AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್ಸ್​ನಲ್ಲಿ ರೂ. 4.9 ಕೋಟಿ ಮೌಲ್ಯದ ಕೊಕೇನ್​ ಬಚ್ಚಿಟ್ಟುಕೊಂಡಿದ್ದ ಮಹಿಳೆ ಬಂಧನ

Cocaine : ತನ್ನ ಸ್ಯಾಂಡಲ್ಸ್​ನೊಳಗೆ 490 ಗ್ರಾಂ ಕೊಕೇನ್​ ಅನ್ನು ಅಡಗಿಸಿಟ್ಟುಕೊಂಡಿದ್ದ ಮಹಿಳೆಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ.

ಸ್ಯಾಂಡಲ್ಸ್​ನಲ್ಲಿ ರೂ. 4.9 ಕೋಟಿ ಮೌಲ್ಯದ ಕೊಕೇನ್​ ಬಚ್ಚಿಟ್ಟುಕೊಂಡಿದ್ದ ಮಹಿಳೆ ಬಂಧನ
ಮಹಿಳೆಯ ಸ್ಯಾಂಡಲ್ಸ್​ ಸೀಳಿ ಕೊಕೇನ್​ ಹೊರತೆಗೆಯುತ್ತಿರುವುದು
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on: Oct 01, 2022 | 5:21 PM

Share

Viral : ಮಾದಕ ವಸ್ತುಗಳನ್ನು, ಚಿನ್ನದ ಬಿಸ್ಕತ್ತುಗಳನ್ನು ಬಚ್ಚಿಟ್ಟಿಕೊಂಡು ಪ್ರಯಾಣಿಸುವುದು ಮತ್ತು ಪೊಲೀಸರ ಕೈಗೆ ಸಿಕ್ಕುಹಾಕಿಕೊಳ್ಳುವುದು ಹೊಸ ವಿಷಯವೇನಲ್ಲ. ಮೇಲಿಂದ ಮೇಲೆ ಇಂಥ ಪ್ರಸಂಗಗಳು ನಡೆಯುತ್ತಲೇ ಇರುವುದರಿಂದ ಈ ಕೃತ್ಯಗಳಿಗೆ ಅಂತ್ಯವೇ ಇಲ್ಲವೇ? ಎಂಬ ಬೇಸರ ಮಾತ್ರ ಮುಗಿಯದ್ದು. ಇದೀಗ 4.9 ಕೋಟಿ ಮೌಲ್ಯದ ಕೊಕೇನ್ ಅನ್ನು ತನ್ನ ಸ್ಯಾಂಡಲ್‌ನೊಳಗೆ ಬಚ್ಚಿಟ್ಟುಕೊಂಡಿದ್ದ ಮಹಿಳೆಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಆರೋಪಿಯು ತನ್ನ ಸ್ಯಾಂಡಲ್ಸ್​ನೊಳಗೆ ರೂಪಿಸಾಗಿದ್ದ ರಹಸ್ಯ ಜಾಗದಲ್ಲಿ ಕೊಕೇನ್​ ಅನ್ನು ಬಚ್ಚಿಟ್ಟುಕೊಂಡಿದ್ದಳು. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ. 4.9 ಕೋಟಿ ಮೌಲ್ಯದ 490 ಗ್ರಾಂ ಕೊಕೇನ್ ಅನ್ನು ಮುಂಬೈ ಏರ್‌ಪೋರ್ಟ್ ಕಸ್ಟಮ್ಸ್ ವಶಪಡಿಸಿಕೊಂಡಿದೆ. ಸೆಪ್ಟೆಂಬರ್ 29 ರಂದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ANI ಸುದ್ದಿ ಸಂಸ್ಥೆಯು ಟ್ವೀಟ್ ಮಾಡಿದ ವಿಡಿಯೋದಲ್ಲಿ, ಕಸ್ಟಮ್ಸ್​ ಅಧಿಕಾರಿಗಳು ಚಿರತೆ ಪ್ರಿಂಟ್​ ಇರುವ ಸ್ಯಾಂಡಲ್ಸ್​ಗಳನ್ನು ಕತ್ತರಿಸಿ ಕೊಕೇನ್​ ಅನ್ನು ಹೊರತೆಗೆದಿರುವುದನ್ನು ತೋರಿಸಲಾಗಿದೆ. ಈ ವಿಡಿಯೋ 18,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡು ವೈರಲ್ ಆಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್