AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಂದರ್ಯ ಹೆಚ್ಚಿಸಲು 6 ಲಕ್ಷ ರೂ. ಖರ್ಚು ಮಾಡಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು

ಮಹಿಳೆ ಬಟ್ ಲಿಫ್ಟ್ ಹಾಗೂ ಸ್ತನದ ಆಕಾರವನ್ನು ಹೆಚ್ಚಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಆರೋಗ್ಯವಾಗಿದ್ದ ಕೇಡೆಲ್ ಏಕಾಏಕಿ ಸಾವನ್ನಪ್ಪಿರುವುದು ವೈದ್ಯರ ನಿರ್ಲಕ್ಷ್ಯದಿಂದಲೇ ಎಂದು ಕುಟುಂಬಸ್ಥರು ಆರೋಪಿಸಿರುವುದಾಗಿ ದಿ ಸ್ಟ್ಯಾಂಡರ್ಡ್ ವರದಿ ಮಾಡಿದೆ.

ಸೌಂದರ್ಯ ಹೆಚ್ಚಿಸಲು 6 ಲಕ್ಷ ರೂ. ಖರ್ಚು ಮಾಡಿ  ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು
ಅಕ್ಷತಾ ವರ್ಕಾಡಿ
|

Updated on: Aug 21, 2024 | 3:30 PM

Share

ಬ್ರಿಟನ್‌ನ ಮಹಿಳೆಯೊಬ್ಬರು ಕಾಸ್ಮೆಟಿಕ್ ಸರ್ಜರಿಯ ವೇಳೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕೇಡೆಲ್ ಬ್ರೌನ್(38) ಮೃತ ಮಹಿಳೆ. ಈಕೆ 5,400 ಪೌಂಡ್‌ ಅಂದರೆ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ಬಟ್ ಲಿಫ್ಟ್, ಹೊಟ್ಟೆ ಹಾಗೂ ಸ್ತನದ ಆಕಾರವನ್ನು ಹೆಚ್ಚಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಇದೀಗಾ ಆರೋಗ್ಯವಾಗಿದ್ದ ಕೇಡೆಲ್ ಏಕಾಏಕಿ ಸಾವನ್ನಪ್ಪಿರುವುದು ವೈದ್ಯರ ನಿರ್ಲಕ್ಷ್ಯದಿಂದಲೇ ಎಂದು ಕುಟುಂಬಸ್ಥರು ಆರೋಪಿಸಿರುವುದಾಗಿ ದಿ ಸ್ಟ್ಯಾಂಡರ್ಡ್ ವರದಿ ಮಾಡಿದೆ.

ಶಸ್ತ್ರಚಿಕಿತ್ಸೆಯಾದ ಕೇವಲ 10 ಗಂಟೆಗಳ ನಂತರ, ಕೇಡೆಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೆಲ ಗಂಟೆಗಳ ಬಳಿಕ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆದರೆ ಮೃತದೇಹವನ್ನು ನೋಡಲು ಅನುಮತಿ ನೀಡಲಿಲ್ಲ ಮತ್ತು ಮರುದಿನ ವಿಮಾನ ನಿಲ್ದಾಣಕ್ಕೆ ಕಳುಹಿಸಲಾಯಿತು ಎಂದು ಕೇಡೆಲ್ ಸಹೋದರಿ ಲೀನ್ನೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಪ್ರಯಾಣಿಕರ ಮುಂದೆಯೇ ಮೆಟ್ರೋದಲ್ಲಿ ಕಿಸ್ ಮಾಡ್ಕೊಂಡು ಪ್ರಯಾಣಿಸಿದ ಜೋಡಿ

ಕೇಡೆಲ್ ಅವರ ದೇಹವನ್ನು ಅಂತಿಮವಾಗಿ ಯುಕೆಗೆ ಹಿಂದಿರುಗಿಸಿದಾಗ, ಆಕೆಯ ಮೆದುಳು, ಶ್ವಾಸಕೋಶಗಳು ಮತ್ತು ಹೃದಯ ಮೃತದೇಹದಿಂದ ನಾಪತ್ತೆಯಾಗಿದ್ದವು ಎಂದು ಆಕೆಯ ಸಹೋದರಿ ಆರೋಪಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸದ್ಯ ತನಿಖೆ ಮುಂದುವರಿದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್