AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ರಾಯಲ್ ಎನ್​ಫೀಲ್ಡ್​ ಮೇಲೆ ಮಂಟಪಕ್ಕೆ ಬಂದ ದೆಹಲಿಯ ವಧು

Royal Enfield : ಸಂಪ್ರದಾಯ ಮುರಿಯುವುದೆಂದರೆ ಧಿಕ್ಕರಿಸುವುದು ಅಂತಲ್ಲ. ದಿಟ್ಟತನದಿಂದ ಎಲ್ಲರೊಳಗೆ ಒಂದಾಗಲು ಪ್ರಯತ್ನಿಸುವುದು. ಒಂದು ಮಿಲಿಯನ್​ ವೀಕ್ಷಣೆಗೆ ಒಳಪಟ್ಟ ಈ ವಿಡಿಯೋ ನೋಡಿ.

Viral Video : ರಾಯಲ್ ಎನ್​ಫೀಲ್ಡ್​ ಮೇಲೆ ಮಂಟಪಕ್ಕೆ ಬಂದ ದೆಹಲಿಯ ವಧು
ಮಜವಾಗಿದೆ ಈ ಸವಾರಿ
TV9 Web
| Edited By: ಶ್ರೀದೇವಿ ಕಳಸದ|

Updated on: Aug 18, 2022 | 10:22 AM

Share

Royal Enfield : ಮದುವೆ ದಿನಗಳು ಹತ್ತಿರ ಬರುತ್ತಿದ್ದಂತೆ ವಧುವಿನ ಕನಸುಗಳು ರಂಗೇರತೊಡಗುತ್ತವೆ. ಒಂದೊಂದು ಹೆಜ್ಜೆಯೂ ವಿಶಿಷ್ಟವಾಗಿ ಮತ್ತು ವಿಭಿನ್ನವಾಗಿರಬೇಕೆನ್ನುವ ತುಡಿತ ಹೆಚ್ಚತೊಡಗುತ್ತದೆ. ಮದುವೆ ಕಾರ್ಯಗಳ ಮೊದಲೇ ಇವೆಲ್ಲ  ಗರಿಗೆದರಲಾರಂಭಿಸುತ್ತವೆ. ಇಲ್ಲಿರುವ ವಿಡಿಯೋ ನೋಡಿ. ದೆಹಲಿಯ ರಸ್ತೆಯಲ್ಲಿ ರಾತ್ರಿಹೊತ್ತು ಹೀಗೆ ರಾಯಲ್​ ಎನ್​ಫೀಲ್ಡ್​ ಮೇಲೆ ಮದುವೆ ಮಂಟಪಕ್ಕೆ ಹೋಗುತ್ತಿರುವ ವಧುವನ್ನು ನೋಡಿದ ಯಾರೂ ಮತ್ತೆ ಮತ್ತೆ ತಿರುಗಿ ನೋಡುವ ಹಾಗಿಲ್ಲವಾ? ವೈಶಾಲಿ ಚೌಧರಿ ಎನ್ನುವ ಈ ವಧುವಿಗೆ ತಾನು ಮದುವೆ ಮಂಟಪಕ್ಕೆ ಹೀಗೆಯೇ ಪ್ರವೇಶಿಸಬೇಕು ಎನ್ನುವ ಕನಸಿತ್ತು. ಈ ಭಾರೀ ಉಡುಗೆ ತೊಡುಗೆ, ಅಲಂಕಾರ…

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ವಧುವೆಂದರೆ ನೆಲ ನೋಡಿಕೊಂಡು ನಾಚಿಕೊಂಡು ಮದುವೆ ಮಂಟಪ ಪ್ರವೇಶಿಸಬೇಕು ಎನ್ನುವ ಕಾಲದಲ್ಲಿ ಈಗಿನ ಹುಡುಗಿಯರಿಲ್ಲವೇ ಇಲ್ಲ. ಪ್ರತೀ ಹಂತದಲ್ಲಿಯೂ ದಿಟ್ಟತೆಯಿಂದ, ಆತ್ಮವಿಶ್ವಾಸದಿಂದ ಬದುಕನ್ನು ಪ್ರವೇಶಿಸಲು ಇಚ್ಛಿಸುತ್ತಾರೆ. ಏಕೆಂದರೆ ಕುಟುಂಬದ ಹೊರತಾಗಿಯೂ ಅವರಿಗೆ ಅವರದೇ ಆದ ಕನಸುಗಳಿವೆ. ಅದಕ್ಕಾಗಿ ವ್ಯಕ್ತಿತ್ವವನ್ನು ಜಾಗ್ರತೆಯಿಂದ ಪೋಷಿಸಿಕೊಳ್ಳುತ್ತಾರೆ. ಜಾಣ್ಮೆಯಿಂದ ತಮ್ಮತನವನ್ನು ಪ್ರದರ್ಶಿಸುತ್ತಾರೆ. ಸಂಪ್ರದಾಯ ಮುರಿಯುವುದೆಂದರೆ ಧಿಕ್ಕರಿಸುವುದು ಅಂತಲ್ಲ. ದಿಟ್ಟತನದಿಂದ ಎಲ್ಲರೊಳಗೆ ಒಂದಾಗಲು ಪ್ರಯತ್ನಿಸುವುದು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು