ಮೇಲಿಂದ ಮೇಲೆ ಇಂಥ ಪ್ರಸಂಗಗಳು ನಡೆಯುತ್ತಲೇ ಇರುವುದರಿಂದ ಈ ಕೃತ್ಯಗಳಿಗೆ ಅಂತ್ಯವೇ ಇಲ್ಲವೇ? ಎಂಬ ಬೇಸರ ಮಾತ್ರ ಮುಗಿಯದ್ದು. ಇದೀಗ 4.9 ಕೋಟಿ ಮೌಲ್ಯದ ಕೊಕೇನ್ ಅನ್ನು ತನ್ನ ಸ್ಯಾಂಡಲ್‌ನೊಳಗೆ ಬಚ್ಚಿಟ್ಟುಕೊಂಡಿದ್ದ ಮಹಿಳೆಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಆರೋಪಿಯು ತನ್ನ ಸ್ಯಾಂಡಲ್ಸ್​ನೊಳಗೆ ರೂಪಿಸಾಗಿದ್ದ ರಹಸ್ಯ ಜಾಗದಲ್ಲಿ ಕೊಕೇನ್​ ಅನ್ನು ಬಚ್ಚಿಟ್ಟುಕೊಂಡಿದ್ದಳು. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ. 4.9 ಕೋಟಿ ಮೌಲ್ಯದ 490 ಗ್ರಾಂ ಕೊಕೇನ್ ಅನ್ನು ಮುಂಬೈ ಏರ್‌ಪೋರ್ಟ್ ಕಸ್ಟಮ್ಸ್ ವಶಪಡಿಸಿಕೊಂಡಿದೆ. ಸೆಪ್ಟೆಂಬರ್ 29 ರಂದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ANI ಸುದ್ದಿ ಸಂಸ್ಥೆಯು ಟ್ವೀಟ್ ಮಾಡಿದ ವಿಡಿಯೋದಲ್ಲಿ, ಕಸ್ಟಮ್ಸ್​ ಅಧಿಕಾರಿಗಳು ಚಿರತೆ ಪ್ರಿಂಟ್​ ಇರುವ ಸ್ಯಾಂಡಲ್ಸ್​ಗಳನ್ನು ಕತ್ತರಿಸಿ ಕೊಕೇನ್​ ಅನ್ನು ಹೊರತೆಗೆದಿರುವುದನ್ನು ತೋರಿಸಲಾಗಿದೆ. ಈ ವಿಡಿಯೋ 18,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡು ವೈರಲ್ ಆಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್