AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ ನಿಂತು ಕಚ್ಚಾ ಬಾದಾಮ್​ ಹಾಡಿಗೆ ಡ್ಯಾನ್ಸ್​ ಮಾಡಿದ ಮಹಿಳೆ: 8 ಮಿಲಿಯನ್​​ಗೂ ಅಧಿಕ ವೀಕ್ಷಣೆ ಪಡೆದ ವಿಡಿಯೋ

ಮಹಿಳೆಯೊಬ್ಬರು ರಸ್ತೆ ಬದಿ ನಿಂತು ಕಚ್ಚಾ ಬಾದಾಮ್​ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ್ದಾರೆ. ಸದ್ಯ ಈ ವಿಡಿಯೋ 8 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ.

ರಸ್ತೆ ಬದಿ ನಿಂತು ಕಚ್ಚಾ ಬಾದಾಮ್​ ಹಾಡಿಗೆ ಡ್ಯಾನ್ಸ್​ ಮಾಡಿದ ಮಹಿಳೆ: 8 ಮಿಲಿಯನ್​​ಗೂ ಅಧಿಕ ವೀಕ್ಷಣೆ ಪಡೆದ ವಿಡಿಯೋ
ಡ್ಯಾನ್ಸ್​ ಮಾಡಿದ ಮಹಿಳೆ
TV9 Web
| Edited By: |

Updated on: Mar 16, 2022 | 1:23 PM

Share

ಸಾಮಾಜಿಕ ಜಾಲತಾಣದಲ್ಲಿ ಕಚ್ಚಾ ಬಾದಾಮ್ (Kacha Badam) ​ ಹಾಡಿನ ಕ್ರೇಜ್​ ಮುಂದುವರೆಯುತ್ತಲೇ ಇದೆ.  ಸಾಕಷ್ಟು ಸೆಲೆಬ್ರಿಟಿಗಳು ಹಾಡಿಗೆ ಹೆಜ್ಜೆಹಾಕಿ ಮುಗಿದಿದೆ. ಕಚ್ಚಾ ಬಾದಾಮ್​ ಹಾಡನ್ನು ಹಾಡಿದ ಬುಬನ್​ ಬಡ್ಯಾಕರ್​ ಕೂಡ ಎಲ್ಲರಿಗೂ ಪರಿಚಿತರಾಗಿದ್ದಾರೆ. ಹೀಗಿದ್ದಾಗಲೂ ಕಚ್ಚಾ ಬಾದಾಮ್​ ಹಾಡಿಗೆ ಡ್ಯಾನ್ಸ್​ ಮಾಡುವ ಹುರುಪು ನೆಟ್ಟಿಗರಲ್ಲಿ ಹಾಗೆಯೇ ಉಳಿದಿದೆ. ಇದೀಗ ,ಮಹಿಳೆಯೊಬ್ಬರು ರಸ್ತೆ ಬದಿ ನಿಂತು ಕಚ್ಚಾ ಬಾದಾಮ್​ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ್ದಾರೆ. ಸದ್ಯ ಈ ವಿಡಿಯೋ 8 ಮಿಲಿಯನ್​ಗೂ ಅಧಿಕ ವೀಕ್ಷಣೆ ಪಡೆದಿದೆ.

ವಿಡಿಯೋದಲ್ಲಿರುವ ಮಹಿಳೆಯನ್ನು ಭಾರತಿ ಹೆಗಡೆ ಎಂದು ಗುರುತಿಸಲಾಗಿದೆ. ಯೋಗ ಶಿಕ್ಷಕಿ ಆಗಿರುವ ಇವರು ಕಚ್ಚಾ ಬಾದಾಮ್ ಹಾಡಿಗೆ ಡ್ಯಾನ್ಸ್​ ಮಾಡಿದ್ದಾರೆ.  ವಿಡಿಯೋದಲ್ಲಿ ಕಾರನ್ನು ತಮ್ಮ ಹಿಂದೆ ನಿಲ್ಲಿಸಿ ರಸ್ತೆಯ ಬದಿಯಲ್ಲಿ ನೃತ್ಯ ಮಾಡುವುದನ್ನು ಕಾಣಬಹುದು. ಅವಳು ಸಾಧಕಿಯಂತೆ ಹೆಜ್ಜೆಗಳನ್ನು ಹಾಕುವುದನ್ನು ಕಾಣಬಹುದು. ಅವರು ಜನವರಿಯಲ್ಲಿ ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಈ ವರೆಗೆ ವಿಡಿಯೋ 8.2 ಮಿಲಿಯನ್​ ವೀಕ್ಷಣೆ ಪಡೆದಿದೆ.

ಈ ಹಿಂದೆ ಲೆಕ್ಕವಿರದಷ್ಟು ಇನ್ಸ್ಟಾಗ್ರಾಮ್​ ರೀಲ್ಸ್​ಗಳು ಕಚ್ಚಾ ಬಾದಾಮ್​ ಹಾಡಿನಲ್ಲಿ ಮೂಡಿಬಂದಿವೆ. ಕಚ್ಚಾ ಬಾದಮ್ ಅನ್ನು ಬಂಗಾಳದ ಬಿರ್ಭೂಮ್‌ನ ಕಡಲೆಕಾಯಿ ಮಾರಾಟಗಾರ ಭುವನ್ ಬಡ್ಯಾಕರ್​ ಎನ್ನುವವರು ಹಾಡಿದ್ದಾರೆ. ಹಾಡು ವೈರಲ್ ಆದ ನಂತರ ಅವರು ರಾತ್ರೋರಾತ್ರಿ ಸೆನ್ಸೇಷನ್ ಸೃಷ್ಟಿಸಿದ್ದರು. ಇತ್ತೀಚೆಗೆ ಬುಬನ್​ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಒಂದೆರಡು ದಿನಗಳ ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದ ಮೇಲೆ ಆಕ್ಸಿಡೆಂಟ್​ ಮೇಲೆಯೂ ಹಾಡನ್ನು ತಯಾರಿಸಿ ಸಾಮಾಜಿಕ ಜಾಲಾತಾಣದಲ್ಲಿ ಹರಿಬಿಟ್ಟಿದ್ದರು.

ಇದನ್ನೂ ಓದಿ: 

ಫ್ರೆಂಚ್ ವರ್ಣಚಿತ್ರಗಾರ್ತಿ ರೋಸಾ ಬೊನ್‌ಹೂರ್ 200 ನೇ ಜನ್ಮದಿನ: ವಿಶೇಷ ಡೂಡಲ್​ ರಚಿಸಿದ ಗೂಗಲ್​

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ