AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್ಸ್​ನಲ್ಲಿ ರೂ. 4.9 ಕೋಟಿ ಮೌಲ್ಯದ ಕೊಕೇನ್​ ಬಚ್ಚಿಟ್ಟುಕೊಂಡಿದ್ದ ಮಹಿಳೆ ಬಂಧನ

Cocaine : ತನ್ನ ಸ್ಯಾಂಡಲ್ಸ್​ನೊಳಗೆ 490 ಗ್ರಾಂ ಕೊಕೇನ್​ ಅನ್ನು ಅಡಗಿಸಿಟ್ಟುಕೊಂಡಿದ್ದ ಮಹಿಳೆಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ.

ಸ್ಯಾಂಡಲ್ಸ್​ನಲ್ಲಿ ರೂ. 4.9 ಕೋಟಿ ಮೌಲ್ಯದ ಕೊಕೇನ್​ ಬಚ್ಚಿಟ್ಟುಕೊಂಡಿದ್ದ ಮಹಿಳೆ ಬಂಧನ
ಮಹಿಳೆಯ ಸ್ಯಾಂಡಲ್ಸ್​ ಸೀಳಿ ಕೊಕೇನ್​ ಹೊರತೆಗೆಯುತ್ತಿರುವುದು
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on: Oct 01, 2022 | 5:21 PM

Share

Viral : ಮಾದಕ ವಸ್ತುಗಳನ್ನು, ಚಿನ್ನದ ಬಿಸ್ಕತ್ತುಗಳನ್ನು ಬಚ್ಚಿಟ್ಟಿಕೊಂಡು ಪ್ರಯಾಣಿಸುವುದು ಮತ್ತು ಪೊಲೀಸರ ಕೈಗೆ ಸಿಕ್ಕುಹಾಕಿಕೊಳ್ಳುವುದು ಹೊಸ ವಿಷಯವೇನಲ್ಲ. ಮೇಲಿಂದ ಮೇಲೆ ಇಂಥ ಪ್ರಸಂಗಗಳು ನಡೆಯುತ್ತಲೇ ಇರುವುದರಿಂದ ಈ ಕೃತ್ಯಗಳಿಗೆ ಅಂತ್ಯವೇ ಇಲ್ಲವೇ? ಎಂಬ ಬೇಸರ ಮಾತ್ರ ಮುಗಿಯದ್ದು. ಇದೀಗ 4.9 ಕೋಟಿ ಮೌಲ್ಯದ ಕೊಕೇನ್ ಅನ್ನು ತನ್ನ ಸ್ಯಾಂಡಲ್‌ನೊಳಗೆ ಬಚ್ಚಿಟ್ಟುಕೊಂಡಿದ್ದ ಮಹಿಳೆಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಆರೋಪಿಯು ತನ್ನ ಸ್ಯಾಂಡಲ್ಸ್​ನೊಳಗೆ ರೂಪಿಸಾಗಿದ್ದ ರಹಸ್ಯ ಜಾಗದಲ್ಲಿ ಕೊಕೇನ್​ ಅನ್ನು ಬಚ್ಚಿಟ್ಟುಕೊಂಡಿದ್ದಳು. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ. 4.9 ಕೋಟಿ ಮೌಲ್ಯದ 490 ಗ್ರಾಂ ಕೊಕೇನ್ ಅನ್ನು ಮುಂಬೈ ಏರ್‌ಪೋರ್ಟ್ ಕಸ್ಟಮ್ಸ್ ವಶಪಡಿಸಿಕೊಂಡಿದೆ. ಸೆಪ್ಟೆಂಬರ್ 29 ರಂದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ANI ಸುದ್ದಿ ಸಂಸ್ಥೆಯು ಟ್ವೀಟ್ ಮಾಡಿದ ವಿಡಿಯೋದಲ್ಲಿ, ಕಸ್ಟಮ್ಸ್​ ಅಧಿಕಾರಿಗಳು ಚಿರತೆ ಪ್ರಿಂಟ್​ ಇರುವ ಸ್ಯಾಂಡಲ್ಸ್​ಗಳನ್ನು ಕತ್ತರಿಸಿ ಕೊಕೇನ್​ ಅನ್ನು ಹೊರತೆಗೆದಿರುವುದನ್ನು ತೋರಿಸಲಾಗಿದೆ. ಈ ವಿಡಿಯೋ 18,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡು ವೈರಲ್ ಆಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್