AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಮಹಿಳೆ

ತಮ್ಮ ದಾಂಪತ್ಯದಲ್ಲಿ ಬಿರುಕು ಮೂಡಲು ಕಾರಣವಾದ ಅಂಶಗಳ ಬಗ್ಗೆ ಮಹಿಳೆಯೊಬ್ಬಳು ರೆಡ್ಡಿಟ್‌ನಲ್ಲಿ ಬರೆದುಕೊಂಡಿದ್ದಾಳೆ. ಸದ್ಯ ಈ ಜೋಡಿಯ ಡಿವೋರ್ಸ್ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಇವರ ಡಿವೋರ್ಸ್ಗೆ​​​​​ ಕಾರಣ ಕೇಳಿದರೇ ನೀವೂ ಕೂಡ ಶಾಕ್​​ ಆಗುವುದಂತೂ ಖಂಡಿತಾ.

Viral News: ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಮಹಿಳೆ
ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆಂದು ಪತಿಗೆ ಡಿವೋರ್ಸ್​​​​ ಕೊಟ್ಟ ಪತ್ನಿ
ಅಕ್ಷತಾ ವರ್ಕಾಡಿ
|

Updated on:Jun 26, 2024 | 5:20 PM

Share

ಡಬ್ಬಗಳ ಮುಚ್ಚಳ ಬಿಗಿಯಾಗಿ ಮುಚ್ಚುತ್ತಾನೆ, ಇದರಿಂದ ಪ್ರತೀ ದಿನ ಡಬ್ಬದ ಮುಚ್ಚಳ ತೆಗೆಯಲು ನಾನು ಹರಸಾಹಸ ಪಡಬೇಕಾಗುತ್ತದೆ. ಈ ವಿಷಯವಾಗಿ ಹಲವು ಬಾರಿ ನಮ್ಮಿಬ್ಬರ ನಡುವೆ ಜಗಳ ನಡೆದಿದೆ. ಈ ಕಾರಣಕ್ಕಾಗಿ ತನ್ನ ಪತಿಯಿಂದ ತಾನು ವಿಚ್ಛೇದನ ಪಡೆಯಲು ನಿರ್ಧರಿಸಿದ್ದೇನೆ ಎಂದು ಮಹಿಳೆಯೊಬ್ಬಳು ಕೋರ್ಟ್​​ನಲ್ಲಿ ನೀಡಿದ ದೂರು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ.

ತನ್ನ ಪತಿಯೊಂದಿಗೆ ಐದು ವರ್ಷಗಳಿಂದ ಜೊತೆಗಿದ್ದು, ಆತ ಆಹಾರ ಹಾಳಾಗಬಾರದು ಎಂಬ ಕಾರಣಕ್ಕೆ ಡಬ್ಬದ ಮುಚ್ಚಳವನ್ನು ಬಿಗಿಯಾಗಿ ಮುಚ್ಚುವ ಅಭ್ಯಾಸವನ್ನು ಹೊಂದಿದ್ದಾನೆ. ಆತ ಮನೆಯಲ್ಲೇ ಇರುವಾಗ ತನಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ ಕೆಲಸದ ನಿಮಿತ್ತ ಹೊರಗೆ ಹೋದ ಸಂದರ್ಭದಲ್ಲಿ ಡಬ್ಬದ ಮುಚ್ಚಳ ತೆಗೆಯಲು ನಾನು ಹೆಣಗಾಡುತ್ತೇನೆ. ಕೆಲವೊಮ್ಮೆ ಹತ್ತಿರದ ಮನೆಯವರ ಸಹಾಯ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: Viral News: ನರ್ಸ್​​ ಜೊತೆಗೆ ಲೈಂಗಿಕ ಸಂಭೋಗ ಮಾಡುತ್ತಿರುವಾಗಲೇ ಸಾವನ್ನಪ್ಪಿದ ರೋಗಿ

ಕಳೆದ ಐದು ವರ್ಷಗಳಿಂದ ನಾನು ಈ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದೇನೆ. ಈ ಚಿಕ್ಕ ವಿಷಯಕ್ಕೆ ನಮ್ಮಿಬ್ಬರ ನಡುವೆ ಸಾಕಷ್ಟು ಜಗಳಗಳು ನಡೆದಿವೆ. ಆದ್ದರಿಂದ ನಾನು ನಮ್ಮ ದಾಂಪತ್ಯ ಜೀವನವನ್ನು ಮುರಿಯಲು ನಿರ್ಧರಿಸಿದ್ದೇನೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Wed, 26 June 24

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ