AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಂದರ್ಯ ಹೆಚ್ಚಿಸಲು 6 ಲಕ್ಷ ರೂ. ಖರ್ಚು ಮಾಡಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು

ಮಹಿಳೆ ಬಟ್ ಲಿಫ್ಟ್ ಹಾಗೂ ಸ್ತನದ ಆಕಾರವನ್ನು ಹೆಚ್ಚಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಆರೋಗ್ಯವಾಗಿದ್ದ ಕೇಡೆಲ್ ಏಕಾಏಕಿ ಸಾವನ್ನಪ್ಪಿರುವುದು ವೈದ್ಯರ ನಿರ್ಲಕ್ಷ್ಯದಿಂದಲೇ ಎಂದು ಕುಟುಂಬಸ್ಥರು ಆರೋಪಿಸಿರುವುದಾಗಿ ದಿ ಸ್ಟ್ಯಾಂಡರ್ಡ್ ವರದಿ ಮಾಡಿದೆ.

ಸೌಂದರ್ಯ ಹೆಚ್ಚಿಸಲು 6 ಲಕ್ಷ ರೂ. ಖರ್ಚು ಮಾಡಿ  ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು
ಅಕ್ಷತಾ ವರ್ಕಾಡಿ
|

Updated on: Aug 21, 2024 | 3:30 PM

Share

ಬ್ರಿಟನ್‌ನ ಮಹಿಳೆಯೊಬ್ಬರು ಕಾಸ್ಮೆಟಿಕ್ ಸರ್ಜರಿಯ ವೇಳೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕೇಡೆಲ್ ಬ್ರೌನ್(38) ಮೃತ ಮಹಿಳೆ. ಈಕೆ 5,400 ಪೌಂಡ್‌ ಅಂದರೆ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ಬಟ್ ಲಿಫ್ಟ್, ಹೊಟ್ಟೆ ಹಾಗೂ ಸ್ತನದ ಆಕಾರವನ್ನು ಹೆಚ್ಚಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಇದೀಗಾ ಆರೋಗ್ಯವಾಗಿದ್ದ ಕೇಡೆಲ್ ಏಕಾಏಕಿ ಸಾವನ್ನಪ್ಪಿರುವುದು ವೈದ್ಯರ ನಿರ್ಲಕ್ಷ್ಯದಿಂದಲೇ ಎಂದು ಕುಟುಂಬಸ್ಥರು ಆರೋಪಿಸಿರುವುದಾಗಿ ದಿ ಸ್ಟ್ಯಾಂಡರ್ಡ್ ವರದಿ ಮಾಡಿದೆ.

ಶಸ್ತ್ರಚಿಕಿತ್ಸೆಯಾದ ಕೇವಲ 10 ಗಂಟೆಗಳ ನಂತರ, ಕೇಡೆಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೆಲ ಗಂಟೆಗಳ ಬಳಿಕ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆದರೆ ಮೃತದೇಹವನ್ನು ನೋಡಲು ಅನುಮತಿ ನೀಡಲಿಲ್ಲ ಮತ್ತು ಮರುದಿನ ವಿಮಾನ ನಿಲ್ದಾಣಕ್ಕೆ ಕಳುಹಿಸಲಾಯಿತು ಎಂದು ಕೇಡೆಲ್ ಸಹೋದರಿ ಲೀನ್ನೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಪ್ರಯಾಣಿಕರ ಮುಂದೆಯೇ ಮೆಟ್ರೋದಲ್ಲಿ ಕಿಸ್ ಮಾಡ್ಕೊಂಡು ಪ್ರಯಾಣಿಸಿದ ಜೋಡಿ

ಕೇಡೆಲ್ ಅವರ ದೇಹವನ್ನು ಅಂತಿಮವಾಗಿ ಯುಕೆಗೆ ಹಿಂದಿರುಗಿಸಿದಾಗ, ಆಕೆಯ ಮೆದುಳು, ಶ್ವಾಸಕೋಶಗಳು ಮತ್ತು ಹೃದಯ ಮೃತದೇಹದಿಂದ ನಾಪತ್ತೆಯಾಗಿದ್ದವು ಎಂದು ಆಕೆಯ ಸಹೋದರಿ ಆರೋಪಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸದ್ಯ ತನಿಖೆ ಮುಂದುವರಿದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ